“ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿಯಲ್ಲಿ ಆಯೂಸ್ಮಾನ ಕಾರ್ಡಿನ ಕಂಟಕ ಕವಿದಿದೆ” ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಯಲ್ಲಿ ಕೈಲಾಸಕ್ಕೆ ತಲುಪಿರುವ ಆಯುಷ್ಮಾನ್ ಕಾಡಿನ ದರ.ಹೌದು ಇಲ್ಲಿ ಸಾಯಿ ಸೇವಾ ಕೇಂದ್ರದಲ್ಲಿ ತಮಗೆ ಮನಸ್ಸಿಗೆ ಬಂದ ಹಾಗೆ ಸಾರ್ವಜನಿಕರಲ್ಲಿ ಹಗಲು ದರೋಡೆ ನಡೆಸಿರುವ ಇಂಥವರಿಗೆ. ಐ ಡಿ ಕೋಟ್ಟ ಪುಣ್ಯಾತ್ಮರು ಯಾರು. ಅದೇ ಅಂತಾರಲ್ಲ ಚೋರ್ ಗುರು ಚಂಡಾಲ್ ಶಿಷ್ಯ ಅನ್ನೋ ಹಾಗೆ. ಸಂಗೀತಕ್ಕಾದರೆ ತಾಳ ತಂಬೂರಿ ಇರುತ್ತೆ …
Read More »Daily Archives: ಫೆಬ್ರವರಿ 2, 2020
ಅಪರಿಚಿತವಾಹನ ಹರಿದು ಕರಡಿ ಸಾವು
*ಕೂಡ್ಲಿಗಿ:ಅಪರಿಚಿತವಾಹನ ಹರಿದು ಕರಡಿ ಸಾವುಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ಧಾರಿ50ರಲ್ಲಿ ಕರಡಿಯ ಮೇಲೆ ವಾಹನ ಹರಿದು ಕರಡಿ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ಜರುಗಿದ್ದು ಭಾನುವಾರ ಮುಂಜಾನೆ ಬೆಳಕಿಗೆ ಬಂದಿದೆ.ಪಟ್ಟಣದ ಸಾವ೯ಜನಿಕರಿಗೆ ರಸ್ಥೆ ಬದಿಯಲ್ಲಿಯೇ ಕರಡಿಯೊಂದು ತೀವ್ರಗಾಯಗೊಂಡು ಸತ್ತುಬಿದ್ದಿರುವುದನ್ಮು ಗಮನಿಸಿ ಬೆಚ್ಚಿದ್ದಾರೆ.ಸತ್ತಿರುವ ಕರಡಿಯ ಹತ್ತಿರ ತೆರಳಿ ಪರಿಶೀಲಿಸಲಾಗಿ ಕರಡಿ ವಾಹನಕ್ಕೆ ಸಿಲುಕಿ ಬಾಗಶಹಃ ನಜ್ಜುಗುಜ್ಜಾಗಿ ಸತ್ತಿರುವುದಾಗಿ ತಿಳಿದು. ತಕ್ಷಣವೇ ಅರಣ್ಯ ಇಲಾಖೆಯವರಿಗೆ ಮಾಹಿತಿ ಕೊಟ್ಟಿದ್ದು. ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿ …
Read More »
Laxmi News 24×7