Breaking News

ಜಿಲ್ಲೆಯ ರೈತರು ಹಾಗೂ ಗ್ರಾಹಕರು ನಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನಿಟ್ಟು ಅಧಿಕ ಪ್ರಮಾಣದಲ್ಲಿ ಠೇವು ಇಟ್ಟಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಠೇವು ಬ್ಯಾಂಕಿಗೆ ಬಂದಿದೆ.

ಬೆಳಗಾವಿ:ಜಿಲ್ಲೆಯ ರೈತರು ಹಾಗೂ ಗ್ರಾಹಕರು ನಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನಿಟ್ಟು ಅಧಿಕ ಪ್ರಮಾಣದಲ್ಲಿ ಠೇವು ಇಟ್ಟಿದ್ದಾರೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಠೇವು ಬ್ಯಾಂಕಿಗೆ ಬಂದಿದೆ. ನಮ್ಮ ಹೊಸ ಆಡಳಿತವನ್ನು ಒಪ್ಪಿಕೊಂಡು ಗ್ರಾಹಕರು ವಿಶ್ವಾಸದಿಂದ ವ್ಯವಹಾರ ನಡೆಸುತ್ತಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡದೇ ಬ್ಯಾಂಕಿನೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ. ಪ್ರಸ್ತುತ ವರ್ಷದಲ್ಲಿ ಬ್ಯಾಂಕ್ 56.25 ಕೋಟಿ ರೂ. ಲಾಭ ಗಳಿಸಿದೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು …

Read More »

ವಿದೇಶಿಗರ ಪಾರ್ಟಿ,ಅಕ್ರಮ ಕಲ್ಲು ಗಣಿಗಾರಿಕೆ, ಅನ್ನ ಭಾಗ್ಯ ಅಕ್ಕಿ ಮಾರಾಟ – ಮುನಿರಾಬಾದ್ ಪೊಲೀಸ್ ಠಾಣೆ PSI ಸುನೀಲ್ ತಲೆದಂಡ..!!

ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನ ಅಮಾನತು ಮಾಡಿ ಕೊಪ್ಪಳ ಎಸ್‌ಪಿ ರಾಮ್ ಅರಸಿದ್ದಿ ಆದೇಶಿಸಿದ್ದಾರೆ. ಆಡಳಿತಾತ್ಮಕ ವಿಚಾರದಲ್ಲಿ ಸರಿಯಾಗಿ ನಿರ್ವಹಣೆ ಮಾಡದ ಹಿನ್ನಲೆ ಅಮಾನತು ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದಲೂ ಮುನಿರಾಬಾದ್ ಠಾಣೆಯ PSI ಆಗಿ ಸುನೀಲ್ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಮುನಿರಾಬಾದ್ ಠಾಣಾ ವ್ಯಾಪ್ತಿಯಲ್ಲಿ ಕೆಲ ಅನಧಿಕೃತ ಚಟುವಟಿಕೆಗಳು ನಡೆದಿದ್ವು. ವಿದೇಶಿಗರ ಪಾರ್ಟಿ,ಅಕ್ರಮ ಕಲ್ಲು ಗಣಿಗಾರಿಕೆ,ಅನ್ನ ಭಾಗ್ಯ ಅಕ್ಕಿ ಮಾರಾಟದಂತಹ ಪ್ರಕರಣಗಳು ಬೆಳಕಿಗೆ …

Read More »

