Breaking News

Daily Archives: ಜನವರಿ 30, 2020

ಯಡಿಯೂರಪ್ಪ ಹಾಲಿ ಐದು ಸಚಿವರಿಗೆ ಕೋಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು,ಜ.30-ಸಚಿವ ಸಂಪುಟ ವಿಸ್ತರಣೆ ಜೊತೆ ಪುನರ್ ರಚನೆಗೂ ಕೈ ಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಲಿ ಐದು ಸಚಿವರಿಗೆ ಕೋಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ತಮಗೆ ನೀಡಿರುವ ಖಾತೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲರಾಗಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ …

Read More »

ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್‌ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್

ಚಾಲೇಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟೀಂ ಮತ್ತೆ ಕಾಡಿನತ್ತ ಮುಖಮಾಡಿದ್ದು, ಈ ಬಾರಿ ಉತ್ತರಾಖಂಡ್‍ನ ಸತ್ತಲ್ ಫಾರೆಸ್ಟ್ ನಲ್ಲಿ ವನ್ಯಜೀವಿಗಳ ಛಾಯಾಗ್ರಹಣ ಮಾಡಲಿದೆ. ಹೌದು. ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್‌ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್ ಈಗ ಉತ್ತರಾಖಂದದ ಕಾಡಿನತ್ತ ಕ್ಯಾಮರಾ ಹಿಡಿದು ಹೊರಟಿದ್ದಾರೆ. ದೊಡ್ಡ ಕ್ಯಾಮೆರಾ ಹೆಗಲಿಗೆ ಹಾಕೊಂಡು ವೈಲ್ಡ್‌ಲೈಫ್‌ ಫೋಟೋಗ್ರಾಫರ್ ಟೀಂ ಜೊತೆ ಕಲ್ಲು, ಬಂಡೆಯ ನಡುವೆ ಸಾಗಿ ಕಾಡು ಸುತ್ತಿದ್ದಾರೆ. ಆ ದಟ್ಟಕಾಡಿನಲ್ಲಿ ದಾಸ ಮಾಡಿರುವ ಸಾಹಸಮಯ …

Read More »