ಶಿವರಾಜ್ಯಾಭಿಷೇಕ ಸಮಾರಂಭದ 350 ನೇ ವಾರ್ಷಿಕೋತ್ಸವದಲ್ಲಿ ರಂಗೋಲಿ ಕಲಾವಿದ ಅಜಿತ್ ಔರ್ವಾಡಕರ್ ಅವರು ರಂಗೋಲಿಯ ಮೂಲಕ “ಶಿವರಾಜ್ಯಾಭಿಷೇಕದ ಭವ್ಯವಾದ ಚಿತ್ರ” ವನ್ನು ಬಿಡಿಸಿದ್ದಾರೆ.
ಈ ರಂಗೋಲಿಯು ವಡಗಾಂವದಲ್ಲಿ ಕಲಾರತ್ನ ಬಿಲ್ಡಿಂಗ್ ನಜರ್ ಕ್ಯಾಂಪ್ ಏಳೂರು ರಸ್ತೆಜ್ಯೋತಿ ಫೋಟೋ ಸ್ಟುಡಿಯೋ) ಬಳಿ ಇದೆ ಎಲ್ಲಾ ನಾಗರಿಕರು ಮತ್ತು ಶಿವಭಕ್ತರು ಇದನ್ನು ನೋಡಲು 12 ರಂದು ಬೆಳಿಗ್ಗೆ 9 ರಿಂದ ಸಂಜೆ 7 ರವರೆಗೆ ಲಭ್ಯವಿರುತ್ತದೆ