ಬೆಂಗಳೂರು: 200 ರೂಪಾಯಿ ಕೊಡಲಿಲ್ಲ ಅಂತ ಮಂಗಳಮುಖಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ದೇವಿ ಕೊಲೆಯಾದ ಮಂಗಳಮುಖಿ. ಕೊಲೆ ಆರೋಪಿ ಗೌತಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಕೊಲೆಯಾಗಿದೆ. ಚಾಕುವಿನಿಂದ ಮಂಗಳಮುಖಿ ಕುತ್ತಿಗೆ ಸೀಳಿ ಕೊಲೆ ಮಾಡಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ರಾಮಮೂರ್ತಿ ನಗರ ನಿವಾಸಿಯಾಗಿರುವ ಗೌತಮ್ ರಾಬರಿ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ. ದರೋಡೆ …
Read More »ಪತ್ನಿ ಕುಟುಂಬಸ್ಥರಿಂದ ಥಳಿತ; ಸಾಫ್ಟ್ವೇರ್ ಕಂಪನಿಯಲ್ಲಿ ವರ್ಷಕ್ಕೆ 60 ಲಕ್ಷ ಪ್ಯಾಕೇಜ್ ಹೊಂದಿದ್ದ ಟೆಕ್ಕಿ ಸಾವು
ನವದೆಹಲಿ: ಮಗುವಿಗೆ ಔಷಧಿ ನೀಡುವ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು, ಪತ್ನಿ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಟೆಕ್ಕಿ ಸಾವನ್ನಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ 31 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ವಿನಯ್ ಗುಪ್ತಾ ಕೊಲೆಯಾದ ಟೆಕ್ಕಿ. ಅವರ ಅತ್ತೆ-ಮಾವ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ವಿನಯ್ ಗುಪ್ತಾ ಮತ್ತು ಅವರ ಪತ್ನಿ ರೇಖಾ ನಡುವೆ ತಮ್ಮ ಮಗುವಿಗೆ ಔಷಧಿ ನೀಡುವ ಬಗ್ಗೆ ವಾಗ್ವಾದ ನಡೆದಿದೆ. ಈ ಸಮಯದಲ್ಲಿ, ರೇಖಾ ತನ್ನ ಕುಟುಂಬ …
Read More »105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ
ನವದೆಹಲಿ: 1988ರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 105 ವರ್ಷದ ರಸಿಕ್ ಚಂದ್ರ ಮಂಡಲ್ ಅವರಿಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿ ಮಹತ್ವದ ಆದೇಶ ಹೊರಡಿಸಿದೆ. ವೃದ್ಧಾಪ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿದ ನ್ಯಾಯಾಲಯ, ಉಳಿದಿರುವ ಜೀವಾವಧಿ ಶಿಕ್ಷೆಯನ್ನು ಮನ್ನಾ ಮಾಡಿ ಅವರನ್ನು ಮತ್ತೆ ಜೈಲಿಗೆ ಕಳುಹಿಸದಂತೆ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರಿದ್ದ ಪೀಠವು ಪ್ರಕರಣವನ್ನು …
Read More »ಯುವ ಮತದಾರರತ್ತ ಬಿಜೆಪಿ ಚಿತ್ತ – ‘Gen Z’ ಸಂಪರ್ಕಕ್ಕೆ ವಿಶೇಷ ತಂಡ
