Breaking News

Daily Archives: ಫೆಬ್ರವರಿ 28, 2020

ಟ್ರಿಬ್ಯೂನಲ್ ಆದೇಶದಂತೆ ಯೋಜನೆ ಜಾರಿ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಹದಾಯಿ ವಿಚಾರವಾಗಿ ರಾಜ್ಯದ ಸಚಿವರು, ಶಾಸಕರು, ಹೋರಾಟಗಾರರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಸಂತಸದ ವಿಚಾರ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರ್ಕಾರಕ್ಕೆ, ನಮ್ಮ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಟ್ರಿಬ್ಯೂನಲ್ ಆದೇಶದಂತೆ ಯೋಜನೆ ಜಾರಿ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಸುಪ್ರೀಂ ಕೋರ್ಟ್​​ ಆದೇಶಕ್ಕೆ ಮೊದಲೇ ಮಹದಾಯಿಗೆ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಬಿಎಸ್ ಯಡಿಯೂರಪ್ಪನವರಿಗೆ …

Read More »

ಪ್ರಗತಿಪರ ಹಾಗೂ ರೈತಸಂಘ ಬಸವೇಶ್ವರ ವೃತ್ತದಲ್ಲಿ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನೆ.

ಪ್ರಗತಿಪರ ಹಾಗೂ ರೈತಸಂಘ ಬಸವೇಶ್ವರ ವೃತ್ತದಲ್ಲಿ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನೆ… ಕೊಪ್ಪಳ: ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ರೈತಸಂಘಟನೆಗಳು ಜಿಲ್ಲೆಯ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಕಲಿ ಹೋರಾಟಗಾರ ಎಂಬ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ, ವಿರೋಧಿಸಿ ಹಾಗೂ ಸಚಿವ ವಿ. ಸೋಮಣ್ಣ ಇವರಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಶಾಸಕತ್ವ ರದ್ದುಗೊಳಿಸಿ ಎಂದು ಕೊಪ್ಪಳದಲ್ಲಿ ಗುರುವಾರ ಎ,ಪಿ,ಎಂ,ಸಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಒಂದು ಸಾವಿರ ಕೋಟಿ ಬಂಡವಾಳ ಹೂಡಲು ಹತ್ತು ಜನ ಉದ್ಯಮಿಗಳು ಒಪ್ಪಂದ

ಬೆಳಗಾವಿ-ಬೆಳಗಾವಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 162ಕಂಪನಿಗಳು ಭಾಗವಹಿಸಿವೆ 9,500 ಉದ್ಯೋಗವಕಾಶವಿದ್ದು ಹದಿನಾರು ಸಾವಿರಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗವಹಿಸಿದ್ದು ಯುವ ಬಂಧುಗಳು ಕಂಪನಿಗಳು ನಡೆಸುವ ಸಂದರ್ಶನಗಳನ್ನು ಎದುರಿಸಿ ಉದ್ಯೋಗಾವಕಾಶಗಳನ್ನು ಪಡೆಯಬೇಕೆಂದು ಬೃಹತ್ತ್ ಕೈಗಾರಿಕಾ,ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಶುಭ ಹಾರೈಸಿದರು ಬೆಳಗಾವಿಯಲ್ಲಿ ಬೆಳಗಾವಿ,ಧಾರವಾಡ ವಿಭಾಗದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು ಕೈಗಾರಿಕೆಗಳು ಬೆಳೆದರೆ ಹೆಚ್ಚಿನ ಉದ್ಯೋಗವಾಕಾಶ ಸಿಗಲು ಸಾಧ್ಯ ಇದಕ್ಕೂ ಮೊದಲು ಕೈಗಾರಿಕೆಗಳು ಬೆಂಗಳೂರಿಗೆ ಸೀಮೀತವಾಗಿದ್ದವು,ಅನೇಕ …

Read More »

