Breaking News

Daily Archives: ಫೆಬ್ರವರಿ 26, 2020

*ಹಾಡಾಹಗಲೇ ಮಂಗಸೂಳಿಯಲ್ಲಿ ಮರಳು ಮಾಫಿಯಾ ದಂಧೆ ಕೇಳೊರಿಲ್ಲಾ ಹೇಳೊರಿಲ್ಲಾ*

*ಹಾಡಾಹಗಲೇ ಮಂಗಸೂಳಿಯಲ್ಲಿ ಮರಳು ಮಾಫಿಯಾ ದಂಧೆ ಕೇಳೊರಿಲ್ಲಾ ಹೇಳೊರಿಲ್ಲಾ* . ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದ ಹೊರವಲಯದ ಅಗ್ರಾಣಿ ಹಳ್ಳವನ್ನು ಅಗೆದು ಹಾಗೂ ಅದರ ಸಮೀಪದ ಫಲವತ್ತಾದ ಕೃಷಿ ಭೂಮಿಯನ್ನು ಅಗೆದು ಮರಳನ್ನು ಸಾಗಿಸುವ ಕೃತ್ಯಕ್ಕೆ ಯಾರೂ ಬ್ರೇಕ್ ಹಾಕದ ಕಾರಣ ಹಾಡಾಹಗಲೇ ಎಗ್ಗಿಲ್ಲದೆ ಮರಳು ದಂಧೆ ನಡೆಯುತ್ತಿದೆ ಇದನ್ನು ಕೇಳೊರಿಲ್ಲ ಹೇಳೋರಿಲ್ಲ ಎಂಬಂತಾಗಿದೆ ಸರ್ವೇ ನಂಬರ್ ೧೪೫ರ ಆಸ್ತಿಯಲ್ಲಿ ಮರಳು ತೆಗೆಯುತ್ತಿದ್ದು ಇದನ್ನ ಕೆಳಲು ಯಾವೋಬ್ಬ ಅಧಿಕಾರಿಯೂ ಇತ್ತ …

Read More »

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಸಭೆ:

ಇವತ್ತು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು… ಜವಳಿ ಮತ್ತು ಅಲ್ಪಸಂಖ್ಯಾತರ ಖಾತೆಯಲ್ಲಿ ಬರುವ ಎಲ್ಲ ಸೌಲಭ್ಯಗಳನ್ನು ಈ ರಾಜ್ಯದ ಜನರಿಗೆ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲ ಮಾಡಿಕೊಡುವುದುಗೋಸ್ಕರ ಈ ಎರಡು ಖಾತೆಯ ಎಲ್ಲಾ ಅಧಿಕಾರಿಗಳು ಒಳ್ಳೆಯ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಸಲಹೆ ನೀಡಲಾಯಿತ್ತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳಾದ ಶ್ರೀ ಎಸ್ …

Read More »

ಮುಂದಿನ ಬೆಳಗಾವಿ ಪಾಲಿಕೆ ಚುನಾವಣೆ ಪಕ್ಷದ ಸಿಂಬಾಲ್ ಮೇಲೆ, ನಳೀನ್ ಕುಮಾರ್ ಕಟೀಲ ಗ್ರೀನ್ ಸಿಗ್ನಲ್

ಬೆಳಗಾವಿ- ಮುಂಬರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪಕ್ಷದ ಚಿಹ್ನೆ ಆಧಾರಿತ ಚುನಾವಣೆ ಎದುರಿಸಲಿದೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮೀಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು. ಬೆಳಗಾವಿಯ ಮರಾಠಾ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲಾ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಂದಿನ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ …

Read More »