ಬೀದರ್: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬೀದರ್ ಜಿಲ್ಲೆಯ ಕೆರೆ-ಕಟ್ಟೆಗಳು ಬರಿದಾಗುತ್ತಿವೆ. ಇದರ ಪರಿಣಾಮ ಈಗಾಗಲೇ ಕೃಷಿ ಚಟುವಟಿಕೆಗಳ ಮೇಲೆ ಗೋಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಹಾಗೂ ಗ್ರಾಮೀಣ ಜೀವನೋಪಾಯದ ಮೇಲೂ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಸಣ್ಣ ನೀರಾವರಿ ಇಲಾಖೆ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 125 ಕೆರೆಗಳಿದ್ದು, 2,958 ಎಂಸಿಎಫ್ಟಿ ನೀರಿನ ಸಾಮರ್ಥ್ಯ ಹೊಂದಿವೆ. ಒಟ್ಟಾರೆ 21 …
Read More »ಚಾಮರಾಜನಗರ ಎನ್ಕೌಂಟರ್ | ಅಜ್ಞಾತ ಸ್ಥಳದಿಂದ ವಿಡಿಯೋ ಹರಿಬಿಟ್ಟ 4ನೇ ಆರೋಪಿ ಮಹಿಮಾ ದಾಸ್
ಚಾಮರಾಜನಗರ: ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮೂವರ ಜೊತೆಗಿದ್ದು, ಬಳಿಕ ಪರಾರಿಯಾಗಿದ್ದ ಮಹಿಮಾ ದಾಸ್ ಇದೀಗ ಅಜ್ಞಾತ ಸ್ಥಳದಿಂದ ವಿಡಿಯೋ ಹರಿಬಿಟ್ಟಿದ್ದಾನೆ. ಶೂಟೌಟ್ ನಡೆದ ವೇಳೆ ಸತ್ತ ಮೂವರ ಜೊತೆ ತೆರಳಿದ್ದ ಮಹಿಮಾ ದಾಸ್ ಎಸ್ಕೇಪ್ ಆಗಿದ್ದ. ನಂತರ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸಚಿವ ಪುಟ್ಟರಂಗಶೆಟ್ಟಿ ಕೂಡ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ್ದರು. ಆದರೆ ಅದಾದ ಬಳಿಕ ಮಹಿಮಾದಾಸ್ ಮತ್ತೆ ನಾಪತ್ತೆಯಾಗಿದ್ದ. ಇದೀಗ ತಾನಿರುವ ಅಜ್ಞಾತ ಸ್ಥಳದಿಂದ ವಿಡಿಯೋ …
Read More »ಮೊಬೈಲ್ ಕ್ಯಾಂಟೀನ್ ಪ್ರೋತ್ಸಾಹ ಧನಕ್ಕೆ 20 ಸಾವಿರ ರೂ. ಲಂಚ; ಲೋಕಾಯುಕ್ತ ಬಲೆಗೆ ಅಧಿಕಾರಿ
ಹಾವೇರಿ: ಮೊಬೈಲ್ ಕ್ಯಾಂಟೀನ್ಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಹಾವೇರಿ ನಗರದ ಜಿಲ್ಲಾಕ್ರೀಡಾಂಗಣದ ಬಳಿಯ ರಸ್ತೆಯಲ್ಲಿ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಮಲಕಸಾಬ್ ನದಾಫ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕರಾಗಿ ಕೆಲಸ ಮಾಡುತ್ತಿದ್ದ. ಮೊಬೈಲ್ ಕ್ಯಾಂಟೀನ್ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಿದ್ದ ರವಿಚಂದ್ರ …
Read More »ಬಿಡದಿ ಟೌನ್ಶಿಪ್, ನೈಸ್ ವಿರುದ್ಧ ದಳಪತಿ ಕಹಳೆ – ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕೆಂಡ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆ, ನೈಸ್ ರೋಡ್ ಟೋಲ್ ವಿರೋಧಿಸಿ ಫ್ರೀಡಂಪಾರ್ಕ್ನಲ್ಲಿ ಇಂದು (ಆ.18) ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ಬಿಡದಿ ಟೌನ್ಶಿಪ್ ವಿರೋಧಿಸಿ ಕರೆ ಕೊಟ್ಟಿದ್ದ ಪಾದಯಾತ್ರೆ ಎರಡೇ ದಿನಕ್ಕೆ ಮೊಟಕುಗೊಳಿಸಲಾಗಿತ್ತು. ಹೀಗಾಗಿ ಇಂದು ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನಾ ಸಮಾವೇಶದ ಮೂಲಕ ವಿರೋಧ ವ್ಯಕ್ತಪಡಿಸಲಾಯ್ತು. ದೇವೇಗೌಡರು, ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಾನು ಚರ್ಚೆಗೆ ಸಿದ್ಧ, ಬನ್ನಿ ಮಾತಾಡೋಣ: ಪ್ರತಿಭಟನಾ ಸಮಾವೇಶದಲ್ಲಿ ಮಾತಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರಕ್ಕೆ ಸವಾಲೆಸೆದರು. …
Read More »ಮನೆಯ ಮೇಲ್ಛಾವಣಿ ಹಂಚು ಮುರಿದು ಕಳ್ಳತನ; ಬಡ ಕುಟುಂಬ ಕಣ್ಣೀರು
ಗದಗ: ಮನೆಗೆ ಬೀಗ ಹಾಕಿಕೊಂಡು ಸಂಬಂಧಿಕರ ಊರಿಗೆ ಹೋಗಿದ್ದ ವೇಳೆ ಮೇಲ್ಛಾವಣಿಯ ಹಂಚು ಮುರಿದು ಒಳಗೆ ನುಗ್ಗಿದ ಕಳ್ಳರು ಚಿನ್ನ ಹಾಗೂ ನಗದು ಕದ್ದು ಪರಾರಿಯಾಗಿರುವ ಘಟನೆ ನರಗುಂದ ಪಟ್ಟಣದ ಹಾಲಕೇರಿ ಬಡಾವಣೆಯಲ್ಲಿ ನಡೆದಿದೆ. ಸುರೇಖಾ ಬಂಡಿವಡ್ಡರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಕುಟುಂಬಸ್ಥರು ಎರಡು ದಿನಗಳ ಕಾಲ ಸಂಬಂಧಿಕರ ಊರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಮೇಲ್ಛಾವಣಿಯ ಹಂಚು ಮುರಿದು ಮನೆಯೊಳಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ಸುಮಾರು …
