ಬೆಳಗಾವಿ: ಹಳೆ ದ್ವೇಶದ ಹಿನ್ನೆಲೆಯಲ್ಲಿ ಕಳೆದ ರಾತ್ರಿ 16 ಜನರು ಕುಡಿಕೊಂಡು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿಮ ಹಣ್ಣಿಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ..ಸಂಗನಗೌಡ ಬಸನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿಗಳ ನಡುವೆ ಕಳೆದ ಕೆಲ ವರ್ಷಗಳಿಂದ ಕಲಹ ನಡೆಯುತ್ತಿತ್ತು. ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯೋರ್ವ ಮದ್ಯಪಾನ ಮಾಡಿ ಡ್ಯಾನ್ಸ್ ಮಾಡುವ ವೇಳೆ …
Read More »ಹಿರೇಕುಂಬಿಯ ಶ್ರೀ ಅಮೋಘಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ!
ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ. ಇಂದು ಕ್ಷೇತ್ರದ ಹಿರೇಕುಂಬಿ ಗ್ರಾಮದ ಪರಮ ಪವಿತ್ರ ಶ್ರೀ ಅಮೋಘಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತಾದಿಗಳ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ CMIDP ಯೋಜನೆಯಡಿ ಸುಮಾರು 49.00 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನಕ್ಕೆ ಶಾಸ್ತ್ರೋಕ್ತವಾಗಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಗ್ರಾಮೀಣ ಭಾಗದ ದೇವಸ್ಥಾನಗಳು ಕೇವಲ ಭಕ್ತಿಯ ಕೇಂದ್ರಗಳಲ್ಲ, ಅವು ಸಾಮಾಜಿಕ ಚಟುವಟಿಕೆಗಳ ತಾಣಗಳೂ ಹೌದು. ಈ …
Read More »ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್ ಟ್ಯಾಬ್ಲೋ
ಬೆಳಗಾವಿ: ಮಹಾವೀರ ಜಯಂತಿಯ ಮೆರವಣಿಗೆಯಲ್ಲಿ ಧರ್ಮಸ್ಥಳದ ಬುರುಡೆ ಪ್ರಕರಣದ ಗ್ಯಾಂಗ್ ) ಟ್ಯಾಬ್ಲೋ ಎಲ್ಲರ ಗಮನ ಸೆಳೆದಿದೆ. ಸತ್ಯಕ್ಕೆ ಜಯ ಸುಳ್ಳಿಗೆ ಸೋಲು ಎನ್ನುವ ನ್ಯಾಯ ತಕ್ಕಡಿಯನ್ನು ಟ್ಯಾಬ್ಲೋ ಪ್ರದರ್ಶನ ಮಾಡಲಾಗಿದೆ. ತಕ್ಕಡಿಯಲ್ಲಿ ಒಂದು ಕಡೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭಾವಚಿತ್ರವನ್ನು ಹಾಕಲಾಗಿದ್ದು, ಇನ್ನೊಂದು ಕಡೆ ಧರ್ಮಸ್ಥಳ ವಿರುದ್ಧ ಬುರುಡೆ ಕಥೆ ಕಟ್ಟಿದ್ದ ಆರೋಪಿ ಮುಸುಕುಧಾರಿ ಸೇರಿ ಮೂವರ ಭಾವಚಿತ್ರವನ್ನು ಪ್ರದರ್ಶಿಸಲಾಗಿತ್ತು. ಬೆಳಗಾವಿ ನಗರದ ಜೈನ ಸಮುದಾಯದಿಂದ ಆಯೋಜಿಸಿದ್ದ …
Read More »ಹಳ್ಳಿಗಳಿಗೂ ಗ್ಯಾಸ್ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಅಂತ ಎಲ್ಲಾ ಕಡೆ ಗ್ಯಾಸ್ (Gas) ತಂದ್ರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಮಾಡಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಒಂದು ಪ್ರಶ್ನೆ ಹಾಕ್ತೀನಿ, ಎಲೆಕ್ಷನ್ ನಡೆಯುತ್ತಿದೆ, ಅಚ್ಚೇದಿನ್ ಅಂತ ಹೇಳಿದ್ರು, ಬಂತಾ? ಟೋಲ್ ದರ ಹೆಚ್ಚಳ ಆಗಿದೆ, 28.30 …
