ಬೆಂಗಳೂರು, [ಫೆ.23]: ದ್ವಿತೀಯ ಪಿಯುಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 4 ರಿಂದ ಪಿಯುಸಿ ಪರೀಕ್ಷೆಗಳು ಶುರುವಾಗಲಿವೆ. 2020-201ನೇ ಸಾಲಿನ ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇದಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಆಗುವ ಅಕ್ರಮಗಳನ್ನ ತಡೆಗಟ್ಟಲು ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಈ ಬಗ್ಗೆ 11 ಅಂಶಗಳ ನಿಯಮಗಳನ್ನ ಜಾರಿಗೆ ತಂದು ಸುತ್ತೋಲೆ ಹೊರಡಿಸಿದೆ. 100ಕ್ಕೆ 100 ಅಂಕ ಪಡೆದ …
Read More »Daily Archives: ಫೆಬ್ರವರಿ 23, 2020
ಪತ್ನಿಯ ಖುಷಿಗಾಗಿ ಕಾರು ಕೊಡಿಸಿದ ಯೋಧ ಅನೈತಿಕ ಸಂಬಂಧಕ್ಕೆ ಬಲಿ
ಬೆಳಗಾವಿ: ಪತ್ನಿಯ ಖುಷಿಗಾಗಿ ಕಾರು ಕೊಡಿಸಿ ಡರಿವರ್ ನೇಮಿಸಿದ್ದ ಯೋಧನೊಬ್ಬ ಅನೈತಿಕ ಸಂಬಂಧಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ಕುರಿತು ಯೋಧ ದೀಪಕ್ ಪತ್ನಿ ಅಂಜಲಿ ಹಾಗೂ ಆಕೆಯ ಪ್ರಿಯಕರ ಪ್ರಶಾಂತ್ ಎನ್ನುವವರನ್ನು ಬೆಳಗಾವಿ ತಾಲೂಕು ಮಾರಿಹಾಳ ಪೋಲೀಸರು ಬಂಧಿಸಿದ್ದಾರೆ. ಇನ್ನು ಘಟನೆಯಲ್ಲಿ ಫಾಲುದಾರರಾಗಿದ್ದ ನವೀನ್ ಕೆಂಗೇರಿ ಹಾಗೂ ಪ್ರವೀಣ್ ಎನ್ನುವವರಿಗೆ ಹುಡುಕಾಟ ನಡೆದಿದೆ. ಘಟನೆ ವಿವರ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್ …
Read More »“ನೋಡುಗನ ಹಿಡಿತಕ್ಕೆ ಸಿಗದ ಪಾಪಕಾರ್ನ್ ಮಂಕಿ ಟೈಗರ್ !”
“ನೋಡುಗನ ಹಿಡಿತಕ್ಕೆ ಸಿಗದ ಮಂಕಿ!” ಸಿನಿಮಾ ಎಂದರೆ ಐದು ಹಾಡು,ನಾಲ್ಕು ಫೈಟು, ಬಿಲ್ಡಪ್ ಕೊಡೋ ಡೈಲಾಗ್ಸು, ಕಾಮಿಡಿ, ರೋಮ್ಯಾನ್ಸ್ ಮಾತ್ರ ಅಂದುಕೊಂಡವರಿಗೆ ಪಾಪಕಾರ್ನ್ ಮಂಕಿ ಟೈಗರ್ ಸಿನಿಮಾ ರುಚಿಸುವುದಿಲ್ಲ. ಸಿನಿಮಾ ಆರಂಭವಾಗಿ ಪ್ರಥಮಾರ್ಧ ಮುಗಿಯುಷ್ಟರಲ್ಲಿ ಅಂಥವರ ತಾಳ್ಮೆ ಸತ್ತು ಹೋಗಿರುತ್ತದೆ. ಅದು ಸಿನಿಮಾದ ಮಿತಿಯೂ ಹೌದು, ತಾಕತ್ತೂ ಹೌದು. ಈವರೆಗೆ ಸುಕ್ಕಾ ಸೂರಿ ನಿರ್ದೇಶನದ ಬಹುತೇಕ ಚಿತ್ರಗಳಲ್ಲಿರುವಂತೆ ಈ ಸಿನಿಮಾದಲ್ಲಿ ಹೇರಳವಾಗಿ ಹೆಂಡ, ಹೆಣ್ಣು, ಸಿಗರೇಟಿನ ಘಾಟು, ಪೇಟಿಂಗನಂತೆ ಕಾಣುವ …
Read More »ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,
ಬೆಳಗಾವಿ – ಬೆಳಗಾವಿ ಸಮೀಪದ ಸುಳೇಭಾವಿ ಗ್ರಾಮದ ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆ ಹಂಚಿಕೊಂಡ ಪ್ರಸಂಗ ನಡೆಯಿತು. ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ದೇವಿಯ ಜಾತ್ರೆ ನಡೆದಿತ್ತು ಪತ್ರಕರ್ತ ಭೈರು ಕಾಂಬಳೆ ರಚಿಸಿದ ‘ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದರು.ಇಬ್ಬರೂ ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ …
Read More »
Laxmi News 24×7