ಬೆಂಗಳೂರು:ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮ ಸಾಮಾಜಿಕ ಜಾಲತಾಣ ಎಕ್್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,674 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ …
Read More »ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್ 6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ 17ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದಕ್ಕೆ ಪೂರ್ವ ಭಾವಿಯಾಗಿ ಇಂದಿನಿಂದ ಬಜೆಟ್ ತಯಾರಿಕೆಗೆ ಚಾಲನೆ ನೀಡಿದ್ದಾರೆ. ಅರಣ್ಯ-ಪರಿಸರ-ಜೀವಿ ಶಾಸ್ತ್ರ, ಕಾನೂನು-ನ್ಯಾಯ-ಮಾನವ ಹಕ್ಕುಗಳು-ಸಂಸದೀಯ ವ್ಯವಹಾರಗಳು-ಶಾಸನ ರಚನೆ-ಪ್ರವಾಸೋದ್ಯಮ, ತೋಟಗಾರಿಕೆ-ಗಣಿ-ಭೂ ವಿಜ್ಞಾನ, ಕಾರ್ಮಿಕ, ಒಳಾಡಳಿತ, ಕನ್ನಡ-ಸಂಸ್ಕೃತಿ-ಹಿಂದುಳಿದ ವರ್ಗಗಳು, ಉನ್ನತ ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳ ಜೊತೆ …
Read More »ಏಪ್ರಿಲ್ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ
ಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ ಏಪ್ರಿಲ್-ಮೇ ತಿಂಗಳ ಮಧ್ಯಭಾಗದಲ್ಲಿ ನಡೆಯಲಿದೆ. ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಆಯೋಗವು ಆಯಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿದೆ. ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಸೇರಿದಂತೆ ಎಲ್ಲಾ ಹಂತದ ಪರೀಕ್ಷೆಗಳು ಮಾರ್ಚ್- ಏಪ್ರಿಲ್ ತಿಂಗಳ ಅಂತ್ಯದೊಳಗೆ ಕೊನೆಗೊಳ್ಳುತ್ತವೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಪ್ರಿಲ್- ಮೇ ತಿಂಗಳ ಮಧ್ಯ ಭಾಗದಲ್ಲಿ …
Read More »ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ
ಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು ಅಭಿಯಾನದ ಮಾದರಿ ಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುವ ವೇಳೆಯಲ್ಲಿ ಅವರು, ರಾಜ್ಯದಲ್ಲಿ 20 ಲಕ್ಷ ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ ಎಂಬುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಕೇಂದ್ರ ವಿದೇಶಾಂಗ ಸಚಿವಾಲಯದ ಎಫ್ ಆರ್ ಆರ್ …
Read More »ಅಕ್ರಮ ಹಣ ವರ್ಗಾವಣೆ ಕೇಸ್; ಶಾಸಕ ಸತೀಶ್ ಸೈಲ್ಗೆ ವೈದ್ಯಕೀಯ ಜಾಮೀನು ಮಂಜೂರು
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್ ತಿಳಿಸಿದೆ. ಲಿವರ್ ಕಸಿ ಕುರಿತು 2 ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಕೋರ್ಟ್ ನಿರ್ದೇಶನ ನೀಡಿದೆ. ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ …
Read More »ರೀಲ್ಸ್, ಫೇಸ್ಬುಕ್ ಪೋಸ್ಟ್ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ
ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದ ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠ ಪೊಲೀಸರನ್ನು ತರಾಟೆ ತೆಗೆದುಕೊಳ್ಳುವ ಮೂಲಕ ಕೇಸ್ಗೆ ತಡೆ ನೀಡಿತ್ತು. ಬಳಿಕ ಪೊಲೀಸರನ್ನು ನಿಂದಿಸಲಾಗಿದೆ. ಹೀಗಾಗಿ ರೀಲ್ಸ್ ಮತ್ತು ಫೇಸ್ ಬುಕ್ ಪೋಸ್ಟ್ಗಾಗಿ ಇದನ್ನೆಲ್ಲಾ ಮಾಡಬಾರದು ಎಂದು ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಜೊತೆಗೆ ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್ಗೆ ಮಧ್ಯಂತರ ತಡೆ ನೀಡಿದೆ. ಅಕ್ರಮ ಬಾಂಗ್ಲಾ …
Read More »ಒತ್ತಡಗಳಿಗೆ ಬಗ್ಗಲ್ಲ, ಟ್ರಂಪ್ ಅಧಿಕಾರಾವಧಿ ಮುಗಿಯವರೆಗೂ ಭಾರತ ಕಾಯುತ್ತೆ: ಅಮೆರಿಕದ ಮುಂದೆ ದೋವಲ್ ಖಡಕ್ ಮಾತು
ನವದೆಹಲಿ: ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ನಿಮ್ಮ ಒತ್ತಡಗಳಿಗೆ ನಾವು ಬಗ್ಗುವುದಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಹಾರ ಅಜಿತ್ ದೋವಲ್ ಅಮೆರಿಕದ ಅಧಿಕಾರಿಗಳಿಗೆ ತಿಳಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು. ಸೆಪ್ಟೆಂಬರ್ನಲ್ಲಿ ಮೋದಿ (Narendra Modi) ಅವರು ಚೀನಾದಲ್ಲಿ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ಪುಟಿನ್ ಅವರನ್ನು ಭೇಟಿಯಾದ ನಂತರ ಅಜಿತ್ ದೋವಲ್ ಅಮೆರಿಕಕ್ಕೆ ತೆರಳಿದ್ದರು. ವ್ಯಾಪಾರ ಒಪ್ಪಂದ ಮಾತುಕತೆಗೆ ಸಂಬಂಧಿಸಿದಂತೆ ದೋವಲ್ ಮತ್ತು ಅಮೆರಿಕದ …
Read More »ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧ ಪ್ರಮಾಣ ಕಡಿಮೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು: ವಿಧಾನ ಸಭೆ ಕಲಾಪದಲ್ಲಿ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷದ ನಡುವೆ ಭಾರೀ ಗದ್ದಲಗಳು ನಡೆಯುತ್ತಿದೆ, ವಿಶೇಷ ಅಧಿವೇಶನದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಗಳು ನಡೆದಿದೆ. ಈ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ತಿರಸ್ಕರಿಸಿದ ಅವರು, …
Read More »ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ
ಬೆಂಗಳೂರು: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ವಿಧಾನ ಸಭೆಯಲ್ಲಿ ಮಾತನಾಡಲು ಮುಂದಾದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಿಗ್ಗಾಮುಗ್ಗಾ ಬೈದಿದ್ದರು. ಈ ವಿಚಾರವಾಗಿ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ನಾನು ಸಲಗರ, ವೇದವ್ಯಾಸ ಕಾಮತ್ ಬಗ್ಗೆ ಮಾತ್ರ ಮಾತಾಡಿದ್ದು. ತಹಶೀಲ್ದಾರ್ ಆಗಿರುವ ಪತ್ನಿಯಿಂದಲೇ ಶಾಸಕ ಶರಣು ಸಲಗರ ಎಂಎಲ್ಎ ಆಗಿದ್ದಾರೆಂದು ನಮ್ಮ ಕಡೆಯವ್ರು ಹೇಳಿದ್ರು. ಹೆಣ್ಮಗು …
Read More »ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ
ಹಾಸನ: ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತನನ್ನು ಯೋಗೇಶ್ (50) ಎಂದು ಗುರುತಿಸಲಾಗಿದೆ. ಚನ್ನರಾಯಪಟ್ಟಣದ ಫೈನಾನ್ಸ್ ಒಂದರಲ್ಲಿ 7 ಲಕ್ಷ ರೂ. ಸಾಲ ಪಡೆದಿದ್ದರು. ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದ ಅವರು, ವೈಯಕ್ತಿಕ ಸಮಸ್ಯೆಯಿಂದ ಕಳೆದ 2 ತಿಂಗಳ ಕಂತನ್ನು ಬಾಕಿ …
Read More »
Laxmi News 24×7