ಗೋಕಾಕ: ನಗರದ ನಾಯಕ ಸ್ಟುಡೆಂಟ್ ಫೆಡರೆಷನ್ ಅನುದಾನಿತ ಮೆಟ್ರಿಕ್ ಪೂರ್ವ ಪರಿಶಿಷ್ಟ ವರ್ಗ ಬಾಲಕ , ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು. ಕ್ರೀಡಾ ಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕ್ರೀಡೆಯಿಂದ ಆರೋಗ್ಯ ಸದೃಢವಾಗಿರಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನೀಡಿದಷ್ಟೇ ಪ್ರಾಮುಖ್ಯತೆನ್ನು ಕ್ರೀಡೆಗೂ ನೀಡಬೇಕು. ನಮ್ಮ ತಂದೆ …
Read More »Daily Archives: ಫೆಬ್ರವರಿ 9, 2020
ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ್: ಡಿಕೆಶಿ ವಿರೋಧ ಮಾಡದಿದ್ದರೆ ನಾನು ದೊಡ್ಡ ಲೀಡರ್ ಆಗುತ್ತಿರಲಿಲ್ಲ ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಅಭಿಮಾನಿಗಳ ಅಭಿಮಾನದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರು ವಿರೋಧ ಮಾಡದಿದ್ರೆ ಈಷ್ಟೇಲ್ಲಾ ಬೆಳವಣಿಗೆ ನಡೆಯಲು ಸಾದ್ಯವಾಗುತ್ತಿರಲಿಲ್ಲ, ದೇವರ ದಯೆ, ಕ್ಷೇತ್ರದ ಜನರ ಆಶಿರ್ವಾದದಿಂದ ಯಶಸ್ಸು ಸಿಕ್ಕಿದೆ ಎಂದರು. ಅದಕ್ಕಾಗಿ …
Read More »ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಗೋಕಾಕ: ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಹಿನ್ನಲೆ ಅವರ ಅಭಿಮಾನಿಗಳು ನಗರದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾನತಾಡಿದ ಅವರು,ಇದು ರಾಜಕೀಯ ಭಾಷಣವಲ್ಲ. ಹೃದಯಪೂರ್ವಕ ಭಾಷಣವಾಗಿದೆ. ಸತೀಶ ಜಾರಕಿಹೊಳಿ ಅವರಿಗೂ ಒಳ್ಳೆಯದನ್ನು ಮಾಡಲಿ ಎಂದು ಹಾರೈರಿಸಿದರು. ದೊಡ್ಡ ಗುರಿಯಿಟ್ಟುಕೊಂಡು ಸತೀಶ ರಾಜಕೀಯಕ್ಕೆ ಬಂದವರು ನಾನು ಯಾವುದೇ ಗುರಿ ಇಲ್ಲದೇ ಪೂರ್ವಯೋಜನೆ ಇಲ್ಲದೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ಸತೀಶ ಜಾರಕಿಹೊಳಿ …
Read More »ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…?
ರಮೇಶ್ ಜಾರಕಿಹೊಳಿ, ಸಂಜಯ ಪಾಟೀಲಗೆ ಕ್ಷಮೆಯಾಚಿಸಿದ್ದು ಯಾಕೆ ಗೊತ್ತಾ…? ಬೆಳಗಾವಿ- ಗೋಕಾಕಿನಲ್ಲಿ ನಡೆದ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿನಂದನಾ ಸಮಾವೇಶ ಅನೇಕ ಪ್ರಸಂಗಗಳಿಗೆ ಸಾಕ್ಷಿಯಾಯಿತು ಪರಸ್ಪರ ಕ್ಷಮೆ ಕೋರುವ ವೇದಿಕೆಯೂ ಇದಾಗಿತ್ತು ಆರಂಭದಲ್ಲಿ ಮಾಜಿ ಶಾಸಕ ಸಂಜಯ ವಯ ಪಾಟೀಲ ಮಾತನಾಡಿ ,ನಾನು ಮಾಜಿ ಆಗಲು ರಮೇಶ್ ಜಾರಕಿಹೊಳಿ ಅವರೇ ಕಾರಣ , ಅವರು ಬಿಜೆಪಿಗೆ ದ ನಂತರ ನನಗೆ ಗೊತ್ತಾಯಿತು ಅವರ ಮನಸ್ಸಿನಲ್ಲಿ ಕಪಟ ಇಲ್ಲಾ ಅನ್ನೋದು,ಅವರು …
Read More »
Laxmi News 24×7