ಬೆಳಗಾವಿ ಜಿಲ್ಲೆಗೂ ಹತ್ತು ಸಾವಿರ ಕೋಟಿ ಬಂಡವಾಳ- ಜಗದೀಶ್ ಶೆಟ್ಟರ್

ಬೆಳಗಾವಿ-ಬೆಳಗಾವಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 162ಕಂಪನಿಗಳು ಭಾಗವಹಿಸಿವೆ 9,500 ಉದ್ಯೋಗವಕಾಶವಿದ್ದು ಹದಿನಾರು ಸಾವಿರಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗವಹಿಸಿದ್ದು ಯುವ ಬಂಧುಗಳು ಕಂಪನಿಗಳು ನಡೆಸುವ ಸಂದರ್ಶನಗಳನ್ನು ಎದುರಿಸಿ ಉದ್ಯೋಗಾವಕಾಶಗಳನ್ನು ಪಡೆಯಬೇಕೆಂದು ಬೃಹತ್ತ್ ಕೈಗಾರಿಕಾ,ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಶುಭ ಹಾರೈಸಿದರು ಬೆಳಗಾವಿಯಲ್ಲಿ ಬೆಳಗಾವಿ,ಧಾರವಾಡ ವಿಭಾಗದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು ಕೈಗಾರಿಕೆಗಳು ಬೆಳೆದರೆ ಹೆಚ್ಚಿನ ಉದ್ಯೋಗವಾಕಾಶ ಸಿಗಲು ಸಾಧ್ಯ ಇದಕ್ಕೂ ಮೊದಲು ಕೈಗಾರಿಕೆಗಳು ಬೆಂಗಳೂರಿಗೆ ಸೀಮೀತವಾಗಿದ್ದವು,ಅನೇಕ …

Read More »

ಸಚಿವ ವಿಸ್ತರಣೆ ಹಿನ್ನೆಲೆಯಲ್ಲಿ ಹಾಲಿ ಮೂವರು ಸಚಿವರೂ ಸೇಫ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾ? ಪುನಾರಚನೆಯಾ ಅನ್ನೋ ಗೊಂದಲ ಬಗೆಹರಿದಿದೆ. ಗುರುವಾರ ನಡೆಯೋದು ವಿಸ್ತರಣೆ ಮಾತ್ರ, ಪುನಾರಚನೆಯಲ್ಲ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಪೂರ್ಣ ಒಪ್ಪಿಗೆ ಕೊಟ್ಟಿದೆ. ಸಂಪುಟದಿಂದ ಯಾರನ್ನೂ ಕೈಬಿಡದೇ ವಿಸ್ತರಣೆ ನಡೆಸಲು ಹೈಕಮಾಂಡ್ ಸೂಚನೆ ಕೊಟ್ಟಿದೆ. ಸಚಿವ ವಿಸ್ತರಣೆ ಹಿನ್ನೆಲೆಯಲ್ಲಿ ಹಾಲಿ ಮೂವರು ಸಚಿವರೂ ಸೇಫ್ ಆಗಿದ್ದಾರೆ. ಸಚಿವ ಸಂಪುಟ ಸಂಕಷ್ಟಗಳ ಮಧ್ಯೆಯೂ ಹಾಲಿ ಮೂವರು ಸಚಿವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಚಿವರಾದ ಕೋಟಾ …

Read More »

ರಾಜ್ಯ ಜಲಸಂಪನ್ಮೂಲ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ರಮೇಶ ಜಾರಕಿಹೊಳಿಗೆ ಮೊದಲ ದೊಡ್ಡ ಗೆಲುವು ಸಿಕ್ಕಂತಾಗಿದೆ.

ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಮಹದಾಯಿ ಯೋಜನೆಯ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಲ್ಲಿ ಟೀಮ್ ಬಿಜೆಪಿ ಯಶಸ್ವಿಯಾಗಿದೆ. ತನ್ಮೂಲಕ, ತಡವಾದರೂ ತಂಡ ಕಿರೀಟ ಮುಡಿಗೇರಿಸಿಕೊಂಡಿದೆ. ಜೊತೆಗೆ, ರಾಜ್ಯ ಜಲಸಂಪನ್ಮೂಲ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ರಮೇಶ ಜಾರಕಿಹೊಳಿಗೆ ಮೊದಲ ದೊಡ್ಡ ಗೆಲುವು ಸಿಕ್ಕಂತಾಗಿದೆ. ಮಹದಾಯಿ ಹೋರಾಟ ಇಂದು-ನಿನ್ನೆಯದಲ್ಲ. ಹಲವು ದಶಕಗಳ ಹೋರಾಟವಿದು. ಇದೀಗ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ಮೂಲಕ ಮೊದಲ ಜಯ ಕರ್ನಾಟಕದ ಪಾಲಿಗಾದಂತಾಗಿದೆ. ಮುಂದೆ ಸರ್ವೋಚ್ಛ ನ್ಯಾಯಾಲಯದಲ್ಲಿ ಹೋರಾಟ ಇದ್ದೇ …

Read More »