ಬೈಲಹೊಂಗಲ: ಶಬ್ದ ಮಾಲಿನ್ಯಕ್ಕೆ ಕಡಿವಾಣ — ಟ್ರ್ಯಾಕ್ಟರ್‌ಗಳ ಸೌಂಡ್ ಸಿಸ್ಟಮ್ ವಶ

ಬೈಲಹೊಂಗಲ ಪಟ್ಟಣದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಟ್ರ್ಯಾಕ್ಟರ್‌ಗಳಲ್ಲಿ ಅನಧಿಕೃತವಾಗಿ ಸೌಂಡ್ ಸಿಸ್ಟಮ್ ಅಳವಡಿಸಿಕೊಂಡು ಭಾರೀ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಹಾಗೂ ರಸ್ತೆ ಸವಾರರಿಗೆ ತೊಂದರೆ ಉಂಟು ಮಾಡುತ್ತಿದ್ದವರ ವಿರುದ್ಧ ಬೈಲಹೊಂಗಲ ಪೊಲೀಸ್ ಠಾಣೆಯವರು ಪ್ರಕರಣ ದಾಖಲಿಸಿದ್ದಾರೆ. ಪರಿಶೀಲನೆ ವೇಳೆ ನಿಯಮ ಉಲ್ಲಂಘನೆ ಮಾಡುತ್ತಿರುವ ಟ್ರ್ಯಾಕ್ಟರ್‌ಗಳನ್ನು ಪತ್ತೆಹಚ್ಚಿ, ಅವುಗಳಲ್ಲಿ ಅಳವಡಿಸಿದ್ದ ಸೌಂಡ್ ಸಿಸ್ಟಮ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಶಬ್ದ ಮಾಲಿನ್ಯದಿಂದ ಜನರಿಗೆ ಆಗುವ ತೊಂದರೆಯನ್ನು ಮನಗಂಡು ಇಂತಹ …

Read More »

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

ವಿಜಯಪುರ: ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಂಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಾಹಾಕ್ತೇನೆ. ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಹನುಮ ಜಯಂತಿ. ಆಂಜನೇಯನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಿ ಅಂತ ಹೇಳಲ್ಲ. ಅವರಾಗಿಯೇ ಅಪ್ಪ, ಮಗನ ಕೈ ಬಿಟ್ಟು ನನ್ನನ್ನು ಬಿಜೆಪಿಗೆ (BJP) ಬನ್ನಿ ಅಂತಾ ಕರೆಯುತ್ತಾರೆ. …

Read More »

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ

ಬೆಂಗಳೂರು:- ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು. 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ನಮ್ಮ ಜನಗಣತಿ – ನಮ್ಮ …

Read More »

ಬಿಜೆಪಿ ಗೆದ್ದರೆ ಗ್ರಾಮಗಳ ಸಮೃದ್ಧಿ: ವೀರಣ್ಣ ಚರಂತಿಮಠ

ಬಾಗಲಕೋಟೆ: ಅಭಿವೃದ್ಧಿ ಶೂನ್ಯ ಖದಂಪುರ ಬದಲಾವಣೆ ಆಗಿದ್ದು ಬಿಜೆಪಿ ಆಡಳಿತದ ಕಾಲದಲ್ಲಿ. ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ಮಾಡಿ ಅಲ್ಪಸಂಖ್ಯಾತರ ತುಷ್ಠಿಕರಣದಿಂದ ಗೆದ್ದು ದುರಾಡಳಿತ ಮಾಡುತ್ತಿದ್ದು ಅದಕ್ಕೊಂದು ಕೊನೆ ಕಾಣಿಸಲು ಬಿಜೆಪಿ ಗೆಲ್ಲಿಸಿ ಎಂದು ವೀರಣ್ಣ ಚರಂತಿಮಠ ಹೇಳಿದರು ಕದಾಂಪುರ ಗ್ರಾಮದಲ್ಲಿ ಹಮ್ಮಿಕೊಂಡ ಮತಯಾಚನೆ ಸಭೆಯಲ್ಲಿ ಮಾತನಾಡಿ ಗ್ರಾಮಗಳು ನಗರಗಳಿಗೆ ಪೈಪೋಟಿ ಕೊಡುವಂತೆ ಬೆಳೆದಿದ್ದು ಬಿಜೆಪಿ ಯೋಜನೆಗಳಿಂದ. ಗ್ರಾಮವು ಆರ್.ಸಿ ಕೇಂದ್ರವಾಗಿದ್ದು ಬಿಟಿಡಿಎದಿಂದ ಹಣ ತಂದು ರಸ್ತೆ ನಿರ್ಮಾಣ ಮಾಡಲಾಗಿತ್ತು …

Read More »

