ಬೀದರ್: ಅನೈತಿಕ ಸಂಬಂಧದ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮನ್ನಳ್ಳಿ ಗ್ರಾಮದ ನಿವಾಸಿ ಅಶ್ವಿನಿ (28) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಕಿಶನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ಇಡೀ ರಾತ್ರಿ ಕಿಶನ್ ತನ್ನ ಪತ್ನಿ ಅಶ್ವಿನಿಯೊಂದಿಗೆ ಶೀಲ ಶಂಕೆಯ ವಿಚಾರವಾಗಿ ಜಗಳವಾಡಿದ್ದನು. ಪತ್ನಿ ಇನ್ನೊಬ್ಬ …
Read More »ಗದಗ: ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳಿಬ್ಬರು ಸಾವು; ಓರ್ವ ಬಚಾವ್
ಗದಗ: ಕರೆಯಲ್ಲಿ ಈಜಲು ತೆರಳಿ 9ನೇ ತರಗತಿಯ ಮೂವರ ಪೈಕಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವಂತಹ ಘಟನೆ ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ. ಡಾ. ಅಂಬೇಡ್ಕರ ಮೆಟ್ರಿಕ್ ಪೂರ್ವ ವಸತಿ ನಿಲಯದ ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತ ವಿದ್ಯಾರ್ಥಿಗಳು. ಓರ್ವ ವಿದ್ಯಾರ್ಥಿ ಬಚಾವ್ ಆಗಿದ್ದಾನೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ, ಬೆಳದಡಿ ಗ್ರಾಮದ ಬಸವರಾಜ ಬಡಿಗೇರ ಮತ್ತು …
Read More »ಮಾರ್ಚ್ 3 ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್!
ಬೆಂಗಳೂರು: ಮಾರ್ಚ್ 3ರಂದು ಸಂಭವಿಸಲಿರುವ ವರ್ಷದ ಮೊದಲ ಹಾಗೂ ಹಿಂದು ಪಂಚಾಂಗದ ಪ್ರಕಾರ ವರ್ಷದ ಕೊನೆಯ ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಬದಲಾದ ವೇಳಾಪಟ್ಟಿ ಪ್ರಕಟಿಸಲಾಗಿದೆ. ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಜಾತ್ರಾ ಮಹೋತ್ಸವದ ದಿನವೇ ಚಂದ್ರಗ್ರಹಣ ಇರುವುದರಿಂದ ದೇವಸ್ಥಾನದ ಮಹಾದ್ವಾರ ಮಧ್ಯಾಹ್ನ 1ರಿಂದ ರಾತ್ರಿ 8:30ರವರೆಗೆ ಬಂದ್ ಆಗಲಿದೆ. ಬೆಳಿಗ್ಗೆ 7:30ರಿಂದ 10:30ರೊಳಗೆ ಪೂಜೆ ನೆರವೇರಿಸಲು ಸೂಚನೆ ನೀಡಲಾಗಿದೆ. ಮಾರ್ಚ್ 3ರ ಬೆಳಗಿನ ಜಾವ 4 …
Read More »ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ
ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ ಕಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮರ್ಪಣೆ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದರು. ಶಿಕ್ಷಕರು ದೇಶದ ಭವಿಷ್ಯ ರೂಪಿಸುವವರು. ಒಂದು ಕಾಲದಲ್ಲಿ ಶಿಕ್ಷಣ 12-15% ಮಾತ್ರ ದೇಶದಲ್ಲಿ ಇತ್ತು. 74% ಇವತ್ತು ಸಾಕ್ಷರತೆ ಇದೆ. ಗುಣಮಟ್ಟದ ಶಿಕ್ಷಣ …
Read More »ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರನ್ನ ಪತಿ ಕಾರ್ತಿಕ್ ಹೂಗಾರ (34), ಪತ್ನಿ ಐಶ್ವರ್ಯ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಹಾವೇರಿ ನಗರದ ನಿವಾಸಿಗಳಾಗಿದ್ದು, ನಿನ್ನೆ …
Read More »ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ಸಾವು
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್ಐ …
Read More »ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ
ಮಡಿಕೇರಿ: ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಮದೆ ಗ್ರಾಮ ಪಂಚಾಯಿತಿಯ ಬೆಟ್ಟತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (17) ಮೃತ ದುರ್ದೈವಿ. ಮಡಿಕೇರಿಯ ಸಂತ ಮೈಕೆಲ್ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತಿದ್ದ ಪೂಜಾ ನಿನ್ನೆ ಸಂಜೆ 5:30ಕ್ಕೆ ಕಾಲೇಜು ಮುಗಿಸಿ ಮತ್ತೆ ಬೆಟ್ಟತೂರಿಗೆ ಬಂದಿದ್ದಳು. ಬಸ್ಸಿನಿಂದಿಳಿದು ಮನೆಗೆ ಹೋಗುವಾ ಏಕಾಏಕಿ ಬಂದ …
Read More »ಜನ ಸೇವೆಯೇ ದೇವರ ಸೇವೆ ಎಂದು ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ : ಬಸವಣ್ಣನವರ ಕಾಯಕವೇ ಕೈಲಾಸ ಎನ್ನುವ ಮಾತಿನಲ್ಲಿ ನಂಬಿಕೆ ಇಟ್ಟು, ಜನ ಸೇವೆಯೇ ಜನಾರ್ದನ ಸೇವೆ ಎಂದು ತಿಳಿದು ಕ್ಷೇತ್ರದ ಜನರ ಸೇವೆ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುತಗಾ ಗ್ರಾಮದಲ್ಲಿ ನಡೆದ ಶ್ರೀ ಗ್ರಂಥರಾಜ ಸಾಂಪ್ರದಾಯಿಕ ಪಾರಾಯಣ ಸೋಹಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕಳೆದ 25 ವರ್ಷದಿಂದ ಬೆಳಗ್ಗೆಯಿಂದ ರಾತ್ರಿಯವರೆಗೆ ಜನರ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ನಿಮ್ಮ ಸೇವೆಯೇ …
Read More »ಆದಿ ರೇಣುಕಾಚಾರ್ಯರ ತತ್ವಗಳಿಗೆ ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ: ಗದ್ದಿಗೌಡರ
ಬಾಗಲಕೋಟೆ: ವೀರಶೈವ ಧರ್ಮದ ಸಂಸ್ಥಾಪಕರಾದ ಆದಿ ಜಗದ್ಗುರು ರೇಣುಕಾಚಾರ್ಯರು, ಇವರ ತತ್ವ, ಬದುಕಿನ ಚರಿತ್ರೆ, ಮತ್ತು ಧಾರ್ಮಿಕ ಸಾಧನೆಗಳು ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನವನ್ನು ಪಡೆದಿವೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ತಾಲೂಕ ಜಂಗಮರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ನಿಮಿತ್ಯ ರವಿವಾರ ಬೀಳೂರ ಅಜ್ಜನ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ರೇಣುಕಾಚಾರ್ಯ ಭಾವಚಿತ್ರ …
Read More »ಇರಾನ್ ಸುಪ್ರೀಂ ಲೀಡರ್ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ
ಚಿಕ್ಕಬಳ್ಳಾಪುರ: ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಅಲೀಪುರಕ್ಕೆ ಖಮೇನಿ ನಂಟು ಏನು? ಬೇಬಿ ಅಪ್ ಇರಾನ್ ಅoತಲೇ ಕರೆಸಿಕೊಳ್ಳುವ …
Read More »
Laxmi News 24×7