Breaking News

ರಾಜ್ಯದಲ್ಲಿ ಭಾರೀ ಅಕ್ರಮ – ಸರ್ಕಾರಕ್ಕೆ 768 ಕೋಟಿ ನಷ್ಟ, ತನಿಖಾ ವರದಿ ಬಹಿರಂಗ

ಕೋಲಾರ: ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ  ದಾಳಿ ಮಾಡಿದ್ದ ಪ್ರಕರಣದ ತನಿಖಾ ವರದಿಯನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. 768 ಕೋಟಿ ರೂ. ಸರ್ಕಾರಕ್ಕೆ ನಷ್ಟವಾಗಿದ್ದು, ಅಕ್ರಮದ ತನಿಖಾ ವರದಿಯನ್ನು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಸರ್ವೇ ಸೂಪರ್ ವೈಸರ್ ಹಾಗೂ ಕೋಲಾರ (Kolar) ಮಾಜಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಬಾಬು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ 435 …

Read More »

ಬಿಡದಿಗೆ ಹೊರಟಿದ್ದ ನೂರಾರು ರೈತರನ್ನ ಕೊಡಗಿನ ಗಡಿಭಾಗದಲ್ಲೇ ತಡೆದ ಪೊಲೀಸರು

ಮಡಿಕೇರಿ: ಬಿಡದಿ ಟೌನ್‌ಶಿಪ್ ವಿರುದ್ಧದ ಹೋರಾಟದಲ್ಲಿ ಭಾಗವಹಿಸಲು ತೆರಳುತ್ತಿದ್ದ ಕೊಡಗಿನ ರೈತರನ್ನ ಜಿಲ್ಲೆಯ ಗಡಿಭಾಗದಲ್ಲೇ ಪೊಲೀಸರು ತಡೆದಿದ್ದಾರೆ. ಪೋನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದಲ್ಲಿ ನಡೆದ ಈ ಬೆಳವಣಿಗೆ ಕೆಲಕಾಲ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು. ಪೊಲೀಸರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು  ತಿತಿಮತಿ – ಗೋಣಿಕೊಪ್ಪ ಮುಖ್ಯರಸ್ತೆಯಲ್ಲೇ ಕುಳಿತು ಪ್ರತಿಭಟನೆ ಆರಂಭಿಸಿದರು. ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ …

Read More »

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ – 15 ಲಕ್ಷ ಮೌಲ್ಯದ ಮದ್ಯ ಮಣ್ಣುಪಾಲು

ಹಾಸನ: ಇಲ್ಲಿನ ದೊಡ್ಡಪುರ ಗ್ರಾಮದ ಬಳಿ ಬಿಯರ್  ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸುಮಾರು 15 ಲಕ್ಷ ರೂ. ಮೌಲ್ಯದ ಮದ್ಯ ಮಣ್ಣುಪಾಲಾಗಿದೆ. ಹಾಸನ  ನಗರದ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ವುಡ್ ಪಿಕರ್ ಕಂಪನಿಯಿಂದ ಕೊಪ್ಪಳಕ್ಕೆ 1100 ಬಿಯರ್ ಬಾಟಲ್ ತುಂಬಿದ ಲಾರಿ ತೆರಳುತ್ತಿತ್ತು. ದೊಡ್ಡಪುರ ಗ್ರಾಮದ ಬಳಿ ಲಾರಿಯ ಟೈಯರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾಗಿದೆ. ಲೆಜೆಂಡ್, ರಾಯಲ್, ಪವರ್ ಕೂಲ್, ಸನ್ನಿ ಬೀಚಸ್ …

Read More »

ಖೋಟಾ ನೋಟು ಚಲಾವಣೆಗೆ ಯತ್ನ – ಇಬ್ಬರು ಅರೆಸ್ಟ್‌

ಚಿಕ್ಕಮಗಳೂರು: ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಮೂಡಿಗೆರೆ  ಬಳಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ  ಮಹಮದ್ ಅಲಿ ಹಾಗೂ ಮೂಡಿಗೆರೆಯ ಮಹೇಶ್ ಬಂಧಿತ ಆರೋಪಿಗಳು. ಮೂಡಿಗೆರೆ ಪಟ್ಟಣದ ನೂತನ ಲೇಔಟ್‌ನಲ್ಲಿ ಚಲಾವಣೆಗೆ ಯತ್ನಿಸುವಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 200 ರೂ. ಮುಖಬೆಲೆಯ 18 ಸಾವಿರ ರೂ. ಹಣ ವಶಕ್ಕೆ ಪಡೆಯಲಾಗಿದೆ. ನೋಟಿನ ಮೇಲೆ ಬಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಲಾಗಿದೆ. ಬಂಧಿತರಿಂದ ಇಬ್ಬರ ಬಳಿಯೂ 45 ನೋಟುಗಳು …

