ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ ತಾಲೂಕು ಕಡೋಲಿ ಗ್ರಾಮದ ಕಿರಣ ಯಶವಂತ ಭಜಂತ್ರಿ(೨೦) ಮೃತ ಯುವಕ. ಬಂಬರಗೆ ಗ್ರಾಮದ ಅಶೋಕ ಸುರೇಶ ಮ್ಯಾಗೇರಿ ಗಾಯಗೊಂಡಿದ್ದಾನೆ. ಇವರು ಹತ್ತಿರಗಿ ಟೋಲ್ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಗುರುವಾರ ಬೆಳಗ್ಗೆ ಕೆಲಸಕ್ಕೆಂದು ಹೋಗುತ್ತಿದ್ದಾಗ ಬೈಕ್ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರೈಲರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ …
Read More »Daily Archives: ಜನವರಿ 24, 2020
ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು.
ಬೆಳಗಾವಿ: ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು. ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರಾದ ಲಕ್ಷ್ಮಣ ಸವದಿ ಅವರು ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸಾವಯವ-ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವಯವ-ಸಿರಿಧಾನ್ಯ ಕುರಿತು ಜಾಗೃತಿ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ …
Read More »ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಮುಖ್ಯ ಅತಿಥಿ
ನವದೆಹಲಿ, ಜ.24-ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಲಿದ್ದಾರೆ. ಅವರು ಇಂದಿನಿಂದ ಇದೇ 27ರವರೆಗೆ ಭಾರತ ಪ್ರವಾಸ ಕೈಗೊಂಡಿದ್ದು, ದೆಹಲಿಯ ರಾಜ್ಪಥ್ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಲಿದ್ದಾರೆ. ಬೋಲ್ಸನಾರೊ ಅವರ ಜೊತೆಗೆ ಅವರ ಸಂಪುಟದ 8 ಸಚಿವರು, ಬ್ರೆಜಿಲ್ ಸಂಸತ್ತಿನ ನಾಲ್ವರು ಸದಸ್ಯರು, ಹಿರಿಯ ಅಧಿಕಾರಿಗಳು ಮತ್ತು ಉದ್ಯಮಿಗಳ ನಿಯೋಗ ಭಾರತಕ್ಕೆ ಆಗಮಿಸಿದ್ದಾರೆ. ಬ್ರೆಜಿಲ್ನ ಅಧ್ಯಕ್ಷರು ಗಣರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಗಳಾಗುತ್ತಿರುವುದು ಇದು ಮೂರನೇ ಸಲ. …
Read More »ಇರುವ 16 ಸ್ಥಾನಗಳಲ್ಲಿ ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬುದು ಮುಖ್ಯಮಂತ್ರಿಗೆ ಸವಾಲಾಗಿದೆ.
ಬೆಂಗಳೂರು,ಜ.23-ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಉದ್ಯಮಿಗಳನ್ನು ಆಕರ್ಷಿಸಲು ಸ್ವಿಡ್ಜಲ್ರ್ಯಾಂಡ್ನ ದಾವೋಸ್ಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ನಾಳೆ ನಗರಕ್ಕೆ ಹಿಂದಿರುಗಲಿದೆ. ನಾಳೆ ಬೆಳಗ್ಗೆ ದಾವೋಸ್ನಿಂದ ರಸ್ತೆಮೂಲಕ ಜೂರಿಚ್ಗೆ ಆಗಮಿಸಿ ಅಲ್ಲಿಂದ ದುಬೈಗೆ ಬಂದು ಮಧ್ಯಾಹ್ನ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ವಿಶ್ವ ಆರ್ಥಿಕ ಶೃಂಗ ಸಮ್ಮೇಳನದ ಸಂದರ್ಭದಲ್ಲಿ ಈ ಬಾರಿ ರಾಜ್ಯ ನಿಯೋಗಕ್ಕೆ ಕೆಲವು ಉದ್ಯಮಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 2ನೇ …
Read More »ಬೆಳಗಾವಿಯಲ್ಲಿ ಚಿತ್ರೀಕರಣಗೊಂಡಿರುವ ‘ಗಡಿನಾಡು’ ಬೆಳ್ಳಿ ಪರದೆಗೆ ………
ಬೆಳ್ಳಿ ಪರದೆ ಮೇಲೆ ಯುವ ತಂಡವು ಗಡಿನಾಡು ಚಿತ್ರದ ಮೂಲಕ ಸದ್ದು ಮಾಡಲು ಬರುತ್ತಿದ್ದಾರೆ. ಕರ್ನಾಟಕದ ಗಡಿ ಭಾಗವಾಗಿರುವ ಬೆಳಗಾವಿಯಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಗಡಿ ಸಮಸ್ಯೆ ಹಾಗೂ ನವೀರಾದ ಪ್ರೇಮ ಕಾವ್ಯವನ್ನು ತೆರದಿಡಲು ತಂಡ ಸಜ್ಜಾಗಿದೆ. ಈ ಚಿತ್ರ ಇದೇ ವಾರ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳುತ್ತಿದೆ. ನಾಗ್ ಹುಣಸೋಡ್ ನಿರ್ದೇಶನದ ಗಡಿನಾಡು ಚಿತ್ರ ನಿರ್ಮಾಪಕ ವಸಂತ್ ಮುರಾರಿ ದಳವಾಯಿ ಗಡಿನಾಡಿನಲ್ಲಿ ಗಮನಿಸಿದ ವಿಚಾರಗಳನ್ನು ಒಳಗೊಂಡಿದೆ. ಅಥಣಿ, …
Read More »
Laxmi News 24×7