ಉತ್ತಮ ಸಮಾಜ ಕಟ್ಟುವಲ್ಲಿ “ಲಕ್ಷ್ಮೀ ನ್ಯೂಸ್” ಪ್ರಮುಖ ಪಾತ್ರ ವಹಿಸಲಿ:ಶಾಸಕ ರಮೇಶ ಜಾರಕಿಹೊಳಿ ಸಾಮಾಜಿಕ ಪರಿವರ್ತನೆಯಲ್ಲಿ ಪತ್ರಿಕೆಗಳ ಪಾತ್ರ ಅಪಾರ/ಉತ್ತಮ ಸಮಾಜ ಕಟ್ಟುವ ಕೆಲಸ “ಲಕ್ಷ್ಮೀ ನ್ಯೂಸ್” ಮಾಡಲಿ/ನೂತನವಾಗಿ ಪ್ರಾರಂಭವಾದ “ಲಕ್ಷ್ಮೀ ನ್ಯೂಸ್” ಗೆ ಶುಭ ಹಾರೈಸಿದ ಶಾಸಕರು. ಸಾಮಾಜಿಕ ಪರಿವರ್ತನೆ ಜತೆಗೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸುವಲ್ಲಿ ಪತ್ರಿಕೆಗಳ ಪಾತ್ರ ಅಪಾರವಾಗಿದೆ.ಆದ್ದರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ಉತ್ತಮ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಲಿ ಎಂದು ಗೋಕಾಕ ಕ್ಷೇತ್ರದ …
Read More »Daily Archives: ಜನವರಿ 13, 2020
ನಮ್ಮ ಸಮಾಜದ ಇನ್ನೊಂದು ಆ್ಯಂಗಲ್ ಗೆ ಕನ್ನಡಿ ಹಿಡಿಯುತ್ತದೆ.. ಎಲ್ರಿಗೂ ಗೊತ್ತಿದೆ ಇದು ಆಸಿಡ್ ದಾಳಿಗೊಳಗಾದ ಹೆಣ್ಣೊಬ್ಬಳ ಕತೆ ಅಂ
ಹೃದಯವಿದ್ರಾವಕ ಟ್ರಾಜಿಡಿ ಡ್ರಾಮ ಸಿನೆಮಾ ಅಲ್ಲ ಅದು.. ಒಂದು ಹೆಣ್ಣಿನ ಬದುಕಿನ ದುರಂತವಿದೆ, ಹೋರಾಟವಿದೆ, ಲವಲವಿಕೆ ಇದೆ, ನಗುವಿದೆ, ಭಾವುಕರನ್ನಾಗಿಸುತ್ತದೆ, ನಮ್ಮ ಸಮಾಜದ ಇನ್ನೊಂದು ಆ್ಯಂಗಲ್ ಗೆ ಕನ್ನಡಿ ಹಿಡಿಯುತ್ತದೆ.. ಎಲ್ರಿಗೂ ಗೊತ್ತಿದೆ ಇದು ಆಸಿಡ್ ದಾಳಿಗೊಳಗಾದ ಹೆಣ್ಣೊಬ್ಬಳ ಕತೆ ಅಂತ. ಆ ಹೆಣ್ಣು ಸಹಜವಾಗಿ ಬದುಕಲು ಹೋರಾಡುವ ಕತೆ, ಸಮಾಜದೊಳಗೆ ತನ್ನ ಅಸ್ಥಿತ್ವವನ್ನು ಗಟ್ಟಿ ಮಾಡ್ಕೊಂಡು ಬದುಕುವ ಕತೆ. ನಮ್ಮ ಸುತ್ತಮುತ್ತಲಿನ ಸಮಾಜದಲ್ಲೇ ಆ್ಯಸಿಡ್ ದಾಳಿಗೆ ತುತ್ತಾಗಿ ಅಥವ …
Read More »ವಿಷಯ: 2015 ನೇ ಸಾಲಿನ ಕೆಎಎಸ್ ಹುದ್ದೆಗಳ ನೇಮಕಾತಿಯನ್ನು ನ್ಯಾಯಾಂಗ ತನಿಖೆಗೆ ಒತ್ತಾಯ
ಗೆ…. ಶ್ರೀ ಶಂಕರಗೌಡ ಪಾಟೀಲ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಬೆಂಗಳೂರು . ಮುಖ್ಯ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನದ ಅಂಕಗಳನ್ನು ತಿರುಚುವ ಮೂಲಕ 2015 ನೇ ಸಾಲಿನ 428 ಕೆಎಎಸ್ ಹುದ್ದೆಗಳ ಆಯ್ಕೆ ಪಟ್ಟಿಯಲ್ಲಿ ವ್ಯಾಪಕ ಅಕ್ರಮ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದರಿಂದ ಇಡೀ ನೇಮಕಾತಿಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವುದಲ್ಲದೆ ಮರು ಮೌಲ್ಯಮಾಪನ ನಡೆಸಬೇಕೆಂದು ಆಗ್ರಹಿಸುತ್ತೆವೆ. ಅಸಮಾಧಾನ ಅಂಶಗಳು:- * 30 ಅಭ್ಯರ್ಥಿಗಳು ಪರೀಕ್ಷಾ ನಿಯಮ ಉಲ್ಲಂಘಿಸಿ ಕೆಎಟಿ ಮೆಟ್ಟಿಲೇರಿ …
Read More »
Laxmi News 24×7