ನವದೆಹಲಿ: ಯುವಜನತೆ ಅದರಲ್ಲೂ Gen Z ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸುವ ಉದ್ದೇಶದಿಂದ ಬಿಜೆಪಿ ವಿಶೇಷ ತಂಡವೊಂದನ್ನು ರಚಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ನೇತೃತ್ವದಲ್ಲಿ ರೂಪಿಸಿರುವ ತಂಡದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸ್ಮೃತಿ ಇರಾನಿ ಮತ್ತು ವಿನೋದ್ ತಾವಡೆ ಸೇರಿದಂತೆ ಹಲವು ಪ್ರಮುಖ ನಾಯಕರು ಸ್ಥಾನ ಪಡೆದಿದ್ದಾರೆ. ಗುಜರಾತ್ ಸಚಿವ ಹರ್ಷ್ ಸಾಂಘ್ವಿ ಹಾಗೂ ಛತ್ತೀಸ್ಗಢ ಸಚಿವ ಒ.ಪಿ. ಚೌಧರಿ ಕೂಡ ತಂಡದ ಭಾಗವಾಗಿದ್ದಾರೆ ಎಂದು ಪಕ್ಷದ …
Read More »ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತು
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ನಡೆದಿದ್ದ ಯುವತಿ ಅತ್ಯಾಚಾರ & ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜೊತೆಗೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ನಾಲ್ಕು ಜನ ಪೇದೆಗಳನ್ನು ಅಮಾನತು ಮಾಡಿದ್ದಾರೆ. ಹೊಕ್ರಾಣಿ ಗ್ರಾಮದ ಅಶ್ವಿನಿ (21) ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು. ಇದೀಗ ನಾಲ್ಕು ಜನ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಮುಖ ಆರೋಪಿ …
Read More »ವಾಲ್ಮೀಕಿ ನಿಗಮದಿಂದ ಹಿಡಿದು ರಸ್ತೆ ಗುಂಡಿ ಮುಚ್ಚೋಕೂ ಕೋಟ್ಯಂತರ ಹಣ ಲೂಟಿ – ಛಲವಾದಿ
ಬೆಂಗಳೂರು: ವಾಲ್ಮೀಕಿ ನಿಗಮದಿಂದ ಆರಂಭವಾಗಿ ಬೆಂಗಳೂರು ರಸ್ತೆ ಗುಂಡಿಗಳನ್ನ ತುಂಬಲು ಲಕ್ಷಾಂತರ ಕೋಟಿವರೆಗೆ ಲೂಟಿ ನಡೆಯುತ್ತಿದೆ. ಸಿಕ್ಕ ಸಿಕ್ಕ ಕಡೆಯಲ್ಲಿ ಲೂಟಿ ಮಾಡುವ ಕಾಂಗ್ರೆಸ್ ಭ್ರಷ್ಟಾಚಾರ ಮಾಡದೇ ಬದುಕುವುದೇ ಇಲ್ಲ ಅಂತ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಾಗೂ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ. ಅಧಿಕಾರಿಗಳು ಲೂಟಿ ಮಾಡಲು ಸರ್ಕಾರವೇ ಅವಕಾಶ ನೀಡುತ್ತಿದೆ. …
Read More »ಕೇಂದ್ರ ಸಚಿವರಾಗಿ ಟೋಲ್ ಕಟ್ಟಬೇಡಿ ಅಂತ ಪ್ರಚೋದನೆ ಕೊಡೋದು ಸರಿಯಲ್ಲ: ಪ್ರಿಯಾಂಕ್ ಖರ್ಗೆ ಕಿಡಿ
ಬೆಂಗಳೂರು: ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಅವರು ಟೋಲ್ ಕಟ್ಟಬೇಡಿ ಅಂತ ಪ್ರಚೋದನೆ ಮಾಡೋದು ಸರಿಯಲ್ಲ ಅಂತ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ , ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, ನೈಸ್ ಟೋಲ್ ಕಟ್ಟಬೇಡಿ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇರೋರು ಹೀಗೆ ಹೇಳೋದು ಸರಿಯಲ್ಲ. ಟೋಲ್ ಕಟ್ಟಬೇಡಿ ಅಂತ ಸಾರ್ವಜನಿಕರಿಗೆ ಪ್ರಚೋದನೆ ಕೊಟ್ಟರೆ ಹೇಗೆ? ಏನೇ ಇದ್ದರೂ ಕೋರ್ಟ್ ಇದೆ. ಕೇಂದ್ರದಲ್ಲಿ ಅವರದ್ದೇ …
