ಹುಬ್ಬಳ್ಳಿ: “ರಾಜ್ಯ ಸರ್ಕಾರದ ನಡೆ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾನು ಪರಿಸ್ಥಿತಿಗೆ ಒಳಗಾಗಿ ರಾಜೀನಾಮೆ ನೀಡಿದ್ದೇನೆ. ಅವರಿಗೆ ನನ್ನ ಮೇಲೆ ನಂಬಿಕೆ ಇಲ್ಲ ಅಂದರೆ ಅಲ್ಲಿ ಇರೋದು ಸರಿಯಲ್ಲ ಅನ್ನಿಸಿತು. ಇನ್ನು ಮುಂದೆ ಸಾಮಾನ್ಯ ಸದಸ್ಯನಾಗಿ ಸದನದಲ್ಲಿ ಭಾಗವಹಿಸುತ್ತೇನೆ” ಎಂದು ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನೇನು ತಪ್ಪು ಮಾಡಿದ್ದೇನೆ?, ಭ್ರಷ್ಟಾಚಾರ ಮಾಡಿದ್ದೀನಾ? ಅವ್ಯವಹಾರ ಮಾಡಿದ್ದೀನಾ? ಅವಿಶ್ವಾಸ ಮಂಡನೆ ಮಾಡಲು …
Read More »ಬೃಹತ್ ತಿರಂಗಾ ಯಾತ್ರೆ: ದೇಶಭಕ್ತಿಯ ಅಲೆಯಲ್ಲಿ ತೇಲಿದ ಚಿಕ್ಕೋಡಿ ನಗರ
ಚಿಕ್ಕೋಡಿ:ಭಾರತೀಯ ಜನತಾ ಪಾರ್ಟಿ ಚಿಕ್ಕೋಡಿ ಜಿಲ್ಲೆಯ ವತಿಯಿಂದ ಇಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ತಿರಂಗಾ ಯಾತ್ರೆ ವೈಭವಯುತವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು. ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ ಸ್ಥಳೀಯ ಸಂಪಾದನಾ ಚರಮೂರ್ತಿ ಮಠದ ಶ್ರೀ ಸಂಪಾದನಾ ಸ್ವಾಮೀಜಿಯವರು ತಾಯಿ ಭಾರತಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ‘ಅಖಂಡ ವಂದೇ ಮಾತರಂ’ ಘೋಷಣೆಯೊಂದಿಗೆ ಯಾತ್ರೆಗೆ ಚಾಲನೆ ನೀಡಿದರು. ಸಾವಿರಾರು ವಿದ್ಯಾರ್ಥಿಗಳು ಒಗ್ಗೂಡಿ ರಾಷ್ಟ್ರಗೀತೆ ಗಾಯನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಭವ್ಯ ಆರಂಭ ಸಿಕ್ಕಿತು. ಈ …
Read More »ರಾಜ್ಯದ ಎಲ್ಲ ಪ್ರಮುಖ ನೀರಾವರಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ
ರಾಜ್ಯದ ಎಲ್ಲ ಪ್ರಮುಖ ನೀರಾವರಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ಮಹಾದಾಯಿ, ಕಳಸಾ-ಬಂಡೂರಿ, ಮೇಕೆದಾಟು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಪ್ರಮುಖ ನೀರಾವರಿ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕನ್ನಟ ಒಕ್ಕೂಟ ಕರ್ನಾಟಕ ರಾಜ್ಯ ಸಂಘಟನೆಯಿಂದ ಆ.13 ರಂದು ಅಖಂಡ ಕರ್ನಾಟಕ ಬಂದ್ ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಂಗಳವಾರ ಇಲ್ಲಿನ ಕಿತ್ತೂರು …
