Breaking News

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ ಗ್ರಾಮಕ್ಕೆ ಮರಳಿದ್ದಾಗ ಆರೋಗ್ಯ ಸಮಸ್ಯೆಯಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಮೃತ ಯೋಧರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಯೋಧನು ಅಸ್ಸಾಂ ರಾಜ್ಯದ ಗುವಾಹಟಿಯ170 ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧನ ಸ್ವಗ್ರಾಮದ ತೋಟದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಸರ್ಕಾರಿ ಅಧಿಕಾರಿಗಳು ಗ್ರಾಮದ ಮುಖಂಡರು ಭಾಗಿಯಾಗಿದ್ದರು

Read More »

ಗಮನ ಸೆಳೆದ ಕೇರಳದ ಕೊಟ್ಟಿಯೂರು ಕ್ಷೇತ್ರ

ಬಂಟ್ವಾಳ(ದಕ್ಷಿಣ ಕನ್ನಡ): ಈ ವರ್ಷ ಇದ್ದಕ್ಕಿದ್ದಂತೆ ಕೇರಳದ ಪುಣ್ಯಕ್ಷೇತ್ರವೊಂದು ಗಮನ ಸೆಳೆಯುತ್ತಿದೆ. ಸೋಶಿಯಲ್​​ ಮೀಡಿಯಾದಲ್ಲಂತೂ ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಕ್ರೇಜ್​ ಸೃಷ್ಟಿಸಿದೆ. ಕಣ್ಣೂರು ಜಿಲ್ಲೆಯಲ್ಲಿರುವ ಕೊಟ್ಟಿಯೂರು ಶಿವ ಕ್ಷೇತ್ರದಲ್ಲಿ ವರ್ಷಕ್ಕೊಂದು ಬಾರಿ 27 ದಿನಗಳ ವೈಶಾಖ ಮಹೋತ್ಸವ ನಡೆಯುತ್ತದೆ. ಈ ವರ್ಷ ಕೊಟ್ಟಿಯೂರಿನ ವೈಶಾಖ ಮಹೋತ್ಸವ ಭಾರೀ ಸಂಚಲನ ಮೂಡಿಸಿದೆ. ದಕ್ಷಯಜ್ಞದ ಪುರಾಣ ಕಥೆಯೊಂದಿಗೆ ಸಂಬಂಧ ಇರುವ ಕೊಟ್ಟಿಯೂರು ಸನ್ನಿಧಿಯಲ್ಲಿ ಸ್ಥಾವರ ರೂಪದ ಶಾಶ್ವತ ದೇವಸ್ಥಾನಗಳಿಲ್ಲ. ವೈಶಾಖ ಮಹೋತ್ಸವಕ್ಕಾಗಿ ಪ್ರಕೃತಿದತ್ತವಾದ …

Read More »

‘ಪಡಿತರ ಅಕ್ರಮ ತಡೆಗೆ ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ’: ಗ್ಯಾರಂಟಿ ಅನುಷ್ಠಾನ ಸಮಿತಿ ಸೂಚನೆ

ಗಂಗಾವತಿ: “ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಅನ್ನಭಾಗ್ಯ’ ಪಡಿತರ ಫಲಾನುಭವಿಗಳಿಗೆ ತಲುಪದೇ ಬಹುತೇಕ ಧಾನ್ಯ ಕಳ್ಳರ ಪಾಲಾಗುತ್ತಿದ್ದು, ಇದನ್ನು ತಡೆಯಲು ನ್ಯಾಯಬೆಲೆ ಅಂಗಡಿಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು” ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಡಾ. ವೆಂಕಟೇಶ್​ ಬಾಬು ಹೇಳಿದರು. ತಾಲೂಕು ಪಂಚಾಯಿತಿ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಹಂತದ ಪಂಚ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. …

Read More »

ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ; ಪಿ ಎಸ್ ಆಯ್ ನಿಖಿಲ್ ಕಾಂಬಳೆ ಅಮಾನತ್ತು

ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ; ಪಿ ಎಸ್ ಆಯ್ ನಿಖಿಲ್ ಕಾಂಬಳೆ ಅಮಾನತ್ತು ಹುಕ್ಕೇರಿ ಪೋಲಿಸ್ ಠಾಣೆ ಸಬ್ ಇನ್ಸಪೇಕ್ಟರ ನೀಖಿಲ್ ಕಾಂಬಳೆ ಅವರನ್ನು ಅಮಾನತ್ತು ಮಾಡಿ ಬೆಳಗಾವಿ ಪೋಲಿಸ್ ವರಿಷ್ಟಾಧಿಕಾರಿ ಡಾ. ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. ಜೂನ್ 26 ರಂದು ಅಕ್ರಮವಾಗಿ ಗೋ ಸಾಗಾಟ ಮಾಡುವವರನ್ನು ಶ್ರೀರಾಮ ಸೇನೆ ಕಾರ್ಯಕರ್ತರು ಹಿಡಿದು ಹುಕ್ಕೇರಿ ಪೋಲಿಸ್ ಠಾಣೆಗೆ ತಂದಾಗ ಪಿ ಎಸ್ ಆಯ್ ನಿಖಿಲ್ ಕಾಂಬಳೆ ಗೋ ಸಾಗಾಟ …

Read More »

ಕಲ್ಯಾಣ ಕ್ರಾಂತಿಯ ಶರಣೆ ಕಲ್ಯಾಣಮ್ಮ‌ನ ಐಕ್ಯಸ್ಥಳ ದುಸ್ಥಿತಿಯಲ್ಲಿ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಕಲ್ಯಾಣ ಕ್ರಾಂತಿಯ ಶರಣೆ ಕಲ್ಯಾಣಮ್ಮ‌ನ ಐಕ್ಯಸ್ಥಳ ದುಸ್ಥಿತಿಯಲ್ಲಿ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಜಗಜ್ಯೋತಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಕಲ್ಯಾಣ ಕ್ರಾಂತಿ ಜಗತ್ತಿನ ಇತಿಹಾಸದ ಪುಟದಲ್ಲಿ ಅಚ್ಚಳಿಯಾಗಿ ಉಳಿದಿದೆ. ಈ ಕ್ರಾಂತಿಗೆ ಶರಣೆ ಕಲ್ಯಾಣಮ್ಮ ಕೂಡ ಕಾರಣೀಕರ್ತರಾಗಿದ್ದರು ವಚನ ಸಾಹಿತ್ಯದ ಉಳಿವಿಗಾಗಿ ತನ್ನ ಜೀವವನ್ನೇ ಬಲಿದಾನಗೈದ ಈ ಮಹಾತಾಯಿಯ ಐಕ್ಯಸ್ಥಳ ಕಣ್ಮರೆ ಆಗುವ ಅಂಚಿಗೆ ತಲುಪಿದೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಇರುವಂತ ಶರಣೆ ಕಲ್ಯಾಣಮ್ಮನ ಐಕ್ಯಸ್ಥಳ ಸಾಕಷ್ಟು …

Read More »

ಜು.8 ರಿಂದ 120 ದಿನಗಳ ಕಾಲ ಮುಂಗಾರು ಹಂಗಾಮಿಗೆ ನೀರು ಹರಿಸಲು ತೀರ್ಮಾನ

ಜು.8 ರಿಂದ 120 ದಿನಗಳ ಕಾಲ ಮುಂಗಾರು ಹಂಗಾಮಿಗೆ ನೀರು ಹರಿಸಲು ತೀರ್ಮಾನ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಅಬಕಾರಿ ಸಚಿವರೂ ಆದ ಐಸಿಸಿ ಅಧ್ಯಕ್ಷ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಮೇಲ್ದಂಡೆ ಯೋಜನೆ (ಯುಕೆಪಿ)ಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ (ಐಸಿಸಿ) ಸಭೆ ನಡೆಯಿತು. ಈ ಸಭೆಯಲ್ಲಿ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲಾ ಕಾಲುವೆಗಳಿಗೆ ಕೃಷಿ ಚಟುವಟಿಕೆಗಾಗಿ ಜುಲೈ 8 ರಿಂದ 120 ದಿನಗಳ ಕಾಲ ಮುಂಗಾರು ಹಂಗಾಮಿಗೆ ನೀರು …

