Breaking News

ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಶುಕ್ರವಾರದಂದು ಉದ್ಘಾಟಿಸಿದರು.

Spread the love

ಘಟಪ್ರಭಾ:ಗೋಕಾಕ ಮತಕ್ಷೇತ್ರದ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಅಣ್ಣಾ ಜಾರಕಿಹೊಳಿರವರ ಆಪ್ತ ಸಹಾಯಕರಾದ ಶ್ರೀ ಸುರೇಶ ಸನದಿ ಅವರು ಘಟಪ್ರಭಾ ಪಟ್ಟಣಕ್ಕೆ ಆಗಮಿಸಿ ಪುರಸಭೆಯ ಮಲ್ಲಾಪೂರ ಪಿಜಿ ತರಕಾರಿ ಮಾರುಕಟ್ಟೆಯಲ್ಲಿ ನೂತನ ನಿರ್ಮಾಣ ಗೊಂಡ ಶುದ್ಧ ಕುಡಿಯುವ ನೀರಿನ ಘಟಕವನ್ನು ರಿಬ್ಬನ್ ಕಟ್ ಮಾಡುವುದರ ಮೂಲಕ ಶುಕ್ರವಾರದಂದು ಉದ್ಘಾಟಿಸಿದರು.May be an image of one or more people, temple and text

ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಎಮ್ ಎಸ್ ಪಾಟೀಲ,ಹಿರಿಯ ಮುಖಂಡರಾದ ಡಿ ಎಮ್ ದಳವಾಯಿ,ಸುದೀರ ಜೋಡಟ್ಟಿ,ರಮೇಶ ತುಕ್ಕಾನಟ್ಟಿ,ಕಲ್ಲಪ್ಪ ಕೊಂಕಣಿ,ಕೆಂಪಣ್ಣ ಕಾಡದವರ,ಲಗಮಣ್ಣ ನಾಗನ್ನವರ,ಕೆಂಪಣ್ಣ ಚೌಕಶಿ,ಕುಮಾರ ಹುಕ್ಕೇರಿ,ಮಾಜಿ ಪ ಪಂ ಸರ್ವ ಸದಸ್ಯರು,ಪುರಸಭೆ ಸರ್ವ ಸಿಬ್ಬಂದಿ ವರ್ಗದವರು,ಪತ್ರಕರ್ತರು,ಯುವ ಮುಖಂಡರು,ಹಾಗೂ ಇನ್ನೂ ಊರಿನ ಹಿರಿಯರು,ಯುವಕರು, ಉಪಸ್ಥಿತರಿದ್ದರು.May be an image of one or more people, temple and text


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