ಹಿರೇಬಾಗೇವಾಡಿ: ಸರ್ಕಾರಿ ಬಸ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಬಸವನಗರದ ಬಳಿ ಬೆಳಗಾವಿ- ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಜರುಗಿದೆ.
ಖಾನಾಪೂರ ತಾಲ್ಲೂಕಿನ ಅವರೊಳ್ಳಿ ಗ್ರಾಮದ ರಾಜಗೌಡ ಕಲ್ಲನಗೌಡ ಪಾಟೀಲ (45) ಮೃತರು.
ಹಿಂಬದಿ ಕುಳಿತಿದ್ದ ಅವರ ಪತ್ನಿ ಸುನಿತಾ ಅವರು ಸಾಧಾರಣ ಗಾಯಗೊಂಡಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7