ಗೋಕಾಕ : ಶಿಕ್ಷಣ ರಂಗದ ಪ್ರಗತಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕೊಡುಗೆ ಅನನ್ಯವಾಗಿದೆ. ಮೂಡಲಗಿ ವಲಯದ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯಲು ಇವರ ಪ್ರೇರಣೆಯೇ ಕಾರಣವಾಗಿದೆ ಎಂದು ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ಮೂಡಲಗಿ ಶೈಕ್ಷಣಿಕ ವಲಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಯುವ ಪೂರ್ವ ಸಿದ್ಧತಾ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು …
Read More »Daily Archives: ಫೆಬ್ರವರಿ 17, 2020
ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ಕಾಂಗ್ರೆಸ್-ಜೆಡಿಎಸ್ ದೂರ ಉಳಿಯುವುದಾಗಿ ಹೇಳಿದೆ :ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಫೆ.17- ವಿಧಾನಸಭೆಯಿಂದ ವಿಧಾನಪರಿಷತ್ನ ಒಂದು ಸ್ಥಾನದ ಉಪ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ಭಾಗವಹಿಸದಿರಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ದೂರ ಉಳಿಯುವುದಾಗಿ ಹೇಳಿದೆ. ಅಲ್ಲದೆ, ಕಾಂಗ್ರೆಸ್-ಜೆಡಿಎಸ್ ಬೆಂಬಲದ ನಿರೀಕ್ಷೆಯಲ್ಲಿ ಸ್ಪರ್ಧೆಗಿಳಿದಿದ್ದ ಪಕ್ಷೇತರ ಅಭ್ಯರ್ಥಿ ಬಿ.ಆರ್.ಅನಿಲ್ಕುಮಾರ್ ಈಗಾಗಲೇ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ …
Read More »
Laxmi News 24×7