ರಾಮನಗರ: ಪಾಕ್ ಪರ ಘೋಷಣೆ ಕೂಗುತ್ತಿರುವುದನ್ನು ನೋಡಿ ನಿಜವಾಗಿಯೂ ನನಗೆ ಆಶ್ಚರ್ಯವಾಗುತ್ತಿದೆ. ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು ಅಂತ ಹೇಳಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು. ಮುಂದೆ ಇನ್ಯಾರು ಆ ರೀತಿ ಮಾಡಬಾರದು, ಆ ರೀತಿ ಕ್ರಮ ಕೈಗೊಂಡರೆ ಬೇರೆಯವರಿಗೂ …
Read More »Daily Archives: ಫೆಬ್ರವರಿ 21, 2020
ದೇಶದೆಲ್ಲೆಡೆ ಸಡಗರದ ಮಹಾ ಶಿವರಾತ್ರಿ, ದೇಗುಲಗಳಲ್ಲಿ ಮಹಾದೇವನಿಗೆ ವಿಶೇಷ ಪೂಜೆ
ಫೆ.21- ಮಹಾಶಿವರಾತ್ರಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದ್ದು, ದೇಶದೆಲ್ಲೇಡೆ ಇರುವ ಶಿವ ದೇವಾಲಯಗಳು ಮತ್ತು ಭವ್ಯ ಪ್ರತಿಮೆಗಳ ಸ್ಥಳಗಳಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಹಾ ಶಿವರಾತ್ರಿ ಪ್ರಯುಕ್ತ ದೇಶಾದ್ಯಂತ ಹಲವಾರು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಾಗರಣೆ ನಿಮಿತ್ತ ಅಹೋರಾತ್ರಿವಿವಿಧ ಸಮಾರಂಭಗಳು ಆಯೋಜಿತವಾಗಿವೆ. ಶಿವನ ದೇಗುಲಗಳಲ್ಲಿ ಭಕ್ತರು ಉಪವಾಸ ಮತ್ತು ಜಾಗರಣೆ ಮೂಲಕ ಶಿವ ಸ್ಮರಣೆ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ವಿಶ್ವವಿಖ್ಯಾತ ಕಾಶಿ ವಿಶ್ವನಾಥ ದೇವಾಲಯ, ಕರ್ನಾಟಕದ ಕಾಡು …
Read More »ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ:ಸಚಿವರಾದ ರಮೇಶ್ ಜಾರಕಿಹೊಳಿ
ಮಹದಾಯಿ ನೀರು ಹಂಚಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ… ಬೆಳಗಾವಿ: ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು ಈ ಹಿಂದೆ …
Read More »(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ
ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ 10 ಲಕ್ಷ ಭದ್ರತಾ ಠೇವಣಿ ಹಾಗೂ ಕಾರ್ಯಕ್ರಮದ ಹೊಣೆಗಾರಿಕೆಯನ್ನು ಆಯೋಜಕರೇ ಹೊತ್ತುಕೊಳ್ಳಬೇಕು ಶಾಂತಿಯುತ ಪ್ರತಿಭಟನೆ ನೆಪದಲ್ಲಿ ಕಾನೂನು ಉಲ್ಲಂಘಿಸಿದವರಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ. ಬೆಂಗಳೂರು,ಫೆ.21-ಕೇಂದ್ರ ಸರ್ಕಾರದ ನಾಗರಿಕ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ. ನಿನ್ನೆ ಫ್ರೀಡಂಪಾರ್ಕ್ನಲ್ಲಿ ಸಿಎಎ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಮೂಲ್ಯ ಲಿಯೋನ …
Read More »ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಫೋಷಣೆ ಕೂಗಿದ ಬಳಿಕ ಏನು ಹೇಳುತ್ತಿದ್ದಳು ಅದನ್ನ ಪೂರ್ತಿ ಹೇಳಲು ಅವಕಾಶ ಕೊಡಬೇಕಿತ್ತು:ಡಿ.ಕೆ ಶಿವಕುಮಾರ್
ಬೆಂಗಳೂರು: ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಫೋಷಣೆ ಕೂಗಿದ ಬಳಿಕ ಏನು ಹೇಳುತ್ತಿದ್ದಳು ಅದನ್ನ ಪೂರ್ತಿ ಹೇಳಲು ಅವಕಾಶ ಕೊಡಬೇಕಿತ್ತು ಅಂತ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಆಕೆಯ ಭಾಷಣಗಳನ್ನು ನಾನು ನೋಡಿದ್ದೇನೆ. ಅದರಲ್ಲಿ ಆಕೆ ಈಗ ಹೇಳಿದ ಮಾತನ್ನು ಕೇಳಿರಲಿಲ್ಲ. ಅಮೂಲ್ಯಗೆ ಪೂರ್ತಿ ಮಾತನಾಡಲು ಅವಕಾಶ ನೀಡಬೇಕಿತ್ತು. ಆದರೆ ಮಧ್ಯದಲ್ಲಿ ಏನೋ …
Read More »ದುಷ್ಕರ್ಮಿಗಳು ನಾನು ಗುಂಡಾ, ಅಯೋಗ್ಯ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ.
ಧಾರವಾಡ: ದುಷ್ಕರ್ಮಿಗಳು ನಾನು ಗುಂಡಾ, ಅಯೋಗ್ಯ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ಗುಂಡಾ, ಅಯೋಗ್ಯ ಆಗಿದ್ದರೆ ಅದನ್ನ ತುಂಬಿದ ಸಭೆಯಲ್ಲಿ ಸಾಬೀತು ಪಡಿಸಲಿ. ಆರೋಪವನ್ನ ಸಾಬೀತು ಮಾಡಿದರೇ ಮೂರುಸಾವಿರ ಮಠದ ಕರ್ತೃ ಗದ್ದುಗೆ ಎದುರೇ ಪ್ರಾಣ ಬಿಡುತ್ತೇನೆ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಸವಾಲ್ ಹಾಕಿದ್ದಾರೆ. ಧಾರವಾಡ ಲಿಂಗಾಯತ ಭವನದಲ್ಲಿ ನಡೆದ ಭಕ್ತರ ಮತ್ತು ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಾನು ಮೂರುಸಾವಿರ ಮಠದ ಗದ್ದುಗೆಗಾಗಿ ಸಭೆಗಳನ್ನು ಮಾಡುತ್ತಿಲ್ಲ. …
Read More »ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯ…………
ಮುಂಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ. ದಾದಾ ಸಾಹೇಬ್ ಪಾಲ್ಕೆ ಹಾಗೂ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಮುಂಬೈನಲ್ಲಿ ಗುರುವಾರ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುದೀಪ್ ಅವರಿಗೆ ದಾದಾ ಸಾಹೇಬ್ ಪಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ದಬಾಂಗ್ 3′ ಸಿನಿಮಾದ …
Read More »ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ 6,648 ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ಕುಮಾರ್ ತಿಳಿಸಿದರು
ಬೆಂಗಳೂರು, ಫೆ.20- ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ 6,648 ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಸಲ್ಲಿಸುವ ಸಲುವಾಗಿ ಮಾತನಾಡಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 7,770 ಶಾಲಾ ಕೊಠಡಿಗಳು ಬಿದ್ದು ಹೋಗಿವೆ. ಅವುಗಳ ರಿಪೇರಿಗೆ 1500 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಬೇಕಾಗಿದೆ ಎಂದಾಗ ಸಚಿವ ಸುರೇಶ್ಕುಮಾರ್ ಮಾತನಾಡಿ, 7,770 …
Read More »
Laxmi News 24×7