Breaking News

Daily Archives: ಫೆಬ್ರವರಿ 19, 2020

ಪಾಕಿಸ್ತಾನ ಪರ ಘೋಷಣೆ ಕೂಗಿದ ನಗರದ ಕೆಎಲïಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಹುಬ್ಬಳ್ಳಿ,ಫೆ,18- ಪಾಕಿಸ್ತಾನ್ ಪರ ಘೊಷಣೆ ಕೂಗಿದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಿರುದ್ಧದ ದೇಶದ್ರೋಹಿ ಕೃತ್ಯದ ಪ್ರಕರಣವನ್ನು ಹು-ಧಾ ಪೊಲೀಸ್ ಕಮಿಷನರೇಟ್‍ರವರು ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ಹಸ್ತಾಂತರಿಸಿ ಕೈ ತೊಳೆದುಕೊಂಡಿದ್ದಾರೆ.ಖಾಸಗಿ ಇಂಜಿನಿಯರಿಂಗ್ ಕಾಲೇಜ್ ಪ್ರಾಂಶುಪಾಲರಿಂದ ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ತೆರಳಿ, ಆರೋಪಿತರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳುವವರೆಗೆ ಪೊಲೀಸ್ ಕಮಿಷನರೇಟ್ ಚುರುಕಿನಿಂದಲೇ ಕೆಲಸ ಮಾಡಿತ್ತು. ಗುರುತರ ಆರೋಪದ ಪ್ರಕರಣದಲ್ಲಿ ಆರೋಪಿತರಿಂದ ಪೊಲೀಸ್ ಠಾಣೆಯಲ್ಲೇ ಬಾಂಡ್ ಪಡೆದು ಬಿಟ್ಟು ಕಳುಹಿಸಿದ್ದು ಭಾನುವಾರ …

Read More »

ಕನ್ನಡ ಸಿನಿಮಾವಾಗಲಿದೆ ಕಂಬಳ ವೀರ ಶ್ರೀನಿವಾಸ್ ಜೀವನ ಚರಿತ್ರೆ

ಕಂಬಳ ಹೆಸರಿನಲ್ಲಿ ಟೈಟಲ್ ರಿಜಿಸ್ಟರ್ ಮಂಗಳೂರು: ಕಂಬಳ ವೀರ ಶ್ರೀನಿವಾಸ್ ಗೌಡ ಅವರು ವಿಶ್ವದಾದ್ಯಂತ ಭಾರೀ ಸುದ್ದಿಯಾಗುತ್ತಿದ್ದಂತೆ ಸಿನಿಮಾ ಕ್ಷೇತ್ರ ಕೂಡ ಕಂಬಳ ಕ್ಷೇತ್ರದ ದಾಖಲೆಯನ್ನು ಮೂಲ ವಿಷಯವನ್ನಾಗಿ ಇಟ್ಟುಕೊಂಡು ಕನ್ನಡ ಸಿನಿಮಾ ತಯಾರಿಸಲ ನಿರ್ಮಾಪಕರೊಬ್ಬರು ಮುಂದಾಗಿದೆ. ಮಂಗಳೂರು ಸಮೀಪ ಐಕಳದಲ್ಲಿ ಫೆಬ್ರವರಿ 2ರಂದು ನಡೆದ ಕಂಬಳದಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಾಗಿಸಿ ಕಥೆ ತಯಾರಾಗಲಿದೆ. ಕರಾವಳಿ …

Read More »

ತವರು ಜಿಲ್ಲೆಯಲ್ಲಿ ಬಿಗ್‍ಬಾಸ್ ವಿನ್ನರ್ ಶೈನ್‍ಗೆ ಅದ್ಧೂರಿ ಸ್ವಾಗತ

ಉಡುಪಿ: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ವಿನ್ನರ್ ಶೈನ್‍ಶೆಟ್ಟಿ ಗೆದ್ದ ನಂತರ ತವರು ಜಿಲ್ಲೆ ಉಡುಪಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಶೈನ್ ಶೆಟ್ಟಿ ಬಿಗ್‍ಬಾಸ್ ಗೆದ್ದ ಬಳಿ ಮೊದಲ ಬಾರಿಗೆ ಉಡುಪಿಗೆ ಮಂಗಳವಾರ ಆಗಮಿಸಿದ್ದರು. ಹೀಗಾಗಿ ಶೈನ್ ಶೆಟ್ಟಿಯನ್ನು ನಗರದ ಜೋಡುಕಟ್ಟೆಯಿಂದ ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗಿತ್ತು. ಶೈನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ …

Read More »