ಬೆಂಗಳೂರು, ಫೆ.5- ನಗರದಲ್ಲಿ ಕಟ್ಟಡಗಳು ವಾಲುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದ್ದು, ಇಂದು ಮತ್ತೊಂದು ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡು ಆತಂಕದಿಂದ ಜನರು ಮನೆ ಖಾಲಿ ಮಾಡಿದ್ದಾರೆ. ಹೆಬ್ಬಾಳದ ಕೆಂಪಾಪುರದಲ್ಲಿ ನಾಲ್ಕು ಅಂತಸ್ತಿನ ಪಿಜಿ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಟ್ಟಡ ವಾಲಿಕೊಂಡಿದೆ. ಬೆಳಗ್ಗೆ 8.30ರ ಸುಮಾರಿಗೆ ವಿಷಯ ಗೊತ್ತಾಗುತ್ತಿದ್ದಂತೆ ಹೆದರಿದ ಜನರು ಕಟ್ಟಡದಿಂದ ಹೊರಬಂದಿದ್ದಾರೆ. ಮನೆಯವರು ಅಗ್ನಿಶಾಮಕ ದಳ ಮತ್ತು ಬಿಬಿಎಂಪಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ …
Read More »Daily Archives: ಫೆಬ್ರವರಿ 5, 2020
ಮೀಸಸ್ ಇಂಡಿಯಾ ಕರ್ನಾಟಕ ಅಡಿಷನ್ ಮಹಿಳೆಯರು ಡ್ಯಾನ್ಸ್ ಹಾಗೂ ಕ್ಯಾಟ ವಾಕ್ ಮಾಡುವುದರ ಮೂಲಕ ಯಾವುದೇ ಮಾಡೆಲ್ ಗೂ ಕಡಿಮೆ ಇಲ್ಲ ಎಂಬ ಹಾಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು..
ಹುಬ್ಬಳ್ಳಿಯಲ್ಲಿ ವಿವಾಹಿತ ಮಹಿಳೆಯರ ಮೀಸೆಸ್ ಇಂಡಿಯಾ ಅಡಿಷನ್ ಹುಬ್ಬಳ್ಳಿಯಲ್ಲಿ ವಿವಾಹಿತ ಮಹಿಳೆಯರಿಗಾಗಿ ಮೀಸಸ್ ಇಂಡಿಯಾ ಕರ್ನಾಟಕ ಅಡಿಷನ್ ಏರ್ಪಡಿಸಲಾಗಿತ್ತು ಇನ್ನು ಈ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕದ ನೂರಾರು ವಿವಾಹಿತ ಮಹಿಳೆಯರು ಅಡಿಷನ್ ನಲ್ಲಿ ಭಾಗಿಯಾಗಿದ್ದರು… ಲಕ್ಷಿಮಾಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಭಾಗಿಯಾಗಿದ್ದು ಇದರಲ್ಲಿ ಮಹಿಳೆಯರು ಡ್ಯಾನ್ಸ್ ಹಾಗೂ ಕ್ಯಾಟ ವಾಕ್ ಮಾಡುವುದರ ಮೂಲಕ ತಾವು ಕೂಡಾ ಯಾವುದೇ ಮಾಡೆಲ್ ಗೂ ಕಡಿಮೆ ಇಲ್ಲ ಎಂಬ ಹಾಗೆ …
Read More »ರಾತ್ರಿ ಸರಿಯಾಗಿ ನಿದ್ದೇ ಇಲ್ಲ ಹಗಲು ಸಣ್ಣ ಮಕ್ಕಳು ಹೊರಗಡೆ ಬರೋ ಹಾಗಿಲ್ಲ ಪ್ರತಿ ದಿನದ ನರಕ ಯಾತನೆ :……
ಕಲ್ಲು ಗಣಿಕಾರಿಕೆಯಿಂದ ಪ್ರತಿನಿತ್ಯ ಕೈಯಲ್ಲಿ ಜೀವ ಹಿಡಿದುಕೊಂಡು ಬದುಕುತ್ತಿದ್ದಾರೆ ಇಲ್ಲಿನ ಗ್ರಾಮಸ್ಥರುಹಳ್ಳಿಯ ವಾತಾವರಣ ಎಂದರೆ ಶಬ್ದ ಮಾಲಿನ್ಯ,ವಾಯು ಮಾಲಿನ್ಯ,ಜೊತೆಗೆ ಟ್ರಾಫಿಕ್ ಕಿರಿಕಿರಿ, ಇದು ಯಾವುದೇ ಇಲ್ಲದೆ ಆರಾಮ ಆಗಿ ಇರುವಂತ ಪ್ರದೇಶಕ್ಕೆ ಹಳ್ಳಿ ಅಂತಾರೆ,,ಆದ್ರೆ ಇಲ್ಲೊಂದು ಹಳ್ಳಿಯಲ್ಲಿ ಮಾತ್ರ ರಾತ್ರಿ ಸರಿಯಾಗಿ ನಿದ್ದೇ ಇಲ್ಲ ಹಗಲು ಸಣ್ಣ ಮಕ್ಕಳು ಹೊರಗಡೆ ಬರೋ ಹಾಗಿಲ್ಲ ಇನ್ನು ರಸ್ತೆಯ ಮೇಲೆ ನಡೆದಾಡಲು ಕೂಡಾ ಆಗದ ಪರಿಸ್ಥಿತಿ,ಇನ್ನು ಶಾಲಾ ಶಿಕ್ಷಕರು ನೆಮ್ಮದಿಯಾಗಿ ಪಾಠ ಮಾಡಂಗಿಲ್ಲ …
Read More »
Laxmi News 24×7