Breaking News

Monthly Archives: ಫೆಬ್ರವರಿ 2020

ಪಾಕಿಸ್ತಾನಕ್ಕೆ ಜಿಂದಾಬಾದ ಎಂದರವರ ನಾಲಿಗೆ ಕಡಿದರೆ ,ತಲಾ 1 ನಾಲಿಗೆಗೆ 1 ಲಕ್ಷ ಬಹುಮಾನ ಕೊಡುವುದಾಗಿ ಬಹಿರಂಗ ಹೇಳಿಕೆ…

ಹುಬ್ಬಳ್ಳಿ ಕೆ ಎಲ್ ಇ ಯ ಮುಸ್ಲಿಂ ವಿದ್ಯಾರ್ಥಿಗಳು ಪಾಕ್ತಿಸಾನ ಜಿಂದಾಬಾದ್ ಅಂದವರಿಗೆ ಉತ್ತರ ನೀಡಬೇಕಾಗಿದೆ. ಪಾಕಿಸ್ತಾನಕ್ಕೆ ಜಿಂದಾಬಾದ ಎಂದರವರ ನಾಲಿಗೆ ಕಡಿದರೆ ,ತಲಾ 1 ನಾಲಿಗೆಗೆ 1 ಲಕ್ಷ ಬಹುಮಾನ ಕೊಡುವುದಾಗಿ ಬಹಿರಂಗ ಹೇಳಿಕೆ… ಶ್ರೀ ರಾಮ ಸೇನಾ ವತಿಯಿಂದ ಬಹುಮಾನ ಕೊಡುವುದಾಗಿ ಹೇಳಿಕೆ. ಆಂಧೋಲ್ ಮಠದ ಸಿದ್ದಲಿಂಗ ಸ್ವಾಮೀಜಿ ಗದಗದಲ್ಲಿ ಹೇಳಿಕೆ… ಪಾಕ್ತಿಸಾನ ಜಿಂದಾಬಾದ್ ಅಂತಾ ಹೇಳಲಿಕ್ಕೆ ಇದು ಇಬ್ರಾನ ಖಾನ್ ದೇಶವಲ್ಲ, ಇದು ಇಬ್ರಾನ್ ಖಾನ್ …

Read More »

ಬಿಎಂಟಿಸಿ ಮೇಲಾಧಿಕಾರಿಗಳಿಂದ ಕಿರುಕುಳ -ಚಾಲಕ ಕಮ್ ನಿರ್ವಾಹಕ ರಾಜೀನಾಮೆಗೆ ನಿರ್ಧಾ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಚಾಲಕ- ನಿರ್ವಾಹಕರಿಗೆ ಕಿರುಕುಳ ಹೆಚ್ಚಾಗಿದೆ ಎನ್ನುವುದಕ್ಕೆ ಘಟನೆಯೊಂದು ಬೆಳಕಿಗೆ ಬಂದಿದೆ. ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡ್ರೈವರ್ ಕಮ್ ಕಂಡೆಕ್ಟರ್ ಆಗಿರುವ ಪುಂಡಲಿಕ ಹನುಮಂತ ಉಮರಾಣಿ ಸ್ವ-ಇಚ್ಛೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ. ಡಿಪೋ 32ರಲ್ಲಿ ಬಿಎಂಟಿಸಿಯ ಚಾಲಕ ಹಾಗೂ ನಿರ್ವಾಹಕರಾಗಿರುವ ಪುಂಡಲಿಕ ಹನುಮಂತ ಉಮರಾಣಿ, ಇದೇ ತಿಂಗಳ 15ರಂದು ಬನಶಂಕರಿ- ಅತ್ತಿಬೆಲೆ ಮಾರ್ಗದಲ್ಲಿ ಕಂಡೆಕ್ಟರ್ ಆಗಿ ಕರ್ತವ್ಯದಲ್ಲಿ ಇದ್ದರು. ಕರ್ತವ್ಯದಲ್ಲಿ ಇದ್ದಾಗ, ಟಿಕೆಟ್ ತನಿಖಾಧಿಕಾರಿ ಗಂಗಮ್ಮ ತಲವಾರ್ ಎಂಬುವವರು ಕೇಸ್ …

Read More »