Read More »ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು: ಡಿ.ಕೆ ಶಿವಕುಮಾರ್
ಬೆಂಗಳೂರು: ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು ಎಂದು ಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಹನೂರು ಶೂಟೌಟ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ತಮಿಳುನಾಡು ಮಾಜಿ ಸಿಎಂ ಪನ್ನೀರ್ಸೆಲ್ವಂ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ …
Read More »ರಾಜ್ಯ ಸರ್ಕಾರಕ್ಕೆ ಶೀಘ್ರವೇ ಬಿಜೆಪಿ ಬರಗಾಲ ಅಧ್ಯಯನ ವರದಿ ಸಲ್ಲಿಕೆ: ಎನ್.ರವಿಕುಮಾರ್
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬಿಜೆಪಿ ತಂಡಗಳ ಬರಗಾಲ ಅಧ್ಯಯನ ಸಂಬಂಧಿತ ವರದಿಯನ್ನು ಶೀಘ್ರವೇ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬರಗಾಲದ ಅಧ್ಯಯನಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು 6 ತಂಡಗಳನ್ನು ರಚಿಸಿದ್ದರು. ತಂಡಗಳು ಜಿಲ್ಲೆಗಳು ಮಾತ್ರವಲ್ಲದೇ ಕೆಲವು ತಾಲೂಕುಗಳಿಗೂ ಭೇಟಿ ನೀಡಿವೆ ಎಂದು ವಿವರಿಸಿದರು. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ರಾಜ್ಯ ಸರ್ಕಾರ ನಯಾಪೈಸೆ ಬಿಡುಗಡೆ …
Read More »ಆಟವಾಡುತ್ತಿದ್ದಾಗ ಪಿಲ್ಲರ್ ಕುಸಿದು 10 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ತುಮಕೂರು: ಶಾಲಾ ಆವರಣದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಆಟವಾಡುತ್ತಿದ್ದ ವೇಳೆ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ಆನಂದ್ ಮೂರ್ತಿ ಅವರ ಮಗ ಧನುಷ್ (10) ಮೃತ ವಿದ್ಯಾರ್ಥಿ. ಧನುಷ್ ಬೆಳಗಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ. ಇಂದು ಬೆಳಗ್ಗೆ ಎಂದಿನಂತೆ ಧನುಷ್ ಶಾಲೆಗೆ ಬಂದಿದ್ದ. ಶಾಲೆ ಆರಂಭವಾಗುವ ಮುನ್ನ ಸ್ನೇಹಿತರ ಜೊತೆ ಶಾಲೆಯ …
Read More »RSS ಸಾವಿರ ಹೆಡೆಗಳ ಸರ್ಪ ಹೇಳಿಕೆಗೆ ಈಗಲು ಬದ್ಧ: ಯತೀಂದ್ರ Last updated: August 18, 2026 11:52 am By Public TV
ಬೆಂಗಳೂರು: ಆರ್ಎಸ್ಎಸ್ ಸಾವಿರ ಹೆಡೆಗಳ ಸರ್ಪ ಹೇಳಿಕೆಗೆ ನಾನು ಈಗಲು ಬದ್ಧ ಎಂದು ಸಚಿವ ಡಾ.ಯತೀಂದ್ರ ಈ ಕುರಿತು ಮಾತನಾಡಿದ ಅವರು, ಆರ್ಎಸ್ಎಸ್ ಸಾವಿರ ಹೆಡೆಗಳ ಸರ್ಪ ಅಂತ ನಾನು ಯಾಕೆ ಹೇಳಿದ್ದೇನೆ ಅಂದರೆ ಅವರು ನೂರಾರು ಅಂಗ ಸಂಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಹೇಳಲು ಮಾತ್ರ ಯಾವುದು ಆರ್ಎಸ್ಎಸ್ಗೆ ಸಂಬಂಧ ಇಲ್ಲ ಎನ್ನುತ್ತಾರೆ. ಆರ್ಎಸ್ಎಸ್ ಪರವಾಗಿ ಕೆಲಸ ಮಾಡುತ್ತಾರೆ. ಜೊತೆಗೆ ಸತತವಾಗಿ ಸಮಾಜದಲ್ಲಿ ಕೋಮುವಾದದ ವಿಷ ಬಿತ್ತುತ್ತಾ ಇರುತ್ತಾರೆ. ಹಾಗಾಗಿ ಆ …
Read More »ಬಿಹಾರದಲ್ಲಿ ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಪಾಟ್ನಾ: ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಿಹಾರದ ನವಾಡಾ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ನಡೆದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮೃತ ಮಹಿಳೆಯನ್ನು ನಿದಾ ಖಾತೂನ್ (37) ಎಂದು ಗುರುತಿಸಲಾಗಿದೆ. ಅವರ ನಾಲ್ಕು ವರ್ಷದ ಪುತ್ರಿ ಸರಿಯಾ ಖಾತೂನ್ ಹಾಗೂ …
Read More »
Laxmi News 24×7