ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಗದ್ದುಗೆಗೇರುತ್ತಿದ್ದು, ಅವರ ಜೊತೆಗೆ ಒಟ್ಟು 13 ಮಂದಿ ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ (DCM) ಹುದ್ದೆಯ ಸಸ್ಪೆನ್ಸ್ಗೆ ಕೊನೆಗೂ ತೆರೆ ಬಿದ್ದ. ಆ ಮೂಲಕ ಹೈಕಮಾಂಡ್ ಹಿರಿಯ ನಾಯಕನ ಅನುಭವಕ್ಕೆ ದೊಡ್ಡ ಮನ್ನಣೆ ನೀಡಿದೆ. ಈ ಬಾರಿಯ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ (Congress High Command) ಅತ್ಯಂತ …
Read More »ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್
ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ …
Read More »ಹಿಡಕಲ್ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ
ಗೋಕಾಕ: ಘಟಪ್ರಭಾ ಬಲದಂಡೆ ಕಾಲುವೆ (ಜಿಆರ್ಬಿಸಿ) ಯ ದುರಸ್ತಿ ಕಾಮಗಾರಿ ಭಾಗಶ ಪೂರ್ತಿಯಾಗಿದ್ದು, ಜನ&ಜಾನುವಾರುಗಳ ಹಿತದಷ್ಟಿಯಿಂದ ಹಿಡಕಲ್ ಜಲಾಶಯದಿಂದ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನು ಕೋರಿದ್ದಾರೆ. ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ಮಳೆಯಾಗದ್ದರಿಂದ ಬೇಸಿಗೆಯಲ್ಲಿ ಜನ& ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹಿಡಕಲ್ ಜಲಾಶಯದಿಂದ ಪ್ರತಿ ಸಲವೂ ಮೂರೂ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆಯಾದರೂ ಈ ಬಾರಿ ಟಪ್ರಭಾ ಬಲದಂಡೆ ಕಾಲುವೆಯ ದುರಸ್ತಿ ಕಾಮಗಾರಿ …
Read More »ಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ
ಗೋಕಾಕ: ಅವಿಸ್ಮರಣೀಯ ನೆನಪು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸದಾ ನೆನಪಿನಲ್ಲಿರುವಂತೆ ಮಾಡುವ ಛಾಯಾಗ್ರಾಹಕರಿಗೆ ಕೆಪಿಎ ಆಸರೆ ಯೋಜನೆ ಉಪಯುಕ್ತವಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಾರ್ಯಾಲಯದಲ್ಲಿ ಕರ್ನಾಟಕ ೋಟೋಗ್ರಾರ್ ಅಸೋಸಿಯೇಷನ್ನಿಂದ ಜಿಲ್ಲಾ ಮತ್ತು ತಾಲೂಕು ಸಂಗಳ ಸಹಯೋಗದಲ್ಲಿ ನಿಧನ ಹೊಂದಿದ ಛಾಯಾಗ್ರಾಹಕರ ಕುಟುಂಬಕ್ಕೆ ಒಂದು ಲ ರೂ. ಸಹಾಧನ ನೀಡುವ ಆಸರೆ ಯೋಜನೆಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಸಂವು ಛಾಯಾಗ್ರಾಹಕರ ಮತ್ತು ಅವರ ರಣೆಗಾಗಿ …
Read More »ಡಿ.ಕೆ.ಶಿವಕುಮಾರ ಅವರನ್ನು ಅಭಿನಂದಿಸಿದ ಶಾಸಕ ಮಹಾಂತೇಶ ಕೌಜಲಗಿ