Read More »

SIR ಕರ್ತವ್ಯದಲ್ಲಿದ್ದ ಶಿಕ್ಷಕಿ ಹೃದಯಾಘಾತಕ್ಕೆ ಬಲಿ

ಬೆಂಗಳೂರು: ಎಸ್‌ಐಆರ್ ಕರ್ತವ್ಯದಲ್ಲಿದ್ದ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ (Teacher) ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ. ಶಮಂತ ಕುಮಾರಿ (44) ಮೃತ ಶಿಕ್ಷಕಿ. ಇತ್ತೀಚೆಗೆ ಬಿಎಲ್ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇದರ ಬೆನ್ನಲ್ಲೇ ಶುಗರ್, ಬಿಪಿ ಹೆಚ್ಚಾಗಿ ತೀವ್ರ ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ (ಜು.23) ರಾತ್ರಿ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಮೇಲಾಧಿಕಾರಿಗಳು ಎಸ್‌ಐಆರ್ ಪ್ರಕ್ರಿಯೆ ಬೇಗ ಬೇಗ ಮುಗಿಸುವಂತೆ ಒತ್ತಡ ಹಾಕುತ್ತಿದ್ದರು. ಈ ಕೆಲಸದಿಂದ ಬಿಡುಗಡೆ ಮಾಡಬಹುದಾ ಎಂದು ಕೇಳಿಕೊಂಡಿದ್ದರು. ಮೇಲಾಧಿಕಾರಿಗಳ ಒತ್ತಡದಿಂದ …

Read More »

ಲೋಕಸಭೆಯಲ್ಲಿ ಮತ್ತೆ ʻನೀಟ್‌ʼ ಗದ್ದಲ – ಸೋಮವಾರದವರೆಗೆ ಕಲಾಪ ಮುಂದೂಡಿಕೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ 5ನೇ ದಿನವೂ ಲೋಕಸಭೆಯಲ್ಲಿ  ʻನೀಟ್‌ʼ  ಕುರಿತು ಗದ್ದಲ ಮುಂದುವರಿದ ಹಿನ್ನೆಲೆ, ಕಲಾಪವನ್ನ ಸೋಮವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ. ಹೌದು. ಸಂಸತ್ತಿನ ಮುಂಗಾರು ಅಧಿವೇಶನದ 5ನೇ ದಿನವೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಮುಂದುವರಿಯಿತು. ನೀಟ್  ಪರೀಕ್ಷೆ ವಿವಾದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಸದನ ಆರಂಭವಾಗುತ್ತಿದ್ದಂತೆಯೇ ಪ್ರತಿಭಟನೆ ನಡೆಸಿದವು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ …

Read More »

ಪ್ರಧಾನ್‌ ರಾಜೀನಾಮೆ ಬಗ್ಗೆ ನಾಳೆಯವರೆಗೆ ಕೇಂದ್ರ ಸಮಯ ಕೇಳಿದೆ: ಸಿಜೆಪಿ

ನವದೆಹಲಿ: ಮೂರು ಬೇಡಿಕೆಯ ಪೈಕಿ ಕೇಂದ್ರ ಸರ್ಕಾರ ನಮ್ಮ ಎರಡು ಬೇಡಿಕೆಯನ್ನು ಒಪ್ಪಿಕೊಂಡಿದೆ ಎಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹೇಳಿದೆ. ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್  ಅವರು ದೆಹಲಿಯ ಕಾನ್‌ಸ್ಟಿಟ್ಯೂಷನ್‌ ಕ್ಲಬ್‌ನಲ್ಲಿ ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಮತ್ತು ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದರು. ಈ ವೇಳೆ ಸಿಜೆಪಿ ಧರ್ಮೇಂದ್ರ ಪ್ರಧಾನ್‌ ಅವರನ್ನು ಸಂಪುಟದಿಂದ ತೆಗೆಯಬೇಕು, ಪ್ರತಿಭಟನಾ ನಿರತ …

Read More »