Read More »ಬೀದರ್ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು
ಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು ಬಡಿದು ಯುವರೈತ ಸಾವನ್ನಪ್ಪಿದ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ. ರಾಹುಲ್ ಭಾಸ್ಕರ್ (25) ಸಿಡಿಲಿಗೆ ಬಲಿಯಾದ ಯುವರೈತ. ಕೆಲಸದ ನಿಮಿತ್ತ ರಾಹುಲ್ ತಮ್ಮ ಜಮೀನಿಗೆ ತೆರಳಿದ್ದ ವೇಳೆ ಏಕಾಏಕಿ ಸಿಡಿಲು ಸಹಿತ ಮಳೆ ಆರಂಭವಾಗಿ ಜಮೀನಿನಲ್ಲಿದ್ದ ರಾಹುಲ್ಗೆ ಸಿಡಿಲು ಬಡಿದು ದುರಂತ ಸಂಭವಿಸಿದೆ. ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಯುವಕನ ಸಾವಿನಿಂದ ಪೋಷಕರು ಕಂಗಾಲಾಗಿದ್ದಾರೆ. ಬೀದರ್, ಔರಾದ್, …
Read More »ಹಿಂದೂ ಕಾರ್ಯಕರ್ತರ ಮನೆಗೆ ಭೇಟಿ
ಬಾಗಲಕೋಟೆ: ಕಳೆದ ತಿಂಗಳು ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಭೆ ಸಂಬಂಧ ಬಂಧಿತರಾಗಿರುವ ಹಿಂದೂ ಕಾರ್ಯಕರ್ತರ ಪೋಷಕರನ್ನು ಕಿಲ್ಲಾಗಲ್ಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಭೇಟಿ ಮಾಡಿ ನಂತರ, ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶೋಕ್ ಬಾರಕೇರ ಅವರ ಆರೋಗ್ಯ ವಿಚಾರಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಓಟ್ ಬ್ಯಾಂಕ್ ತುಷ್ಟೀಕರಣವೊಂದೇ ಆದ್ಯತೆಯಾಗಿದ್ದು, ಹಿಂದೂ ಕಾರ್ಯಕರ್ತರ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ …
Read More »ಅಕ್ರಮ ಸಂಬಂಧ : ಮಹಿಳೆಯನ್ನು ಕೊಂದು ಅರ್ಧ ದೇಹವನ್ನ ಫ್ರಿಡ್ಜ್ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ…
ಹೈದರಾಬಾದ್: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ನೌಕಾಪಡೆಯ ಉದ್ಯೋಗಿ, ಆಕೆಯನ್ನು ಕೊಂದು, ಮೃತದೇಹವನ್ನು ಫ್ರಿಡ್ಜ್ನಲ್ಲಿಟ್ಟಿದ್ದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ. ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಕೃತ್ಯ ನಡೆದಿದೆ. ವಿಜಯನಗರ ಜಿಲ್ಲೆಯ ಮೂಲದ ಆರೋಪಿ ರವೀಂದ್ರ ವಿವಾಹಿತ ಮಹಿಳೆಯನ್ನ ಕೊಂದು ಆಕೆಯ ಮೃತದೇಹವನ್ನು ಫ್ರಿಡ್ಜ್ನಲ್ಲಿಟ್ಟಿದ್ದಾನೆ (Fridge) ಎಂದು ತಿಳಿದುಬಂದಿದೆ. ಆರೋಪಿ ರವೀಂದ್ರ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಗೊತ್ತಾಗಿದೆ. ಇತ್ತೀಚಿಗೆ ಆರೋಪಿ ರವೀಂದ್ರನ ಪತ್ನಿ ತವರು ಮನೆ ಸೇರಿದ್ದರಿಂದ …
