Breaking News

Daily Archives: ಫೆಬ್ರವರಿ 4, 2020

ನಿಷ್ಠಾವಂತರಾಗಿ ದುಡಿದು ಸಾಕಷ್ಟು ಬಾರಿ ಶಾಸಕರಾದರೂ ಲೆಕ್ಕಕ್ಕಿಲ್ಲ :ಆನಂದ್ ಮಾಮನಿ

ಸವದತ್ತಿ: ಫೆ.6ರಂದು ರಾಜ್ಯ ಸಚಿವ ಸಂಪುಟಗೆ ಮುಹೂರ್ತ ಫಿಕ್ಸ್ ಆಗಿದ್ದು, ಈಗಾಗಲೇ ಬಿಜೆಪಿ ಶಾಸಕರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಸವದತ್ತಿ ಶಾಸಕ ಆನಂದ್ ಮಾಮನಿ, ಹೊಸದಾಗಿ ಪಕ್ಷ ಸೇರಿ ಮಂತ್ರಿಯಾಗುವವರೆದುರಿಗೆ, ಪಕ್ಷಕ್ಕೆ ಅಡಿಪಾಯ ಹಾಕಿ, ಕಟ್ಟಿ, ನಿಷ್ಠಾವಂತರಾಗಿ ದುಡಿದು ಸಾಕಷ್ಟು ಬಾರಿ ಶಾಸಕರಾದರೂ ಲೆಕ್ಕಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಒಂದು ರೀತಿಯಲ್ಲಿ ಬಂಡಾಯದ ಬಾವುಟ ಹಾರಿಸಿರುವ ಆನಂದ್ ಮಾಮನಿ, ಬಿಜೆಪಿ ಮೇಲಿಟ್ಟಿರುವ ಕ್ಷೇತ್ರದ ಜನತೆಯ …

Read More »

ದಲಿತಸ್ತಾನ್ ನಿರ್ಮಾಣದ ಕನಸು ಹೊಂದಿದ್ದ ಅಂಬೇಡ್ಕರ್’: ಗೋವಾ ಡಿಸಿಎಂ ವಿವಾದಾತ್ಮಕ ಹೇಳಿಕೆ

ಪಣಜಿ, ಫೆ.4- ದಲಿತರಿಗೆ ದಲಿತಾಸ್ತಾನ್ ರಾಷ್ಟ್ರ ನಿರ್ಮಿಸುವ ಗುರಿಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೊಂದಿದ್ದರು. ಆದರೆ ಭಾರತೀಯರು ಅದಕ್ಕೆ ಅವಕಾಶ ನೀಡದೆ ಒಗ್ಗಟ್ಟಾಗಿದ್ದರು ಎಂದು ಗೋವಾ ಉಪ ಮುಖ್ಯಮಂತ್ರಿ ಮನೋಹರ್ ಅಗಾಂಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂಸತ್ತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಕಾಯ್ದೆ ಜಾರಿಗೆ ತಂದಿರುವುದನ್ನು ಗೋವಾ ವಿಧಾನಸಭೆಯಲ್ಲಿ ಸ್ವಾಗತಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದ …

Read More »

ಶವ ಸಂಸ್ಕಾರಕ್ಕೆ ಹೊದವರೂ ಮಣ್ಣಾದರು – ” ಹಸುಗೂಸಿಗೆ ಮಾತೃತ್ವ ” ಮೆರದ ಶಿಕ್ಷಕಿ ವಸಂತಮ್ಮಳಿಗೆ ಪ್ರಶಂಸೆಯ ಸುರಿಮಳೆ

ಶವ ಸಂಸ್ಕಾರಕ್ಕೆ ಹೊದವರೂ ಮಣ್ಣಾದರು ಹಸುಗೂಸಿಗೆ ಮಾತೃತ್ವ ” ಮೆರದ ಶಿಕ್ಷಕಿ ವಸಂತಮ್ಮ ತಂದೆಯ ಅಂತ್ಯ ಸಂಸ್ಕಾರಕ್ಕೆ ಹೊರಟವರು ಮಾರ್ಗಮಧ್ಯದಲ್ಲಿ ಸಂಭವಿಸಿದ ಅಪಘಾತದಲ್ಲಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ   ಶವ ಸಂಸ್ಕಾರಕ್ಕೆ ಹೊದವರೂ ಮಣ್ಣಾದರು – ” ಹಸುಗೂಸಿಗೆ ಮಾತೃತ್ವ ” ಮೆರದ ಶಿಕ್ಷಕಿ ವಸಂತಮ್ಮಳಿಗೆ ಪ್ರಶಂಸೆಯ ಸುರಿಮಳೆ ತಂದೆಯ ಅಂತ್ಯ ಸಂಸ್ಕಾರಕ್ಕೆ ಹೊರಟವರು ಮಾರ್ಗಮಧ್ಯದಲ್ಲಿ ಸಂಭವಿಸಿದ ಅಪಘಾತದಲ್ಲಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ …

Read More »

ಮೂಡಲಗಿ ಕೋ ಆಪ್ ಬ್ಯಾಂಕ್ ಲಿ. ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ

ಮೂಡಲಗಿ: ಮೂಡಲಗಿ ಕೋ ಆಪ್ ಬ್ಯಾಂಕ್ ಲಿ. ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ಯಾಗಿದ್ದು ಅಧ್ಯಕ್ಷರಾಗಿ ಸುಭಾಸ ಢವಳೇಶ್ವರ ಮತ್ತು ಉಪಾಧ್ಯಕ್ಷರಾಗಿ ನವೀನ ಬಡಗನ್ನವರ ನೇಮಕಗೊಂಡಿದ್ದಾರೆ. ಸಂಘದ ಮುಂದಿನ 5 ವಷ೯ಗಳ ಅವದಿಗೆ ಅಧ್ಯಕ್ಷ ಸುಭಾಸ ಢವಳೇಶ್ವರ ಅವಿರೋಧವಾಗಿ ಪುನರ ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ನವೀನ ಬಡಗನ್ನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕೆ. ವ್ಹಿ ದಂತಿ , ಆರ್ ಎಲ್ ವಾಲಿ, ಎಸ್ ಎಮ್ ಗಾಣಿಗೇರ, ಆರ್ …

Read More »