Breaking News

Daily Archives: ಫೆಬ್ರವರಿ 29, 2020

ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ವಿರುದ್ಧ ಕಠಿಣ ಕ್ರಮ

ನಟ ಕಿಚ್ಚ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಗ್ಗೆ ಸುಳ್ಳು ಹೇಳಿಕೆ ಹಾಗೂ ಸುಳ್ಳುದೂರು ನೀಡಿರುವ ಸಿ ಎಮ್ ಶಿವಕುಮಾರ ನಾಯ್ಡು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಂದು ಗೋಕಾಕ ನಗರದಲ್ಲಿ ಪ್ರತಿಭಟನೆ ಮಾಡಿ ಪಾದಯಾತ್ರೆ ಮಾಡುತ್ತಾ ತಹಶೀಲ್ದಾರ್ ಮೂಲಕ ಮನವಿಯನ್ನು ಸಲ್ಲಿಸಲಾಯಿತು ಪ್ರತಿಭಟನೆಯಲ್ಲಿ ಶ್ರೀ ಕಿಚ್ಚ ಸುದೀಪ ಅಪ್ಪಟ ಅಭಿಮಾನಿಗಳಾದ ಶ್ರೀ ಪಾಂಡುಅಣ್ಣಾ ದೊಡಮನಿ ಕೃಷ್ಣಾ ಛಪರಿ ಸುರೇಶ ದಳವಾಯಿ ಮಾದೇವ ಗೋಡೆರ ಗಣಪತಿ ಇಳೆಗೇರ ಉದ್ದಪ್ಪಾ ಗಾದ್ಯಾಗೊಳ …

Read More »

): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು

ವಿಜಯಪುರ(ಫೆ.28): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಆದರೆ, ಆತ್ಮಹತ್ಯೆ ಮಾಡಿಕೊಂಡವರ ಸಂಬಂಧಿಗಳು ಈಗ ಬಂದು ಅವರ ಬಟ್ಟೆಗಳ ಮೂಲಕ ಪತ್ತೆ ಮಾಡಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯಲ್ಲಿ. ಜಿಲ್ಲೆಯ ಕೊಲ್ಹಾರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಿಂದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಶವಗಳು ದೊರೆತ ನಂತರ ಪೊಲೀಸರೇ ಅನಾಥ ಶವಗಳೆಂದು …

Read More »

‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್‌ ಕುಮಾರ್‌

‘ಸರಕಾರಿ ಶಾಲೆ ಮುಂದೆ ಪಾಲಕರು ಕ್ಯೂ ನಿಲ್ಲುವಂತಾಗಬೇಕು, ಅದೇ ನನ್ನ ಆಸೆ’ ಎಂದ ಸುರೇಶ್‌ ಕುಮಾರ್‌ ಶಿವಮೊಗ್ಗ: ನನಗೆ ಒಂದು ಆಸೆಯಿದೆ. ಆ ಆಸೆಯನ್ನು ನಾನು ಗುರಿ ಎಂದು ಕರೆಯುವುದಿಲ್ಲ. ಇನ್ನು ಮೂರು ವರ್ಷದಲ್ಲಿ ಪಾಲಕರು ಸರಕಾರಿ ಶಾಲೆಯ ಎದುರು ಸರದಿ ಸಾಲಿನಲ್ಲಿ ನಿಂತು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಂತಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ಹೇಳಿದರು. ಶಿವಮೊಗ್ಗ ಜಿಲ್ಲೆ ಸಾಗರ …

Read More »