Home / ರಾಜಕೀಯ / ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಆರೋಪ: ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಆರೋಪ: ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್

Spread the love

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮ 69ರ ಅಡಿಯ ಚರ್ಚೆಯ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ, ಹೈದರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಆದಾಗ ಜನರು ಖುಷಿಪಟ್ಟಿದ್ದರು. ಆದರೆ ಯವುದೇ ರೀತಿಯ ಅಭಿವೃದ್ಧಿ ಆಗಿಲ್ಲ.

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಈವರೆಗೆ ರಚನೆ ಆಗಿಲ್ಲ. ಯಾವುದೇ ಅಧ್ಯಕ್ಷರ ನೇಮಕಾತಿಯೂ ಆಗಿಲ್ಲ, ಒಂದೇ ಒಂದು ಸಭೆ ಕೂಡ ನಡೆದಿಲ್ಲ ಎಂದು ಹೇಳಿದರು. ಮಂಜೂರಾತಿ ಆದ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ಸರ್ಕಾರ ಕೊಟ್ಟಿತ್ತು. ಆದ್ರೆ, ಕೋವಿಡ್ ನೆಪದಲ್ಲಿ ನೇರ ನೇಮಕಾತಿ ಹುದ್ದೆಗಳ ಭರ್ತಿ ತಡೆ ಹಿಡಿಯಲಾಗಿದೆ. 30


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