Read More »ಯಡಿಯೂರಪ್ಪ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಮುಚ್ಚಿ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಯಡಿಯೂರಪ್ಪ ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಮುಚ್ಚಿ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಅಲಾರವಾಡ ಅಂಡರ್ಬ್ರಿಡ್ಜ್ ಸರ್ಕಲ್ನಿಂದ ಹಳೆಯ ಬೆಳಗಾವಿ ನಾಕಾ ನಡುವಿನ ಓಲ್ಡ್ ಪಿಬಿ ರಸ್ತೆ ಅಂದರೆ ಯಡಿಯೂರಪ್ಪ ರಸ್ತೆಯಲ್ಲಿ ಬಿದ್ದಿರುವ ಅಪಾಯಕಾರಿ ಗುಂಡಿಗಳನ್ನು ತಕ್ಷಣವೇ ಮುಚ್ಚಬೇಕು ಎಂದು ಆಗ್ರಹಿಸಿ ಅಡ್ವೊಕೇಟ್ ಅಣ್ಣಾಸಾಹೇಬ್ ಘೋರ್ಪಡೆ ಅವರ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಕಾರ್ಮಿಕರು, ರೈತರು ಮತ್ತು ನಾಗರಿಕರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹಲಗಾ, ಬಸ್ತವಾಡ, ಕೊಂಡಸಕೊಪ್ಪ, ಕಮಕಾರಹಟ್ಟಿ, ತಾರಿಹಾಳ, ಮಸ್ತಮರ್ಡಿ, …
Read More »ಬೆಳಗಾವಿ ದಕ್ಷಿಣ ಮತದಾರರಿಗೆ ಅಲರ್ಟ್: ಆ.17ರೊಳಗೆ ಫಾರ್ಮ್ ನೀಡದಿದ್ದರೆ ಪಟ್ಟಿಯಿಂದ ಹೆಸರು ಗಾಯಬ್
ಬೆಳಗಾವಿ ದಕ್ಷಿಣ ಮತದಾರರಿಗೆ ಅಲರ್ಟ್: ಆ.17ರೊಳಗೆ ಫಾರ್ಮ್ ನೀಡದಿದ್ದರೆ ಪಟ್ಟಿಯಿಂದ ಹೆಸರು ಗಾಯಬ್ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಮತದಾರರಿಗೆ ಇಲ್ಲೊಂದು ಅತ್ಯಂತ ಮಹತ್ವದ ಸುದ್ದಿಯಿದೆ. ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ನಿಯಮ ಪಾಲಿಸದಿದ್ದರೆ ನಿಮ್ಮ ಮತದಾನದ ಹಕ್ಕು ಇಲ್ಲದಂತಾಗಬಹುದು. ಸಹಾಯಕ ಚುನಾವಣಾಧಿಕಾರಿಗಳು ನೀಡಿರುವ ಆ ಎಚ್ಚರಿಕೆ ಸಂದೇಶ ಇಲ್ಲಿದೆ ನೋಡಿ…” ಬೆಳಗಾವಿ ದಕ್ಷಿಣ ಮತಕ್ಷೇತ್ರದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು …
Read More »ಸರ್ಕಾರ ನೌಕರರೊಂದಿಗೆ ಸಿಎಂ ಸಂವಾದ ಅಧಿಕಾರಿಗಳು ಹಾಗೂ ನೌಕರರು ಸರ್ಕಾರದ ಬೆನ್ನೆಲುಬು-ಡಿ.ಕೆ.ಶಿವಕುಮಾರ್
ಸರ್ಕಾರ ನೌಕರರೊಂದಿಗೆ ಸಿಎಂ ಸಂವಾದ ಅಧಿಕಾರಿಗಳು ಹಾಗೂ ನೌಕರರು ಸರ್ಕಾರದ ಬೆನ್ನೆಲುಬು-ಡಿ.ಕೆ.ಶಿವಕುಮಾರ್ ಸರ್ಕಾರದ ಯಶಸ್ಸಿನಲ್ಲಿ ಮತ್ತು ಸಾರ್ವಜನಿಕ ಸೇವೆಯಲ್ಲಿ ರಾಜ್ಯದ ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಪಾತ್ರ ಅತ್ಯಂತ ಪ್ರಮುಖವಾಗಿದೆ. ನಾವೆಲ್ಲರೂ ಜನಸಾಮಾನ್ಯರ ಸೇವಕರಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಸರ್ಕಾರ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾವೆಲ್ಲರೂ …
Read More »ನಾನು, ಸಚಿವರು ಸೇರಿ ಎಲ್ಲರೂ ಸರ್ಕಾರಿ ನೌಕರರು, ನಾವೆಲ್ಲಾ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್
ನಾನು, ಸಚಿವರು ಸೇರಿ ಎಲ್ಲರೂ ಸರ್ಕಾರಿ ನೌಕರರು, ನಾವೆಲ್ಲಾ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್ “ನಾನು ಸೇರಿದಂತೆ ನನ್ನ ಮಂತ್ರಿ ಮಂಡಲ, ಅಧಿಕಾರಿಗಳು ಎಲ್ಲರೂ ಸರ್ಕಾರಿ ನೌಕರರು. ನಮ್ಮದು ಟೀಮ್ ಕರ್ನಾಟಕ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ಕೊಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ …
