ಮುಗಳಖೋಡ ಮಠದಲ್ಲಿ ಭಜ೯ರಿಯಾಗಿ ನಡೆದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ : ಬ್ರಹ್ಮಾಂಡ ಗುರೂಜಿ ಉಪಸ್ಥಿತಿ ಬೆಳಗಾವಿ: ಇಂದು ರಾಯಬಾಗ ತಾಲೂಕಿನ ಮುಗಳಖೋಡದ ಜಿಡಗಾ ಮಠದಲ್ಲಿ, ಈ ವಷ೯ ಮೊದಲ ಬಾರಿಗೆ ಆಯೋಜಿಸಲಾಗಿದ್ದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ ಅತ್ಯಂತ ವಿಜೃಂಭಣೆಯಿಂದ ಜರುಗಿತು. ರಾಯಬಾಗ ತಾಲೂಕು ಸೇರಿದಂತೆ ಇತರೆಡೆಯಿಂದ ಸುಮಾರು ೧೦ ಸಾವಿರಕ್ಕೂ ಹೆಚ್ಚು ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸಿದರು. ಮಠದ ಹೆಲಿಪ್ಯಾಡ ಆವರಣದಲ್ಲಿ ನಿಮಿ೯ಸಲಾಗಿದ್ದ ಮಂಟಪದಲ್ಲಿ ಹಳ್ಳಿ …
Read More »Daily Archives: ಜನವರಿ 20, 2020
ಕಾಂಗ್ರೆಸ್ ನಲ್ಲಿ ಮೂರು ಗುಂಪುಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ.
ಕೋಲಾರ: ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿದ್ದು, ಈ ಗುಂಪುಗಾರಿಕೆಯೇ ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಇದೀಗ ಶಕ್ತಿ ಕಳೆದುಕೊಂಡು ಲೋ ಕಮಾಂಡ್ ಆಗಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಎಂಬ ಮೂರು ಗುಂಪುಗಳಿದ್ದು, ಅಕ್ಷರಶಃ ಮನೆಯೊಂದು …
Read More »ನಮಗೆ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸವಿದೆ ಎಂದು ಹೇಳುವ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಟಾಂಗ್ ನೀಡಿದರು.
ಹಾಸನ: ಸಿಎಂ ಬಿ ಎಸ್ ಯಡಿಯೂರಪ್ಪ ಮೂರುವರೆ ವರ್ಷದ ಬಳಿಕ ಚುನಾವಣಾ ನಿವೃತ್ತಿ ಹೊಂದುತ್ತಾರೆ ಎಂಬ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಮಾಧುಸ್ವಾಮಿ, ನಮ್ಮ ಬಳಿಯಾಗಲಿ ಅಥಾವ ಯಾವುದೇ ಸಭೆಯಲ್ಲಾಗಲಿ ಯಡಿಯೂರಪ್ಪ ಈ ರೀತಿಯ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಯಡಿಯೂರಪ್ಪ ಯಾವ ಸಭೆಯಲ್ಲೂ ನಾನು ಕೇವಲ ಮೂರು ವರ್ಷ ಸಿಎಂ ಆಗಿ ನಂತರ …
Read More »ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ಕರುನಾಡ ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ
ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ಕರುನಾಡ ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ ಜೇವರ್ಗಿ : ಸಹಾಹ ಸಿಂಹ ಡಾ|| ವಿಷ್ಣುವರ್ಧನರವರ 10ನೇ ಪುಣ್ಯಸ್ಮರಣೆ ನಿಮಿತ್ಯ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಐದು ಜನ ಸಾಧಕರಿಗೆ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ|| ವಿಷ್ಣುಸೇನಾ ಸಮಿತಿ ತಾಲೂಕ ಅಧ್ಯಕ್ಷರಾದ ಬಸವರಾಜ ಬಾಗೇವಾಡಿ ಹೇಳಿದರು. ಪಟ್ಟಣದ ಪ್ರವಾಸಿ ಮಂದೀರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, …
Read More »ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ
; ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ಏರ್ ಪೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಲ್ಯಾಪ್ ಟಾಪ್ ಬ್ಯಾಗ್ ಒಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಪತ್ತೆಯಾಗಿತ್ತು. ಈ ಬ್ಯಾಗ್ ನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಅದರಲ್ಲಿ ಸಜೀವ ಬಾಂಬ್ ಇರುವುದು ಗೊತ್ತಾಗಿದೆ. ತಕ್ಷಣ ಬ್ಯಾಗ್ ನ್ನು ವಿಮಾನ ನಿಲ್ದಾಣದ ಹೊರಗೆ ತಂದು ಸುರಕ್ಷಿತ ಸ್ಥಳದಲ್ಲಿ ಇರಿಸಿದ್ದಾರೆ. …
Read More »ದುನಿಯಾ ವಿಜಯ್ ಗೆ ಇಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ ತಲ್ವಾರ್ ನಿಂದ ಕೇಕ್ ಕಟ್..ವಿಜಿ ವಿರುದ್ಧ ಕೇಸ್
ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಗೆ ಇಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಸೇರಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ತಲ್ವಾರ್ ನಲ್ಲಿ ಕೇಕ್ ಕತ್ತರಿಸೋ ಮೂಲಕ ದುನಿಯಾ ವಿಜಯ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕಾನೂನಿನ ಪ್ರಕಾರ ಯಾವುದೆ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ ಹಾಗೂ ಪ್ರದರ್ಶಿಸುವಂತಿಲ್ಲ. ಐದು ಇಂಚಿಗೂ ಉದ್ದದ ಕತ್ತಿಯನ್ನು …
Read More »
Laxmi News 24×7