Breaking News

Daily Archives: ಫೆಬ್ರವರಿ 13, 2020

ಟೈರ್‌ಗೆ ಬೆಂಕಿ ಹಚ್ಚಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿದ ಕನ್ನಡಿಗರು

ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‍ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೊಸೂರು ರಸ್ತೆಯಲ್ಲಿ ಪ್ರತಿಭಟನಾಕಾರರು ಟೈರ್‌ಗೆ  ಬೆಂಕಿ ಹಚ್ಚಿ ಪ್ರತಿಭಟನೆ ಇಳಿದಿದ್ದಾರೆ. ಕಳೆದ 101 ದಿನಗಳಿಂದ ಮೌರ್ಯ ಸರ್ಕಲ್‍ನಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ಮಾಡುತ್ತಿದ್ದು, ಇಂದು ಬಂದ್‍ಗೆ ಕರೆಕೊಟ್ಟಿದ್ದಾರೆ. ಈ ಹಿನ್ನೆಲೆ ಇಂದು ರಸ್ತೆಯಲ್ಲಿ …

Read More »