ಬೆಳಗಾವಿ- ರಮೇಶ್ ಜಾರಕೊಹೊಳಿ,ಮತ್ತು ಡಿಕೆ ಶಿವಕುಮಾರ್ ಅವರು ರಾಜಕೀಯ ವೈರಿಗಳು ಎಂದು ಯಾರಾದ್ರು ಭಾವಿಸಿದ್ದರೆ,ಅದು ತಪ್ಪು ಏಕೆಂದರೆ ಇಂದು ಡಿಕೆಶಿ ಸಹೋದರ ಸಂಸದ ಡಿಕೆ ಸುರೇಶ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಚ್ವರಿ ಮೂಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ. ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕುಣಿಗಲ್ ತಾಲ್ಲೂಕಿನ ಕುಡಿಯುವ ನೀರಿನ ಯೋಜನೆಗಳ ಕುರಿತು, ಚರ್ಚಿಸಿದ್ದಾರೆ …
Read More »Daily Archives: ಫೆಬ್ರವರಿ 25, 2020
ಅಥಣಿಯಲ್ಲಿ ಮತ್ತೆ ಕಲಬೆರಕೆ ಹಾಲು ಪತ್ತೆ !
ಬೆಳಗಾವಿ : ಅಥಣಿ ತಾಲೂಕಿನ ಝಂಜರವಾಡ ಗ್ರಾಮದ ಹೊರ ವಲಯದಲ್ಲಿ ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಡಿಸಿಐಬಿ ಪೊಲೀರು, ಕಲಬೆರೆಕೆ ಹಾಲು ತಯಾರಿಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಬಂಧಿಸಲಾಗಿದೆ. ಡಿಸಿಐಬಿ ಘಟಕದ ನಿರೀಕ್ಷಕ ನಿಂಗನಗೌಡಾ ಪಾಟೀಲ ನೇತೃತ್ವದ ತಂಡ, ಎಸ್ಪಿ ಅವರ ಮಾರ್ಗದರ್ಶನದಂತೆ ದಾಳಿ ನಡೆಸಿದೆ. ಕಲಬೆರೆಕೆ ಹಾಲು ತಯಾರಿಕೆಯಲ್ಲಿ ತೊಡಗಿದ್ದ ಉಮರಲಿ ಅನಸಾರಿ(೨೩) ಎಂಬುವನನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತನಿಂದ …
Read More »
Laxmi News 24×7