ಬೆಂಬಲದಿಂದ ಬಿಜೆಪಿ ಭದ್ರಕೋಟೆಯಾದ ಬಾಗಲಕೋಟೆ

ಬಾಗಲಕೋಟೆ: ಉಪಚುನಾವಣೆಯ ಹಿನ್ನೆಲೆ ಬಿಜೆಪಿ ಪ್ರಚಾರ ರಂಗೇರಿದ್ದು ಬಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಸಂಗೋದಿ, ಶಿರಗುಪ್ಪಿ ತಾಂಡಾ, ಸಿಕ್ಕೇರಿ, ಬೇವಿನಮಟ್ಟಿ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಮತಯಾಚನೆಯಲ್ಲಿ ವೀರಣ್ಣ ಚರಂತಿಮಠ ಮಾತನಾಡಿ ಸರಕಾರದಲ್ಲಿ ಹಣ ಇಲ್ಲ ಈ ಸರಕಾರ ತೊಲಗುವ ವರೆಗೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಆದ್ದರಿಂದ ಉಪಚುನಾವಣೆಯಿಂದಲೇ ಕಾಂಗ್ರೆಸ್ ಪತಣ ಶುರುವಾಗಬೇಕು. ಚುನಾವಣೆ ಬೂತ್ ಗೆದ್ದರೆ ದೇಶ …

Read More »

ಕೈಚೀಲ ಖರೀದಿ ಅಕ್ರಮ – ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ಎದುರಾಗಿದೆ. ಕೈಚೀಲ ಖರೀದಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಹೈಕೋರ್ಟ್  ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೈಸೂರಿನಲ್ಲಿ  ಜಿಲ್ಲಾಧಿಕಾರಿಯಾಗಿದ್ದ ವೇಳೆ ಪರಿಸರ ಸ್ನೇಹಿ ಕೈಚೀಲ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಎಫ್‌ಐಆರ್ ದಾಖಲು ಮಾಡಲು ಮನವಿ ಮಾಡಲಾಗಿತ್ತು . ಆದರೆ ಪೂರ್ವಾನುಮತಿ ನೀಡಲು ಸರ್ಕಾರ ನಿರಾಕರಿಸಿತ್ತು. ರಾಜ್ಯ ಸರ್ಕಾರದ ನಿರ್ಧಾರ …

Read More »

ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ – ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ  ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ  ಜಿಲ್ಲೆ ಹೊಳಲ್ಕೆರೆ  ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ. ನಿಖಿತಾ (23) ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ. ಡೆತ್ ನೋಟ್ ಬರೆದಿಟ್ಟು ನಿಖಿತಾ ನೇಣಿಗೆ ಶರಣಾಗಿದ್ದಾಳೆ. ಅಧ್ಯಾಪಕ ಡಾ.ರಾಜು ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡುತ್ತಿದ್ದ ಹಿನ್ನೆಲೆ ಡೆತ್‌ನೋಟ್‌ನಲ್ಲಿ ಡಾ.ರಾಜು, ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿನಿಯರ ಹೆಸರು ಬರೆದಿಟ್ಟು ನಿಖಿತಾ ಆತ್ಮಹತ್ಯೆಗೆ …

Read More »

ಹುಬ್ಬಳ್ಳಿ – ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿ: ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಸಿ ಹುಬ್ಬಳ್ಳಿಯಲ್ಲಿ ಕರ್ಮಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ ಭರತ್ ಹೆಗ್ಗಡೆ, ಕರ್ಮಷಿಯಲ್ ಟ್ಯಾಕ್ಸ್ ಡಿಸಿ. ಆರು ಲಕ್ಷ ಲಂಚಪಡೆಯುವಾಗ ಲೋಕಾಯುಕ್ತ ಬಲೆಗೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಟ್ರಾಪ್ ದೂರುದಾರರಿಗೆ ಅರವತ್ತು ಲಕ್ಷ ಹಣ ಕಟ್ಟುವಂತೆ ನೋಟಿಸ್ ನೀಡಿದ್ದ ಡಿಸಿ ಹಣವನ್ನು ಕಡಿಮೆ ಮಾಡಬೇಕು ಹಣ ಕಟ್ಟದ ಹಾಗೆ ಮಾಡಬೇಕು ಎಂದರೆ ಹತ್ತು ಲಕ್ಷ ಲಂಚಕ್ಕೆ ಬೇಡಿಗೆ ಲಾರಿ …

Read More »