ಬೆಳಗಾವಿ-ನಾಳೆ ಕುಂದಾನಗರಿ ಬೆಳಗಾವಿ ಬಂದ್ ಇಲ್ಲವೇ ಇಲ್ಲ ‘ಭಾರತ್ ಬಂದ್’ ಪರಿಣಾಮ ಬೆಳಗಾವಿಯಲ್ಲಿ ಇರಲ್ಲ ನಾಳೆ ಇಲ್ಲಿ ನಡೆಯೋದು ಮುಷ್ಕರ ಮಾತ್ರ ನಾಳೆ ಬಂದ್ ನಡೆಸದೇ ಕೇವಲ ಸಾಂಕೇತಿಕವಾಗಿ ಪ್ರತಿಭಟಿಸಲು ವಿವಿಧ ಕಾರ್ಮಿಕ ಸಂಘಟನೆಗಳು ತೀರ್ಮಾನಿಸಿವೆ ನಾಳೆ ಬೆಳಗಾವಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದು ನಾಳೆ ಎಂದಿನಂತೆ ಬೆಳಗಾವಿಯ ಜನಜೀವನ ನಡೆಯಲಿದೆ. ಎಂದಿನಂತೆ ಶಾಲಾ ಕಾಲೇಜುಗಳು ಓಪನ್, ಸಾರಿಗೆ ಸಂಚಾರ ಸುಗಮವಾಗಿ ನಡೆಯಲಿದೆ ಬೆಳಗ್ಗೆ 11 ಗಂಟೆಗೆ ಎಐಟಿಯುಸಿ, ಸಿಐಟಿಯು …
Read More »Daily Archives: ಜನವರಿ 7, 2020
ವಿವಿಧ ಬೇಡಿಕೆಗಳಿಗಾಗಿ ಆಶಾ ಕಾರ್ಯಕರ್ತರ ಬೃಹತ್ ಪ್ರತಿಭಟನೆ
ಆಶಾ ಕಾರ್ಯಕರ್ತೆಯರಿಗೆ ನೀಡಬೇಕಿದ್ದ 15 ತಿಂಗಳ ಬಾಕಿ ಪ್ರೊತ್ಸಾಹ ಧನವನ್ನು ಪಾವತಿಸಬೇಕು ಅಲ್ಲಿಯವರೆಗೂ ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸುತ್ತೇವೆ ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು. ವಿವಿಧ ಬೇಡಿಕೆಗಳಲ್ಲಿ ಒಂದಾದ ಎಂ.ಸಿ.ಟಿಎಸ್ ಪ್ರೊತ್ಸಾಹ ಧನವನ್ನು ಪಾವತಿಸುವವರೆಗೂ ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವದಿ ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ ಕೂಡಲೇ ನಮ್ಮಬೇಡಿಕೆಗಳನ್ನು ಈಡೇರಿಸಬೇಕು. ನಮ್ಮನ್ನು ಕೆಲಸದಿಂದ ತೆಗೆಯುವ ಬೆದರಿಕೆ ಹಾಕುವುದನ್ನು ಕೈಬಿಡಬೇಕೆಂದು ಬೃಹತ್ ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತರ …
Read More »ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್... ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ?
ರಾತ್ರೋ ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್... ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ? ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಅವರ ದಬಾಂಗ್ 3 ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡಿದ್ದಷ್ಟೇ ಅಲ್ಲದೆ ಖಡಕ್ ವಿಲನ್ ಆಗಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಅವರಿಗೂ ಬಿ ಟೌನ್ ನಲ್ಲಿ ಒಳ್ಳೆಯ ಹೆಸರನ್ನು ತಂದುಕೊಟ್ಟಿತ್ತು.. ಈ ಸಿನಿಮಾದ ಮೂಲಕ ಕಿಚ್ಚ ಹಾಗೂ ಸಲ್ಮಾನ್ ಖಾನ್ ಬಹಳ …
Read More »ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ
ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇರುವುದಿಲ್ಲ. ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವ ಮೂಲಕ ಮಗುವಿನ ಮೌಲ್ಯಮಾಪನ ಮಾಡಲಾಗುವುದು. ಈ ಮೌಲ್ಯಮಾಪನ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಪಾಸ್ ಅಥವಾ ಫೇಲ್ ಎಂದು ಮಾಡಲಾಗುವುದಿಲ್ಲ. …
Read More »ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ
ಬೆಳಗಾವಿ: ನಿರ್ದಿಷ್ಟ ಪಕ್ಷ ಹಾಗೂ ಸಮುದಾಯವನ್ನು ಗುರುತಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ನ ಕಾರ್ಯಕರ್ತರು ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮನಬಂದಂತೆ ಮಾತನಾಡಿದ್ದಾರೆ. ಇತ್ತೀಚಿಗೆ ಸಿಎಎ ಬೆಂಬಲಿಸಿ ನಡೆಸಿದ ಜಾಗೃತಿ ಸಭೆಯಲ್ಲಿ …
Read More »
Laxmi News 24×7