ಬೆಂಗಳೂರು; ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಲಾಲ್ಬಹದ್ದೂರ್ ಶಾಸ್ತ್ರಿ (ಆಲಮಟ್ಟಿ) ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶ ಮಾಡಿ ಎಂದು ಶಾಸಕ, ಮಾಜಿ ಸಚಿವ ಶಿವಾನಂದ ಪಾಟೀಲ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಆಲಮಟ್ಟಿ ಜಲಾಶಯ ಮುಂಗಾರಿನಲ್ಲಿ ಭರ್ತಿಯಾಗದಿದ್ದರೂ ಹಿಂಗಾರಿನಲ್ಲಿ ಭರ್ತಿಯಾಗುವ ವಿಶ್ವಾಸ ಇದೆ. ಜಲಾಶಯ ಹಿಂಗಾರಿನಲ್ಲೂ ಭರ್ತಿಯಾದ ಹಲವು ನಿದರ್ಶನಗಳಿವೆ. ಹೀಗಾಗಿ ಈಗಲೇ ಜಲಾಶಯದಿಂದ ಕಾಲುವೆಗಳಿಗೆ ನೀರು …
Read More »ಬಿಡದಿ ಟೌನ್ಶಿಪ್ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್ – ಸಮಿತಿ ರಚಿಸುತ್ತೇನೆ ಎಂದ ಸಿಎಂ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಪರ ಹಾಗೂ ವಿರೋಧ ಹೋರಾಟಗಳು ತೀವ್ರಗೊಂಡಿರುವ ಹೊತ್ತಿನಲ್ಲೇ ಸಿಎಂ ಡಿಕೆ ಶಿವಕುಮಾರ್ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಸುದೀರ್ಘವಾಗಿ ಮಾತನಾಡಿದ ಮುಖ್ಯಮಂತ್ರಿಗಳು, ಬಿಡದಿ ಟೌನ್ಶಿಪ್ ಯೋಜನೆ 2 ತಿಂಗಳು ಮುಂದೂಡುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಸಣ್ಣ ಸಮಿತಿಯೊಂದನ್ನ ರಚನೆ ಮಾಡುತ್ತೇನೆ. 2 ತಿಂಗಳಲ್ಲಿ ವರದಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಇಷ್ಟ ಇದ್ದವರು ಕೊಡಲಿ, …
Read More »ಬೆಳಗಾವಿಯಲ್ಲಿ 165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿ
ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಖಾಸಗಿ ಫೈನಾನ್ಸ್ ಕರ್ಮಕಾಂಡ ಹೊರಬಿದ್ದಿದೆ. ಇಲ್ಲಿನ ಟಿಳಕವಾಡಿಯಲ್ಲಿರುವ ಅಪೇಕ್ಸ್ ಬಿಜ್ ಕಾರ್ಫ್ ಎಲ್ಎಲ್ಪಿ ಎಂಬ ಖಾಸಗಿ ಫೈನಾನ್ಸ್ 165 ಕೋಟಿ ರೂ. ವಂಚಿಸಿರುವ ಆರೋಪವಿದ್ದು, ಹೂಡಿಕೆದಾರರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ (ಜು.13) ಪ್ರತಿಭಟನೆ ನಡೆಸಿದ ಹೂಡಿಕೆದಾರರು ನ್ಯಾಯ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 4% ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಸುಮಾರು 3500ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹ ಮಾಡಿ, 165 …
Read More »ತ್ರಿವಳಿ ಕೊಲೆ ಕೇಸ್ – ಬ್ರೈನ್ ಮ್ಯಾಪಿಂಗ್ ಮುನ್ನವೇ ಮೂವರನ್ನು ಕೊಂದಿದ್ದು ನಾನೇ: ತಪ್ಪೊಪ್ಪಿಕೊಂಡ ಆರೋಪಿ
