ಬೆಳಗಾವಿ: ನಿನ್ನೆ ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ‘ಹುತಾತ್ಮಾ ದಿನ’ದ ಕಾಯ೯ಕ್ರಮದಲ್ಲಿ ಭಾಗವಹಿಸಿಲು ಆಗಮಿಸಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಬಳಿಕ, ಮಹಾರಾಷ್ಟ್ರದ ಗಡಿಯಲ್ಲಿ, ವಿಶೇಷವಾಗಿ ಕೊಲ್ಲಾಪುರ ಜಿಲ್ಲೆಯಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ. ಸಚಿವ ರಾಜೇಂದ್ರ ಪಾಟೀಲ ಪೊಲೀಸರ ಕಣ್ಣು ತಪ್ಪಿಸಲು, ಕಾಗಲನಿಂದ ಸಾಮಾನ್ಯರಂತೆ …
Read More »Daily Archives: ಜನವರಿ 18, 2020
ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ’ಗೋ ಬ್ಯಾಕ್ ಅಮಿತ್ ಶ” ಎಂಬ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಮಾವೇಶ ನಡೆಯುತ್ತಿದ್ದು, ’ಸಂಜೆ ಈ ಸಮಾವೇಶದಲ್ಲಿ ಭಾಗವಹಿಸಲಿರುವ ಅಮಿತ್ ಶಾ ಸಿಎಎ ಪರ ಮಾತನಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಅಮಿತ್ ಶಾ ಹುಬ್ಬಳ್ಳಿ ಭೇಟಿ ಹಾಗೂ ಸಿಎಎ ವಿರೋಧಿಸಿ ವಿವಿಧ ಸಂಘಟನೆಗಳ …
Read More »ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ
ಬೆಳಗಾವಿ: ಲಕ್ಷಾಂತರ ಭಕ್ತರನ್ನು ಹೊಂದಿರುವ ರಾಯಬಾಗ ತಾಲೂಕು ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ಯನ್ನು ಆಯೋಜಿಸಲಾಗಿದ್ದು, ಹತ್ತು ಸಾವಿರಕ್ಕಿಂತಲೂ ಹೆಚ್ಚು ಭಕ್ತಾದಿಗಳು ರೊಟ್ಟಿಯ ಬುತ್ತಿಯನ್ನು ಮಠಕ್ಕೆ ಸಲ್ಲಿಸಲಿದ್ದಾರೆ. ಪ್ರತಿವಷ೯ ಬಣದ ಹುಣ್ಣಿಮೆಯಿಂದ ಶ್ರೀ ಯಲ್ಲಾಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ದಿನದ ವರೆಗೆ, ಅಂದರೆ 11 ದಿನಗಳ ಕಾಲ ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸುತ್ತಿದ್ದರು. ಈ ಬಾರಿ ಈ ಕಾಯ೯ಕ್ರಮವನ್ನು ಒಂದೇ ದಿನ ಇಡಲಾಗಿದೆ. …
Read More »ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳುವ ಸಾಧ್ಯತೆಯಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯೂ ವಿಳಂಬವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆದರೆ ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ …
Read More »ನಗರಸಭೆ ನೆಪದಲ್ಲಿ ರಸ್ತೆ ಬದಿಯ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಹಿಂದೆ ಭಾರಿ ಭ್ರಷ್ಟಾಚಾರ
ಗೋಕಾಕ: ನಗರಸಭೆ ನೆಪದಲ್ಲಿ ರಸ್ತೆ ಬದಿಯ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಹಿಂದೆ ಭಾರಿ ಭ್ರಷ್ಟಾಚಾರ ಪಿತೂರಿ ಅಡಗಿದ್ದು, ವ್ಯಾಪಾರಸ್ಥರು ನ್ಯಾಯಬದ್ಧವಾಗಿ ಹೋರಾಟ ನಡೆಸಬೇಕು.ನಾವು ನಿಮ್ಮ ಬೆಂಬಲಕ್ಕೆ ಇರುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಹೇಳಿದರು. ಇಂದು ಗೃಹ ಕಚೇರಿಯಲ್ಲಿ ಮಾತನಾಡಿ ಪುಟಪಾತ್ ಟೆಂಡರ್ ನೆಪ ಹೇಳಿ ಅಂಗಡಿಗಳನ್ನು ತೆರುವುಗೊಳಿಸಲಾಗುತ್ತಿದೆ. ಪುಟ ಪಾತ್ ಗಾಗಿ ಒಟ್ಟು 24 ಕೋಟಿ ರೂ. ಟೆಂಡರ್ ಪಾಸಾಗಿದ್ದು, ಸುಮಾರು ಹತ್ತು ಕೋಟಿ ಕಿಕ್ ಬ್ಯಾಕ್ …
Read More »
Laxmi News 24×7