Breaking News

Daily Archives: ಜನವರಿ 16, 2020

ಜಿಲ್ಲಾ ಪರಿಷತ್ ಶಾಲೆಯಲ್ಲಿ ನೀರು ಕುಡಿದಷ್ಟು ಸುಲಭ ಇಂಗ್ಲಿಷ್ ಮಾತನಾಡ ಬಲ್ಲರು

ಸೊಲ್ಲಾಪುರ. . ಹೌದು ಈಗಿನ ಕಾಲದ ಸಾವಿತ್ರಿಬಾಯಿಪುಲೆ ಎಂದೇ ಹೆಸರಾದ ಇಲ್ಲೇ ಶಿಕ್ಷಕಿ ರಾಜಶ್ರೀ ಕಲ್ಯಾಣ್ ಸೋಲಾಪುರ ಜಿಲ್ಲೆ ಅಕ್ಕಲಕೋಟ ತಾಲೂಕಿನ ನಾಗಣಸೂರ ಜಿಲ್ಲಾ ಪರಿಷತ್ ಶಾಲೆ ಮಕ್ಕಳು ಇವತ್ತಿನ ಕಾಲದಲ್ಲಿ ಇಂಗ್ಲಿಷ್ ಎಂಬ ಕಬ್ಬಿಣದ ಕಡಲೆಯಾಗಿರುವ ಇಲ್ಲಿನ ವಿದ್ಯಾರ್ಥಿಗಳು ಜಿಲ್ಲಾ ಪರಿಷತ್ ಶಾಲೆಯ ಮಕ್ಕಳು ಮುತ್ತು ಉದುರಿದಂತೆ ಮಾತನಾಡುತ್ತಾರೆ. ವಿದ್ಯಾರ್ಥಿಗಳು ಪ್ರತಿನಿತ್ಯ ಎರಡು ಕಿಲೋಮೀಟರ್ ಹೊರಗೆ ನಡೆದುಕೊಂಡು ಶಾಲೆಗೆ ಬರುತ್ತಾರೆ .ಇಂಗ್ಲಿಷ್ ಭಾಷೆ ಶಬ್ದಗಳನ್ನು ನೀರು ಕುಡಿದಷ್ಟು ಸುಲಭವಾಗಿ …

Read More »