ಬೆಂಗಳೂರು: ನಗರದ ಕೆಆರ್ ಪುರಂನಲ್ಲಿ ನಡೆದ ತ್ರಿವಳಿ ಕೊಲೆ ಕೇಸ್ ಸಂಬಂಧಿಸಿದಂತೆ ಆರೋಪಿ ಕೆನತ್ ಮೂವರನ್ನು ಕೊಲೆ ಮಾಡಿದ್ದು ನಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ತನಿಖೆ ವೇಳೆ, ಆರಂಭದಲ್ಲಿ ಆರೋಪಿ ಶ್ವೇತಾ ಅಮ್ಮನನ್ನು ಕೊಲೆ ಮಾಡಿದ್ದು ನಾನು ಎಂದಿದ್ದಳು. ಆದರೆ ಕೆನತ್ ಕೂಡ ಮೂವರನ್ನು ಕೊಲೆ ಮಾಡಿದ್ದು ನಾನೇ ಎಂದಿದ್ದ. ಅಲ್ಲದೇ ಸಾಯುವ ಮುನ್ನ ತಂದೆ ಸೋಮಸುಂದರ್ ಕೆನತ್ ಮತ್ತು ಶ್ವೇತ ಇಬ್ಬರು ಸೇರಿ ಚುಚ್ಚಿದ್ರು ಅಂತ ಹೇಳಿದ್ದರು. ಹೀಗಾಗಿ ಪೊಲೀಸರು …
Read More »ಕಿಟಕಿ ರಾಡ್ ಮುರಿದು, ಬಟ್ಟೆಯನ್ನೇ ಹಗ್ಗ ಮಾಡಿ ಗೋಡೆ ಹಾರಿದ್ರು – ಕಲಬುರಗಿ ಜೈಲಿನಿಂದ ಸಿನಿಮಾ ಶೈಲಿ ಕೈದಿಗಳು ಎಸ್ಕೇಪ್
ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಅತ್ಯಂತ ಚಾಣಾಕ್ಷತನದಿಂದ ಜೈಲಿನ ಗೋಡೆ ಹಾರಿ ಪರಾರಿಯಾಗಿರುವ ದೃಶ್ಯಗಳು ಈಗ ಲಭ್ಯವಾಗಿವೆ. ಸಜಾ ಕೈದಿಗಳಾಗಿದ್ದ ಬೀದರ್ ಜಿಲ್ಲೆ ಮೂಲದ ಮಸ್ತಾನ್, ಸಂತೋಷ್ ಹಾಗೂ ಸಾಗರ್ ಜೈಲಿನಿಂದ ತಪ್ಪಿಸಿಕೊಳ್ಳಲು ದಿನಗಳ ಹಿಂದೆಯೇ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದ ವಿಚಾರ ಬೆಳಕಿಗೆ ಬಂದಿದೆ ಸಿಸಿ ಟಿವಿ ದೃಶ್ಯದಲ್ಲಿ ಏನಿದೆ? ಮಧ್ಯರಾತ್ರಿ ಜೈಲಿನ ಕತ್ತಲನ್ನು ಬಳಸಿಕೊಂಡ ಕೈದಿಗಳು ಮೊದಲು ತಾವು ಉಳಿದುಕೊಂಡಿದ್ದ ಬ್ಯಾರಕ್ನ ಕಿಟಕಿಯ ಕಬ್ಬಿಣದ …
Read More »ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢ
ಬೆಂಗಳೂರು: ನೆರೆರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಇದೀಗ ಕರ್ನಾಟಕದಲ್ಲಿಯೂ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ. ಕೆಲ ವರ್ಷಗಳ ಹಿಂದೆ ಜಗತ್ತನ್ನೇ ನಡುಗಿಸಿದ್ದ ವೈರಸ್ ರೂಪಾಂತರದ ಭೀತಿ ಇದೀಗ ಮತ್ತೆ ಮುಂಚೂಣಿಗೆ ಬಂದಿದೆ. ಆಂಧ್ರಪ್ರದೇಶದ ಪರಿಸ್ಥಿತಿಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ನಡುವೆಯೇ, ಇತ್ತ ಕರ್ನಾಟಕದಲ್ಲೂ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಜುಲೈ ತಿಂಗಳಿನಲ್ಲಿ ಪ್ರಕರಣಗಳ ದಿಢೀರ್ ಏರಿಕೆ: …
Read More »ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಂದ ಇಂದು ಉಪದೇಶ- ಎಸ್ಪಿ ವಿರುದ್ಧ ಯೋಗಿ ಕಿಡಿ
ಲಕ್ನೋ: ಅಂದು ರಾಮಭಕ್ತರ ಮೇಲೆ ಗುಂಡು ಹಾರಿಸಿದವರು ಇಂದು ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಯೋಧ್ಯೆಯ ರಾಮಮಂದಿರದ ದೇಣಿಗೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತೀಕ್ಷ್ಣ ಪದಗಳಿಂದ ಕಿಡಿಕಾರಿದ್ದಾರೆ. ಸಮಾಜವಾದಿ ಪಕ್ಷದ ಹಳೇ ಇತಿಹಾಸವನ್ನು ಉಲ್ಲೇಖಿಸಿದ ಯೋಗಿ, ರಾಮ ಜನ್ಮಭೂಮಿ ಚಳವಳಿಯ ಸಂದರ್ಭದಲ್ಲಿ …
Read More »NDA ಸೇರ್ಪಡೆಯಾಗದೇ ಮಹಿಳಾ ಮೀಸಲಾತಿ, ಡಿಲಿಮಿಟೇಷನ್ ಮಸೂದೆಗೆ ಪವಾರ್ ಬಣ ಬೆಂಬಲ!