Read More »

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ ಮಿಚಿಗನ್ ರಾಜ್ಯದ ಡೆಟ್ರಾಯಿಟ್ ನಗರದಲ್ಲಿ ಜುಲೈ 4 ರಿಂದ 6 ರವರೆಗೆ ನಡೆಯಲಿರುವ ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಗ್ರಾಮದ ಪುರವರ ಹಿರೇಮಠದ ರುದ್ರಮುನಿ ಸ್ವಾಮೀಜಿಗಳು ಮಂಗಳವಾರ ಬೆಂಗಳೂರಿನಿಂದ ಅಮೆರಿಕದತ್ತ ದೈವಿಕ ಯಾತ್ರೆ ಕೈಗೊಂಡಿದ್ದಾರೆ. ಈ ಬೃಹತ್ ಸಮ್ಮೇಳನವು …

Read More »

ಗಣೇಶ ಮಂದಿರ ಕಟ್ಟಡದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಪೂಜೆ

ಬೆಳಗಾವಿ:ಹಿಂಡಲಗಾ ಗ್ರಾಮದ ಪೈಪ್ ಲೈನ್ ರಸ್ತೆಯ ವಿಜಯನಗರ ಎಂ.ಇ.ಎಸ್ ಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಗಣೇಶ ಮಂದಿರ ಕಟ್ಟಡದ ಮೇಲ್ಚಾವಣಿಗೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಪೂಜೆಯನ್ನು ನೆರವೇರಿಸಿ, ಚಾಲನೆ ನೀಡಿದರು. ಸುಮಾರು 1.25 ಕೋಟಿ ರೂ,ಗಳ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳಲಿದೆ. ಈಗಾಗಲೇ ಗುಣಮಟ್ಟದ ವಸ್ತುಗಳನ್ನು ಉಪಯೋಗಿಸಿ, ಸುಸಜ್ಜಿತ ರೈತ ಸಮುದಾಯ ಭವನ ನಿರ್ಮಾಣ‌ …

Read More »

ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ

ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ ಕಳೆದಕೊಂಡ ಅಂಗಡಿಗೆ ಪರಿಹಾರವೋ ಅಥವಾ ಸ್ಮಶಾನವೋ ಎನ್ನುತ್ತಾ ಕಳೆದ 6-7 ತಿಂಗಳುಗಳಿಂದ ಗಟಾರ ನಿರ್ಮಾಣದ ಹೆಸರಿನಲ್ಲಿ ತೆರವುಗೊಂಡ ಅಂಗಡಿಯ ಮುಂದೆ ಕಣ್ಣೀರುಡುತ್ತಾ ಕಾಯುತ್ತಿರುವ ಕ್ಷೌರಿಕನ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಇದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣದ ದಾನಪ್ಪಾ ಮಹಾಲಿಂಗಪ್ಪ ಹಡಪದ ಅವರ ಕಥೆಯಾಗಿದೆ. ದಾನಪ್ಪನ ತಂದೆ ಮಹಾಲಿಂಗಪ್ಪ ಖುಲ್ಲಾ ಜಾಗೆಯನ್ನು 1951 ರಲ್ಲಿ …

Read More »

ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್,

ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್, ತಪ್ಪಿದ ಅನಾಹುತ…. ಹೆಚ್‌ಡಿಬಿಆರ್‌ಟಿಎಸ್ ಡಿವೈಡರ್ ಗ್ರೀಲ್‌ಗೆ ಬಸ್ಸ ಡಿಕ್ಕಿ, ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ. ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗಲೇ ಚಿಗರಿ ಬಸ್ಸನ ಎಕ್ಸೆಲ್ ಕಟ್ಟಾಗಿದ ಪರಿಣಾಮ ಚಿಗರಿ ಬಸ್ಸ ಅಪಘಾತವಾಗಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಧಾರವಾಡದ ಟೋಲನಾಕಾ ಬಳಿ‌ ಇಂದು ನಡೆದಿದೆ. ಧಾರವಾಡದಿಂದ ಹೆಚ್ ಡಿ ಬಿ ಆರ್ ಟಿಎಸ್ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ …

Read More »