Breaking News

Daily Archives: ಫೆಬ್ರವರಿ 27, 2020

ಆತ್ಮಹತ್ಯೆಗೆ ಶರಣಾಗಬೇಡಿ, ಧೈರ್ಯದಿಂದ ಮುನ್ನುಗ್ಗಿ : ಗೋವಿಂದ ಕೊಪ್ಪದ

ಗೋಕಾಕ : ಜೀವನದಲ್ಲಿ ಬರುವ ಎಲ್ಲ ಕಷ್ಟಗಳನ್ನು ಸಹಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೇಯ ಕೃತ್ಯಕ್ಕೆ ರೈತ ಸಮುದಾಯ ಕೈ ಹಾಕಬಾರದು. ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂದು ಯಾದವಾಡ ಜಿಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಚನ್ನಪ್ಪ ಲಕ್ಷ್ಮಣ ಚಿಕ್ಕೋಡಿ ಕುಟುಂಬಕ್ಕೆ ಕೃಷಿ ಇಲಾಖೆಯ ಪರಿಹಾರ ಧನದ ಪ್ರಮಾಣ ಪತ್ರವನ್ನು ವಿತರಿಸಿ ಅವರು …

Read More »