Breaking News

Daily Archives: ಜನವರಿ 4, 2020

ಲಕ್ಷ್ಮೀ ನ್ಯೂಸ್ ಬಡವರ ಶೋಷಿತ ವರ್ಗದ ಪರವಾದ ಧ್ವನಿಯಾಗಲಿ: ಲಖನ್ ಜಾರಕಿಹೊಳಿ

ಲಕ್ಷ್ಮೀ ನ್ಯೂಸ್ ಬಡವರ ಶೋಷಿತ ವರ್ಗದ ಪರವಾದ ಧ್ವನಿಯಾಗಲಿ: ಲಖನ್ ಜಾರಕಿಹೊಳಿ   ಸಮಾಜದ ಅಂಕುಕೊಂಡುಗಳನ್ನು ತಿದ್ದುವ ಶಕ್ತಿ ಮಾಧ್ಯಮಕ್ಕೆ ಇದೆ ಆದ್ದರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ (ವೆಬ್ ಪೇಜ್) ಬಡವರ ಶೋಷಿತ ವರ್ಗದ ಪರವಾದ ಧ್ವನಿಯಾಗಲಿ ಎಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ಗೆ ಹಾರೈಸಿದರು.   ಶನಿವಾರ ದಂದು ಲಕ್ಷ್ಮೀ ನ್ಯೂಸ್ ತಂಡ ಹೊಸ ವರ್ಷದಂದು ನೂತನವಾಗಿ ಪ್ರಾರಂಭವಾದ ಲಕ್ಷ್ಮೀ …

Read More »