Read More »ಎಸ್.ಎಸ್.ನಿಂಗಾಣೆ ಅವರಿಗೆ ಡಿಎಫ್ಒ ಬಡ್ತಿ
ಖಾನಾಪೂರ ತಾಲೂಕಿನಲ್ಲಿ ಸುಮಾರು ಇಂಪ್ಪತ್ತು ವರ್ಷಗಳ ಹೆಚ್ಚಿನ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಎಸ್.ಎಸ್.ನಿಂಗಾಣಿ ಹೊನ್ನಾವರ ಎಸಿಎಫ್ ಆಗಿ ಸೇವೆ ಸಲ್ಲಿಸಿ ತದನಂತದಲ್ಲಿ ಶಿರಸಿ ಎಸಿಎಫ್ ಆಗಿ ಕಾರ್ಯಗೃತವಾಗಿದರು. ಸುಮಾರು ನಾಲ್ವತ್ತು ವರ್ಷಗಳ ಕಾಲ ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಎಸ್.ಎಸ್.ನಿಂಗಾಣಿ ಈಗ ಡಿಎಫ್ಒ ಆಗಿ ಬಡ್ತಿಹೊಂದಿ ಬೆಳಗಾವಿ ಜಾಗೃತದಳದ ಡಿಎಫ್ಒ ಆಗಿ ವರ್ಗಾವಣೆಗೊಂಡಿದ್ದಾರೆ ತನ್ನ ಕಾರ್ಯದಕ್ಷತೆಯಿಂದ ದಕ್ಷ ಅಧಿಕಾರಿಗಳಾಗಿ ಗುರುತಿಸ್ಪಟ್ಟಿರುವ ಎಸ್.ಎಸ್.ನಿಂಗಾಣಿ ಅವರು ಎಲ್ಲಿ …
Read More »ಮಹಾರಾಷ್ಟ್ರ ರಾಜ್ಯದ ಕೊಯ್ನಾ ಅಣೆಕಟ್ಟಿನಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಹಿಪ್ಪರಗಿ ಬ್ರಿಜ್ ದಿಂದ ಕೆಲ ದಿನಗಳ ಹಿಂದೆ ಗೇಟ್ ಕಟ್ಟಾಗಿ ಸುಮಾರು ಮೂರು ಟಿಎಂಸಿ ಆಗುವಷ್ಟು ನೀರು ಹರಿದು ಹೋಗಿದ್ದರಿಂದ, ಬೇಸಿಗೆ ಅವಧಿಯಲ್ಲಿ ನೀರಿನ ಕೊರತೆ ಉಂಟಾಗುವ ಆತಂಕ ವ್ಯಕ್ತವಾಗಿತ್ತು. ಕೃಷ್ಣಾ ನದಿಯ ಭಾಗದ ರೈತರ ಪರಿಸ್ಥಿತಿಯನ್ನು ಅರಿತು, ರೈತರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮಹಾರಾಷ್ಟ್ರ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೇಂದ್ರ ಫಡ್ನವೀಸ್ ಸಾಹೇಬರು ಮಹಾರಾಷ್ಟ್ರದಿಂದ ರಾಜಾಪುರ ಅಣೆಕಟ್ಟು ಮುಖಾಂತರ ಕೃಷ್ಣಾ ನದಿಗೆ ನೀರನ್ನು ಬಿಡುಗಡೆಗೊಳಿಸಿದ್ದು, ಇವತ್ತು …
Read More »ಕಮಲ ಅರಳಿಸಲು ಕಂಕಣಬದ್ದರಾಗಿ: ಗದ್ದಿಗೌಡರ್
ಬಾಗಲಕೋಟೆ: ಕ್ಚೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಗತಿಪರವಾದ ಬಿಜೆಪಿಯನ್ನು ಗೆಲ್ಲಿಸಿ. ಮೊಸಳೆ ಕಣ್ಣೀರು ಸುರಿಸಿ ಬಡವರ ಬದುಕನ್ನು ಬೀದಿಗೆ ತರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಿ ಎಂದು ಸಂಸದರಾದ ಪಿ.ಸಿ ಗದ್ದಿಗೌಡರ್ ಹೇಳಿದರು. ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ವೀರಣ್ಣ ಚರಂತಿಮಠ ಅವರ ಪರವಾಗಿ ಗುಂಡುನಪಲ್ಲೆ, ಮಲ್ಲಾಪೂರ, ಬೇವಿನಮಟ್ಟಿ, ನೀರಲಕೇರಿ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿ ಮಾತನಾಡಿದ ಅವರು ಮೂರು ವರ್ಷಗಳ ಹುಸಿ ಭರವಸೆಗಳಿಂದ ಸೋತು ಹೋದ ಮತದಾರರ ಏಳಿಗೆಗೆ …
Read More »
Laxmi News 24×7