ಬೈಲಹೊಂಗಲ: ಕಾಂಗ್ರೆಸ್ ಶಾಸಕಾಂಗ ಪದ ನೂತನ ನಾಯಕರಾಗಿ ಆಯ್ಕೆಯಾಗಿರುವ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಶಾಸಕ ಮಹಾಂತೇಶ ಕೌಜಲಗಿ ಸೋಮವಾರ ಭೇಟಿಯಾಗಿ ಅಭಿನಂದಿಸಿದರು. ಒಂದು ಬಾರಿ ಎಂಎಲ್ಸಿ ಆಗಿ ಮತ್ತು ನಾಲ್ಕನೆ ಬಾರಿಗೆ ಶಾಸಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಬೈಲಹೊಂಗಲ ೇತ್ರ ಅಭಿವೃದ್ಧಿ ಹಾಗೂ ರಾಜ್ಯದ ಜನರ ಏಳಿಗೆಗೆ ಸೇವೆ ಸಲ್ಲಿಸುವುದು ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಅನುಭವ, ಹಿರಿತನದ ಆಧಾರದ ಮೇಲೆ ಸಂಪುಟ ದರ್ಜೆಯ ಸಚಿವ ಸ್ಥಾನ …
Read More »ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್ ಶಾಕ್ – ವಾಲ್ಮೀಕಿ ಬಹುಕೋಟಿ ಹಗರಣ ಕೇಸಲ್ಲಿ ಚಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದೆ. ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ನಾಗೇಂದ್ರ ವಿರುದ್ಧ ಸಿಬಿಐ ಅಧಿಕಾರಿಗಳು ಮೂರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮೂರು ಚಾರ್ಜ್ಶೀಟ್ನಲ್ಲಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ. 89 ಕೋಟಿ ಹಗರಣದಲ್ಲಿ ನಾಗೇಂದ್ರ ಸಿಲುಕಿದ್ದರು. ಸದ್ಗುರು ಟ್ರಸ್ಟ್ ಎಂದು ನಕಲಿ ಅಕೌಂಟ್ ಸೃಷ್ಟಿಸಿದ್ದರು. ಇದೇ ದುಡ್ಡಿನಲ್ಲಿ ಕೋಟ್ಯಂತರ ಹಣ ಸ್ವಂತಕ್ಕೆ ಬಳಕೆ ಮಾಡಿರುವುದು ಸಾಬೀತಾಗಿದೆ.
Read More »CWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕ
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ. CWC ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಮಿತಿ. ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿ ಇದಾಗಿದೆ. ದೇಶದ್ಯಾಂತ ಇರುವ ಪ್ರಮುಖ ನಾಯಕರನ್ನು ಈ ಸಮಿತಿಯಲ್ಲಿ ಸದಸ್ಯರಾಗಿಸಿದೆ. ಈ ಸಮಿತಿಯಲ್ಲಿ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವ ಮೂಲಕ ಕಾಂಗ್ರೆಸ್ ಪ್ರಮೋಷನ್ ನೀಡಿದೆ.
Read More »ಮೊದಲ ಪಟ್ಟಿಯಲ್ಲಿ ಮಿಸ್ಸಾದ ಮಹದೇವಪ್ಪ – ಲಕ್ಷ್ಮಿ ಹೆಬ್ಬಾಳ್ಕರ್, ಜಮೀರ್, ಖಂಡ್ರೆಗೂ ನಿರಾಸೆ
ಬೆಂಗಳೂರು: ಮೊದಲ ಲಿಸ್ಟ್ನಲ್ಲಿ ಘಟಾನುಘಟಿ ನಾಯಕರ ಹೆಸರು ಮಿಸ್ ಆಗಿದೆ. ಜೂನ್ 20ರಂದು 2ನೇ ಹಂತದ ಕ್ಯಾಬಿನೆಟ್ ಫೈನಲ್ ಆಗಲಿದ್ದು, ಬಂಡಾಯ, ಹೊಸತನ, ಹಿರಿತನ, ಪಕ್ಷಸಂಘಟನೆ, ಚುನಾವಣೆ, ಜಾತಿ ಲೆಕ್ಕಾಚಾರದಲ್ಲಿ ಭರ್ತಿ ಮಾಡುವ ಸಾಧ್ಯತೆ ಇದೆ. ಮೊದಲ ಪಟ್ಟಿಯಲ್ಲಿ ಮಿಸ್ ಆದ ಪ್ರಮುಖರು? ಮಹದೇವಪ್ಪ, ದಲಿತ ಹೆಚ್.ಕೆ. ಪಾಟೀಲ್, ರೆಡ್ಡಿ ಲಿಂಗಾಯತ ಲಕ್ಷ್ಮೀ ಹೆಬ್ಬಾಳ್ಕರ್, ಲಿಂಗಾಯತ ಈಶ್ವರ ಖಂಡ್ರೆ, ಲಿಂಗಾಯತ ಎಸ್.ಎಸ್.ಮಲ್ಲಿಕಾರ್ಜುನ, ಲಿಂಗಾಯತ ಎಂ.ಸಿ.ಸುಧಾಕರ್, ಒಕ್ಕಲಿಗ ಜಮೀರ್ ಅಹ್ಮದ್, ಮುಸ್ಲಿಂ …
Read More »ಜಾರಕಿಹೊಳಿಗೆ ಫಿಕ್ಸ್ ಆಯ್ತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ? – ಹೆಚ್ಕೆ ಪಾಟೀಲ್ or ದಿನೇಶ್ಗೆ ಸ್ಪೀಕರ್ ಸ್ಥಾನನಾ?
