ಒಗ್ಗಟ್ಟಿನಿಂದ ಹೋರಾಡಲು KAS ನೊಂದ ಅಭ್ಯರ್ಥಿಗಳ ನಿರ್ಧಾರ; ಜ.12 ಕ್ಕೆ ಪತ್ರಿಕಾಗೋಷ್ಠಿ…!! ಕೆಎಎಸ್ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದರಿಂದ ಇಡೀ ನೇಮಕಾತಿಯನ್ನು ನ್ಯಾಯಾಂಗ ತನಿಖೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆಗ್ರಹಿಸಿ ಎಲ್ಲ ನೊಂದ ಅಭ್ಯರ್ಥಿಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲು ಜನೇವರಿ 12 ರಂದು ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲು ನಿರ್ಧರಿಸಿದರು. ಕೆಎಎಸ್ ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ …
Read More »Daily Archives: ಜನವರಿ 9, 2020
ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದೆ
ಮೂಡಲಗಿ : ರೈತರಿಗೆ ಹಾಲಿನಿಂದಲೇ ಹೆಚ್ಚಿನ ಉತ್ಪಾದನೆ ತರಲು ಕರ್ನಾಟಕ ಹಾಲು ಮಹಾಮಂಡಳಿ ನಿರ್ಧರಿಸಿದ್ದು, ರೈತರ ಆರ್ಥಿಕಾಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರ ಉದ್ಧಾರವೇ ನಮ್ಮ ಕೆಎಂಎಫ್ ಗುರಿಯಾಗಿದೆ ಎಂದು ಹೇಳಿದರು. ರೈತರಿಗಾಗಿ ಕರ್ನಾಟಕ ಹಾಲು ಮಹಾಮಂಡಳಿ ಮುಂದಿನ ದಿನಗಳಲ್ಲಿ …
Read More »ಯಮಕನಮರ್ಡಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ ಲಖನ್ ಜಾರಕಿಹೊಳಿ..!!
ಯಮಕನಮರ್ಡಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ ಲಖನ್ ಜಾರಕಿಹೊಳಿ..!! ಯಮಕನಮರ್ಡಿಯಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭ/ರಸ್ತೆ,ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ/ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ನೀಡಿದ್ರು ಚಾಲನೆ. ಗುರುವಾರ ದಂದು ಯಮಕನಮರರ್ಡಿ ಕ್ಷೇತ್ರದಲ್ಲಿ ಬರುವ ಹೊಸ ವಂಟಮೂರಿ, ಬೂತ್ರಾಮನಹಟ್ಟಿ, ಗುಗ್ರಾನಹಟ್ಟಿ,ಹಾಗೂ ಹೂಸರ ಗ್ರಾಮಗಳಲ್ಲಿ ಕೈಗೊಂಡ ರಸ್ತೆ ಹಾಗೂ ಕುಡಿಯುವ ನೀರು ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ …
Read More »ಯದ್ದಲಗುಡ್ಡ ಗ್ರಾಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ..!!
ಯದ್ದಲಗುಡ್ಡ ಗ್ರಾಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ..!! ಯದ್ದಲಗುಡ್ಡ ಗ್ರಾಮಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ/ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿ/ಅಭಿವೃದ್ಧಿ ಬಗ್ಗೆ ನಡೆಯಿತು ಚರ್ಚೆ. ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯದ್ದಲಗುಡ್ಡ ಗ್ರಾಮಕ್ಕೆ ಭುದುವಾರ ದಂದು ಭೇಟಿ ನೀಡಿದರು. ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ರಮೇಶ ಅಣ್ಣಾ ಜಾರಕಿಹೊಳಿ ಅವರು ಭಾಗವಸಿ ಗ್ರಾಮಗಳ ಅಭಿವೃದ್ಧಿ ಬಗ್ಗೆ ಮುಖಂಡರೊಂದಿಗೆ ಚರ್ಚಿಸಿದರು.ಈ ಸಂದರ್ಭದಲ್ಲಿ …
Read More »
Laxmi News 24×7