Breaking News

Daily Archives: ಜನವರಿ 31, 2020

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಬೆಂಗಳೂರು: ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು,ಉಪ ಚುನಾವಣೆಯಲ್ಲೆ ಗೆದ್ದ 11 ಶಾಸಕರ ಪೈಕಿ 10 ಜನ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದ್ರೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗಿದೆ ಎನ್ನಲಾಗುತ್ತಿದೆ. ಹೌದು … ಈಗಾಗಲೇ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು …

Read More »

ಶಾಸಕರ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು ಆಗಿದೆ, ಸರ್ಕಾರಿ ಖಜಾನೆಯಲ್ಲಿ ದುಡ್ಡೇ ಇಲ್ಲ ..!!

ಬೆಂಗಳೂರು: ಶಾಸಕರ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು ಆಗಿದೆ, ಸರ್ಕಾರಿ ಖಜಾನೆಯಲ್ಲಿ ದುಡ್ಡೇ ಇಲ್ಲ ಎಂದು ಈ ಮೊದಲು ಗುಡುಗಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮತ್ತೆ ಮುಖ್ಯಮಟ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ದೆಹಲಿ ಸರ್ಕಸ್ ಬೇಗ ಮುಗಿಸಿ ರಾಜ್ಯದಲ್ಲಿ ಸಂಬಳ ಇಲ್ಲದೆ ಪರದಾಡುತ್ತಿರುವ ಶಿಕ್ಷಕರ ಕಡೆ ಗಮನಕೊಡಿ ಎಂದು ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಣಗಳಲ್ಲಿ ಪತ್ರಿಕೆಯ ಪಟವೊಂದು ಪೊಸ್ಟ್ …

Read More »

ಬೆಳಗಾವಿ ಜಿಲ್ಲಾಧಿಕಾರಿಗೆ ಪತ್ರ ಬರೆದ ನಾಗಾಭರಣ..!!

ತಾಲೂಕಿನ ಯಳ್ಳೂರು ಬಳಿಯ ರಾಜಹಂಸಗಡದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಹಾಗೂ ಕೋಟೆಯ ಅಭಿವೃದ್ಧಿ ಯೋಜನೆಯ ಅಧಿಕೃತ ಸರಕಾರಿ ಕಾರ್ಯಕ್ರಮವು ಸಂಪೂರ್ಣವಾಗಿ ಮರಾಠಿಯಲ್ಲಿಯೇ ನಡೆದು ಭಾರಿ ವಿವಾದಕ್ಕೊಳಗಾಗಿರುವ ಪ್ರಕರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಗಂಭೀರವಾಗಿ ಪರಿಗಣಿಸಿದ್ದು ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಇಂದು ಎಚ್ಚರಿಕೆಯ ಪತ್ರವೊಂದನ್ನು ಬರೆದಿದೆ. ರಾಜಹಂಸಗಡ ಕಾರ್ಯಕ್ರಮದ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರು ಇಂದು ಗುರುವಾರ ಮುಂಜಾನೆ ಕನ್ನಡ …

Read More »

ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 ರೂ. ಹೆಚ್ಚಿಸಲು ನಿರ್ಧರಿಸಲಾಗಿದೆ

2 ರೂ. ಏರಿಸಲಿರುವ ಹಾಲಿನ ದರದಲ್ಲಿ 1 ರೂ.ನ್ನು ನೇರವಾಗಿ ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. 40 ಪೈಸೆ ಹಾಲು ಮಾರಾಟ ಮಾಡುವ ಏಜೆಂಟರಿಗೆ ನೀಡಲಾಗುವುದು. ಉಳಿದ 20 ಪೈಸೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪ್ರೋತ್ಸಾಹಧನ ರೂಪದಲ್ಲಿ ನೀಡಲು ಆಡಳಿತ ಮಂಡಳಿ ತೀರ್ಮಾನ ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 …

Read More »