ಬೆಂಗಳೂರು: ಡಿ.ಕೆ.ಶಿವಕುಮಾರ್ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಇರುತ್ತಾ, ಇಲ್ವಾ ಎಂಬ ಅನುಮಾನ ಮೂಡಿದೆ. ಡಿಸಿಎಂ ಹುದ್ದೆ ಸೃಷ್ಟಿ ಬೇಕಾ, ಬೇಡ್ವಾ ಎಂಬ ತೀರ್ಮಾನ ಸಂಪೂರ್ಣವಾಗಿ ರಾಹುಲ್ ಗಾಂಧಿ ಹೆಗಲಿಗೆ ಹಾಕಲಾಗಿದೆ. ಡಿಸಿಎಂ ಹುದ್ದೆ ರಾಜ್ಯ ನಾಯಕರ ಬೇಡಿಕೆ ಮೇಲೆ ತೀರ್ಮಾನ ಇಲ್ಲವೆಂದು ಕೆಸಿ ವೇಣುಗೋಪಾಲ್, ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರಿಗೆ ಸ್ಪಷ್ಟಪಡಿಸಿದ್ದಾರಂತೆ. ಡಿಕೆಶಿ ಹಾಗೂ ಸಿದ್ದರಾಮಯ್ಯರಿಂದ ಮಾಹಿತಿ ಪಡೆದ ರಾಹುಲ್ ಗಾಂಧಿ ಅಂತಿಮ ತೀರ್ಮಾನ ಮಾಡಲಿದ್ದಾರೆ. ರಾಹುಲ್ ಬೇಡವೆಂದರೆ ಬೇಡ ಅಂತ …
Read More »RSS ಎಂಬ ಭಸ್ಮಾಸುರ ಮುಗ್ಧ ಯುವಜನರ ಮಿದುಳಿಗೆ ಕೈ ಇಟ್ಟು ದೇಶವನ್ನೇ ಸುಡುತ್ತಿದೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕಲಬುರಗಿ: ಆರ್ಎಸ್ಎಸ್ ಎಂಬ ಆಧುನಿಕ ಭಸ್ಮಾಸುರ ಮುಗ್ಧ ಯುವಸಮುದಾಯದ ಮಿದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಆರ್ಎಸ್ಎಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಕ್ಸ್ ಖಾತೆಯಲ್ಲಿ ಪ್ರಿಯಾಂಕ್ ಖರ್ಗೆ ಪೋಸ್ಟ್ ಹಂಚಿಕೊಂಡು ಕಿಡಿಕಾರಿದ್ದಾರೆ. ಪುರಾಣದ ಭಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಭಸ್ಮಾಸುರ ಮುಗ್ಧ ಯುವಸಮುದಾಯದ ಮಿದುಳಿಗೆ ಕೈ ಇಟ್ಟು ಇಡೀ ದೇಶವನ್ನೇ …
Read More »
Laxmi News 24×7