Breaking News

Daily Archives: ಫೆಬ್ರವರಿ 7, 2020

ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ. ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್‍ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ …

Read More »

ನಗರದಲ್ಲಿ ಸಾಂಸ್ಕೃತಿಕ ಹಬ್ಬದ ಕಳೆ ಕಟ್ಟಿದೆ

ಗೋಕಾಕ: ನಗರದಲ್ಲಿ ಸಾಂಸ್ಕೃತಿಕ ಹಬ್ಬದ ಕಳೆ ಕಟ್ಟಿದೆ. ಬೆಂಗಳೂರು ಅರಮನೆ ತಲೆ ಎತ್ತಿ ನಿಂತಿದ್ದು, ಸಾಂಸ್ಕೃತಿಕ ಅಭಿಮಾನಿಗಳಿಗೆ ಕೈ ಬೀಸಿ ಕರೆಯುತ್ತಿದೆ. ಇಲ್ಲಿನ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಫೆ. 8 ಮತ್ತು 9 ರಂದು ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ 19 ನೇ ಸತೀಶ ಶುಗರ್ಸ್ ಅವಾರ್ಡ್ಸ್ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಸ್ಪರ್ಧಾರ್ಥಿಗಳಿಗಾಗಿ ಬೆಂಗಳೂರು ಅರಮನೆ ಮಾದರಿ ವೇದಿಕೆ ಕಂಗೊಳಿಸುತ್ತಿದ್ದೆ. ಪ್ರತಿ ವರ್ಷ ಹೊಸತನದಿಂದ ವೇದಿಕೆ ಸಿದ್ದಗೊಳಿಸುವ ಸತೀಶ ಶುಗರ್ಸ್ …

Read More »