ಪತ್ನಿ ಚೆನ್ನಮ್ಮ ನಿಧನದಿಂದ ದುಃಖದಲ್ಲಿದ್ದಾಗ ಸಾಂತ್ವನ ಹೇಳಿದ ನಾಡಿನ ಜನತೆ, ಪಕ್ಷದ ಕಾರ್ಯಕರ್ತರಿಗೆ ಹೆಚ್‌ಡಿಡಿ ಕೃತಜ್ಞತೆ

ಬೆಂಗಳೂರು: ಪತ್ನಿ ಚೆನ್ನಮ್ಮಅವರನ್ನು ಕಳೆದುಕೊಂಡು ದುಃಖದಲ್ಲಿದ್ದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ (ಅವರಿಗೆ ಸಾಂತ್ವನ ಹೇಳಿದ ನಾಡಿನ ಜನತೆ, ಕಾರ್ಯಕರ್ತರು, ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಹೆಚ್‌ಡಿಡಿ ಕೃತಜ್ಞತಾ ಪತ್ರದಲ್ಲೇನಿದೆ? ಎಪ್ಪತ್ತೆರಡು ವರ್ಷಗಳ ಸುದೀರ್ಘಕಾಲ ನನ್ನೊಂದಿಗೆ ಹೆಜ್ಜೆಗೆ ಹೆಜ್ಜೆ ಇರಿಸಿ ನಡೆದಿದ್ದ ನನ್ನ ಸಹಧರ್ಮಿಣಿ ಶ್ರೀಮತಿ ಚೆನ್ನಮ್ಮ ಅವರು 2026 ಜುಲೈ 18ರಂದು ಶನಿವಾರ ಶಿವೈಕ್ಯರಾದರು. ಮನೆಯ ನಂದಾದೀಪ ನಂದಿಹೋದ ಕಷ್ಟಕರ ಸಂದರ್ಭದಲ್ಲಿ ನಮ್ಮ ದುಃಖದಲ್ಲಿ ಭಾಗಿಯಾಗಿ ಸಾಂತ್ವನದ ಚೈತನ್ಯಧಾರೆ ಎರೆದ …

Read More »

ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ – ಪತಿ, ಮಾವ ಪೊಲೀಸರ ವಶಕ್ಕೆ

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾನಗರ  ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿ ಬಳಿ ನಡೆದಿದೆ. ಪ್ರೇರಣ ಮೃತ ಗೃಹಿಣಿ. ಕಳೆದ ಒಂದು ವರ್ಷದ ಹಿಂದಷ್ಟೇ ವಿನಯ್ ಕುಮಾರ್ ಎಂಬುವವರನ್ನು ಮದುವೆಯಾಗಿದ್ದರು. ಪತಿ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದು, ಪ್ರೇರಣ ಸದ್ಯ ಬಿಎಸ್ಸಿ ಪದವಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ದೂಪನಹಳ್ಳಿ ಬಳಿಯಲ್ಲಿ ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ …

Read More »

ಕೂಲಿ ವಿಚಾರಕ್ಕೆ ಗಲಾಟೆ, ಮಾಲೀಕನಿಂದ ಫೈರಿಂಗ್‌ – ಮಗುವಿನ ತಲೆಗೆ ಹೊಕ್ಕ ಗುಂಡು

ಚಿಕ್ಕಮಗಳೂರು: ಕೂಲಿ ವಿಚಾರವಾಗಿ ನಡೆದ ಗಲಾಟೆ ವೇಳೆ ಕಾರ್ಮಿಕರನ್ನು ಹೆದರಿಸಲು ಮಾಲೀಕ ಹಾರಿಸಿದ ಗುಂಡು  ಮಗುವಿನ ತಲೆಗೆ ಹೊಕ್ಕು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ  ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಗದೀಶ್ ಗೌಡ ಗುಂಡು ಹಾರಿಸಿದ ತೋಟದ ಮಾಲೀಕ. ಈತನ ಮನೆಗೆ ಅಸ್ಸಾಂ ಮೂಲದ ಕಾರ್ಮಿಕರು ಕೆಲಸಕ್ಕೆ ಬಂದಿದ್ದರು. ಕಾರ್ಮಿಕರು 400 ರೂ. ಕೂಲಿ ಕೇಳಿದ್ದರು. ಆದರೆ ಜಗದೀಶ್‌ ಗೌಡ ಈಗ 350 ರೂ. ಕೊಡ್ತೀನಿ, ಆಮೇಲೆ 50 ರೂ. …

Read More »