ಮುಂಬೈ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಶರದ್ ಪವಾರ್ ಅವರ ಎನ್ಸಿಪಿ ಬಣ ಬೆಂಬಲ ನೀಡುವ ಸಾಧ್ಯತೆಯಿದೆ. ಆಡಳಿತರೂಢ ಎನ್ಡಿಎ ಒಕ್ಕೂಟವನ್ನು ಅಧಿಕೃತವಾಗಿ ಸೇರದೆ ವಿಷಯ ಆಧಾರಿತವಾಗಿ ಈ ಪ್ರಮುಖ ಮಸೂದೆಗಳ ಪರವಾಗಿ ಮತ ಚಲಾಯಿಸಲು ಪವಾರ್ ಕ್ಯಾಂಪ್ ನಿರ್ಧರಿಸಿದೆ ಎಂದು ಎಂದು ಮೂಲಗಳು ತಿಳಿಸಿವೆ. ಕೇವಲ ಮಸೂದೆಗೆ ಬೆಂಬಲ ಸದ್ಯ 9 ಸಂಸದರು(8 ಲೋಕಸಭೆ ಮತ್ತು ಮತ್ತು …
Read More »ಫಿಫಾ ವಿಶ್ವಕಪ್ 3ನೇ ಟ್ರೋಫಿ ಕನಸು ಭಗ್ನ – ಅಭಿಮಾನಿಗಳ ಆಕ್ರೋಶಕ್ಕೆ ಹೊತ್ತಿ ಉರಿದ ಫ್ರಾನ್ಸ್
ಪ್ಯಾರಿಸ್: ಫಿಫಾ ವಿಶ್ವಕಪ್ ಮೂರನೇ ಟ್ರೋಫಿ ಎತ್ತಿಹಿಡಿಯುವ ಫ್ರಾನ್ಸ್ ಕನಸು ಭಗ್ನವಾಗಿದೆ. ಮಂಗಳವಾರ ಮಧ್ಯರಾತ್ರಿ ಟೆಕ್ಸಾಸ್ನ ಆರ್ಲಿಂಗ್ಟನ್ನಲ್ಲಿರುವ ಎಟಿ & ಟಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಸೆಮಿಫೈನಲ್ನಲ್ಲಿ ಸ್ಪೇನ್ (Spain) ವಿರುದ್ಧ 2-0 ಅಂತರದಿಂದ ಫ್ರಾನ್ಸ್ ಸೋತು 2026 ರ ಟೂರ್ನಿಯಿಂದ ಹೊರಬಿದ್ದಿತು. ಸೋಲಿನ ನಂತರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದಂತೆ ಫ್ರಾನ್ಸ್ನಲ್ಲಿ ಗಲಭೆಗಳು ಭುಗಿಲೆದ್ದಿವೆ. ಸೆಮಿಫೈನಲ್ ಪಂದ್ಯದಲ್ಲಿ ಸೋತು ಫ್ರಾನ್ಸ್ ತನ್ನ ಅಭಿಯಾನವನ್ನು ಕೊನೆಗೊಳಿಸಿತು. ಪಂದ್ಯದಲ್ಲಿ ಸಮಚಿತ್ತದಿಂದ …
Read More »5 ನಿವೇಶನ, 4 ಫ್ಲಾಟ್, ಕಂತೆ ಕಂತೆ ನೋಟು, ಚಿನ್ನಾಭರಣ; 100 ಕೋಟಿ ಆಸ್ತಿ ಪತ್ತೆ – ಎಂಜಿನಿಯರ್ ಅರೆಸ್ಟ್
ಹೈದರಾಬಾದ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಬಿ. ರವೀಂದರ್ ಅವರನ್ನು ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯಲ್ಲಿ ಎಂಜಿನಿಯರ್ ನಿವಾಸ, ಕಚೇರಿ, ಅವರ ಸಂಬಂಧಿಕರು, ಸಹಚರರು ಮತ್ತು ಬೇನಾಮಿದಾರರು ಎಂದು ಹೇಳಲಾದ ಒಂಬತ್ತು ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ಶೋಧದಲ್ಲಿ ಅಪಾರ ಪ್ರಮಾಣದ ಚರ ಮತ್ತು ಸ್ಥಿರ ಆಸ್ತಿಗಳು ಪತ್ತೆಯಾಗಿದ್ದು, ನೋಂದಣಿ ದಾಖಲೆಗಳ ಆಧಾರದ …
Read More »
Laxmi News 24×7