Read More »ರಾತ್ರಿಯ ಕತ್ತಲಿನಲ್ಲಿ ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ
ಸಾಗರ: ರಾತ್ರಿಯ ಕತ್ತಲಿನಲ್ಲಿ ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಸುಮಾರು 35 ರಿಂದ 40 ಸಾವಿರ ರೂಪಾಯಿ ಮೌಲ್ಯದ ಟೊಮೆಟೊ ಹಣ್ಣುಗಳು ರಸ್ತೆಪಾಲಾಗಿ ಮಣ್ಣುಗೂಡಿದ ಘಟನೆ ಸಾಗರ ತಾಲೂಕಿನ ಉಳ್ಳೂರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಟೆಂಪೋದಲ್ಲಿದ್ದ ಟೊಮೆಟೊ ಬಾಕ್ಸ್ಗಳು ರಸ್ತೆಯುದ್ದಕ್ಕೂ ಚೆಲ್ಲಿ ನಜ್ಜುಗುಜ್ಜಾಗಿದ್ದರೂ, ಅದೃಷ್ಟವಶಾತ್ ಚಾಲಕ ಹಾಗೂ ನಿರ್ವಾಹಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನಿಂದ ಗೋವಾಗೆ ಹೊರಟಿದ್ದ ಟೆಂಪೋ …
Read More »ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರೊಂದಿಗೆ ನಡೆದ ವಿಡಿಯೋ ಸಂವಾದ
ಆಡಳಿತದಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ಜನಸೇವೆ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ, ‘ಟೀಮ್ ಕರ್ನಾಟಕ’ ಆಶಯದೊಂದಿಗೆ ಜನಪರ ಆಡಳಿತ, ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ, ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಸ್ಥಳೀಯ ಮಟ್ಟದಲ್ಲಿಯೇ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ವಿಡಿಯೋ ಸಂವಾದದಲ್ಲಿ, ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಬೆಳಗಾವಿ ಜಿಲ್ಲೆಯ ಸುವರ್ಣ ಸೌಧದಿಂದ …
Read More »ರಾಯಬಾಗ: ಪಟ್ಟಣದ ಮುಧೋಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಧೋಳ ಫಾರ್ಮ್ನಲ್ಲಿ ಅವಧಿ ಮೀರಿದ ‘Nurokind Syrup’ ವಿತರಣೆ?
ರಾಯಬಾಗ: ಪಟ್ಟಣದ ಮುಧೋಳ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಧೋಳ ಫಾರ್ಮ್ನಲ್ಲಿ ಅವಧಿ ಮೀರಿದ ‘Nurokind Syrup’ ವಿತರಣೆ ಮಾಡಲಾಗಿದೆ ಎಂಬ ಗಂಭೀರ ದೂರಿನ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲಾ ಔಷಧ ನಿಯಂತ್ರಣ ಇಲಾಖೆಯ ಉಪ ಔಷಧ ನಿಯಂತ್ರಕರು (Deputy Drugs Controller), ಸಹಾಯಕ ಔಷಧ ನಿಯಂತ್ರಕರು (Assistant Drug Controller) ಹಾಗೂ ಔಷಧ ನಿರೀಕ್ಷಕರು (Drug Inspector) ದಿಢೀರ್ ಭೇಟಿ ನೀಡಿ ತಪಾಸಣೆ ಮತ್ತು ಸಮಗ್ರ ಪರಿಶೀಲನೆ ನಡೆಸಿದರು. ತಪಾಸಣೆ ಮತ್ತು ಪರಿಶೀಲನೆ …
Read More »
Laxmi News 24×7