Read More »ರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹ
ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಬರ ಘೋಷಣೆ ಮಾಡಬೇಕು. 10 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಸರ್ಕಾರವನ್ನ ಆಗ್ರಹಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಮುಂಗಾರು ಮಳೆ ಕಳೆದುಕೊಂಡಿದ್ದಾರೆ. ಇಡೀ ರಾಜ್ಯದಲ್ಲಿ ದನಕರುಗಳಿಗೆ ಕುಡಿಯಲು ನೀರಿಲ್ಲ. ರೈತರು ಕಂಗಾಲಾಗಿ ಗುಳೆ ಹೋಗುತ್ತಿದ್ದಾರೆ. ರೈತರ ಪರವಾಗಿ ಒಂದು ನಿರ್ಧಾರ ಮಾಡಿಲ್ಲ ಈ ಸರ್ಕಾರ. ಕರ್ನಾಟಕ ರಾಜ್ಯದಲ್ಲಿ ಬರ ಇದೆ …
Read More »ಇದು ದಲಿತರನ್ನು ರಕ್ಷಿಸದ ಸರ್ಕಾರ: ಛಲವಾದಿ ಕಿಡಿ
ಬೆಂಗಳೂರು: ಈ ಸರ್ಕಾರದಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ ಜಾಸ್ತಿ ಆಗಿದೆ. ಇದು ದಲಿತರನ್ನು ರಕ್ಷಿಸದ ಸರ್ಕಾರ ಎಂದು ವಿಧಾನಪರಿಷತ್ತಿನ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ (BJP) ಕಚೇರಿಯಲ್ಲಿ ಮಾತಾಡಿದ ಅವರು, ದಲಿತರ ಮೇಲೆ ದೌರ್ಜನ್ಯ, ಜಾತಿ ನಿಂದನೆ ಹೆಚ್ಚಿದೆ. ದಲಿತರ ರಕ್ಷಣೆಗೆ ಸರ್ಕಾರ ಬಂದಿಲ್ಲ. ದೇವದುರ್ಗ ದಲಿತ ಅನ್ನೋ ಕಾರಣಕ್ಕೆ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಅತ್ಯಾಚಾರ ಕೊಲೆ ಮಾಡುತ್ತಿದ್ದಾರೆ. ಗೃಹ ಇಲಾಖೆ ಕಣ್ಣು ಮುಚ್ಚಿ ಕೂತಿದೆ. …
Read More »ಬರಗಾಲದ ಎಫೆಕ್ಟ್ – ಗಗನಕ್ಕೇರಿದ ‘ಸಕ್ಕರೆ ನಾಡಿನ’ ಬೆಲ್ಲದ ಬೆಲೆ
ಮಂಡ್ಯ: ಮಂಡ್ಯದ ಕಂಪು ಖ್ಯಾತಿಯ ಅಚ್ಚ ಬೆಲ್ಲ ಈಗ ಅಕ್ಷರಶಃ ಬಂಗಾರವಾಗಿದೆ. ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರಗಾಲದ ಛಾಯೆ ಕಾವೇರಿ ನಾಡಿನ ರೈತರನ್ನು ಹೈರಾಣಾಗಿಸಿದ್ದು, ಇದರ ನೇರ ಬಿಸಿ ಈಗ ಮಾರುಕಟ್ಟೆಯಲ್ಲಿ ಬೆಲ್ಲದ ಬೆಲೆ ಮೇಲೆ ತಟ್ಟಿದೆ. ಇತಿಹಾಸದಲ್ಲೇ ಎಂದೂ ಕಾಣದ ರೀತಿಯಲ್ಲಿ ಮಂಡ್ಯದ ಬೆಲ್ಲದ ದರ ದಾಖಲೆಯ ಏರಿಕೆ ಕಂಡಿದೆ. ಬೆಲೆ ಜಿಗಿತ: ಈ ಹಿಂದೆ ಕ್ವಿಂಟಾಲ್ಗೆ 4,500 ರೂ. ಇದ್ದ ಬೆಲ್ಲದ ದರ, ಕಳೆದ ಎರಡಮೂರು ದಿನಗಳಲ್ಲಿ ಬರೋಬ್ಬರಿ …
Read More »
Laxmi News 24×7