Breaking News

ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ

Spread the love

ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ.

 

ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

 

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಶ್ರೀಶೈಲದಿಂದ‌ ವಾಪಸ್ ಬರುವಾಗ ಕ್ರೂಸರ್ ಅಪಘಾತ ; ಬೆಳಗಾವಿ ಮೂಲದ ಮೂವರು ಸಾವು

Spread the loveಬೆಳಗಾವಿ : ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದುಕೊಂಡು ಮರಳಿ ಬರುವ ವೇಳೆ ಕ್ರೂಸರ್ ವಾಹನ‌ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