ಜೈಲಲ್ಲಿ ನಿರ್ಭಯಾ ಹಂತಕನ ಹೈಡ್ರಾಮ- ಗೋಡೆಗೆ ತಲೆ ಚಚ್ಚಿಕೊಂಡ ವಿನಯ್ ಶರ್ಮಾ

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಅಪರಾಧಿಗಳ ಪೈಕಿ ಒಬ್ಬನಾಗಿರುವ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಹೈ ಡ್ರಾಮಾ ನಡೆಸಿದ್ದು, ಗೋಡೆಗೆ ತಲೆ ಚಚ್ಚಿಕೊಳ್ಳುವ ಮೂಲಕ ನಾಟಕವಾಡಿದ್ದಾನೆ. ಈ ಕುರಿತು ಜೈಲಿನ ಮೂಲಗಳು ಮಾಹಿತಿ ನೀಡಿದ್ದು, ಫೆಬ್ರವರಿ 16ರಂದು ಈ ಘಟನೆ ನಡೆದಿದೆ. ತಕ್ಷಣವೇ ಜೈಲು ಅಧಿಕಾರಿಗಳು ತಡೆದಿದ್ದಾರೆ. ಗೋಡೆಗೆ ಬಲವಾಗಿ ತಲೆ ಚಚ್ಚಿಕೊಂಡಿದ್ದರಿಂದ ವಿನಯ್ ಶರ್ಮಾಗೆ ಗಾಯವಾಗಿದೆ. ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ನಿರ್ಭಯಾ ಅತ್ಯಾಚಾರಿಗಳ …

Read More »

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ :

ಬೆಂಗಳೂರು,ಫೆ.20-ಕೆಪಿಸಿಸಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಪಟ್ಟಂತೆ ಪ್ರಕ್ರಿಯೆಗಳನ್ನು ಆರಂಭಿಸಿರುವ ಕಾಂಗ್ರೆಸ್ ವರಿಷ್ಠರು ಹಂತ ಹಂತವಾಗಿ ರಾಜ್ಯದ ನಾಯಕರುಗಳನ್ನು ಭೇಟಿ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಿನ್ನೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಸೋನಿಯಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭಕ್ತ ಚರಣದಾಸ್ ಮತ್ತು ಮಧುಸೂದನ ಮಿಸ್ತ್ರಿ ವರದಿಯನ್ನು ಅನುಷ್ಠಾನಕ್ಕೆ ತರಬೇಕೆಂದು ಒತ್ತಡ ಹೇರಿದರು. ಆ …

Read More »

 ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ: ಸಿಎಂ ಉದ್ದವ್ ಠಾಕ್ರೆ

ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೇಂದ್ರಕ್ಕೆ ಹಸ್ತಾಂತರಿಸುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಸ್ಪಷ್ಟಪಡಿಸಿದ್ದು, ಕೋರೆಗಾಂವ್ ಗಲಭೆಯ ವೇಳೆ ದಲಿತ ಸಮುದಾಯದ ಮೇಲಿನ ದೌರ್ಜನ್ಯವು “ದುರದೃಷ್ಟಕರ” ಎಂದು ಹೇಳಿದ್ದಾರೆ. ಈ ಕುರಿತು ಇಂದು ಟ್ವೀಟ್ ಮಾಡಿರುವ ಉದ್ದವ್ ಠಾಕ್ರೆ, ಎಲ್ಗರ್ ಮತ್ತು ಭೀಮಾ ಕೋರೆಗಾಂವ್ ಎರಡೂ ಪ್ರತ್ಯೇಕ ಪ್ರಕರಣಗಳಾಗಿವೆ, ದಲಿತ ಸಹೋದರರು ಭೀಮಾ ಕೋರೆಗಾಂವ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರ ತನಿಖೆಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡುವುದಿಲ್ಲ. ದಲಿತ …

Read More »

ಕಾರ್ಬನ್ ಡೈಆಕ್ಸೈಡ್‍ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಿರುಕು

ಮೈಸೂರು, ಫೆ.20- ನಗರದ ಹೃದಯ ಭಾಗದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಕಾಣಿಸಿಕೊಂಡಿರುವ ಬಿರುಕಿನಿಂದ ಸದ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಇತಿಹಾಸ ತಜ್ಞ ಡಾ.ರಂಗರಾಜು ತಿಳಿಸಿದರು. ಪ್ರತಿಮೆ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಸೂಕ್ಷ್ಮವಾಗಿ ಪ್ರತಿಮೆಯನ್ನು ಪರೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಮೆಯ ಕಲ್ಲಿನಲ್ಲಿನ ದೋಷದಿಂದ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿದೆ ಎಂದರು. ಇದು ನಗರದ ಪ್ರಮುಖ ವೃತ್ತವಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ವಾಹನಗಳಿಂದ …

Read More »

ಕಲಾಪದಲ್ಲಿ ‘ಅನರ್ಹ-ಅರ್ಹರ’ ಗಲಾಟೆ

ಬೆಂಗಳೂರು: 17 ಜನ ಶಾಸಕರನ್ನ ಸುಪ್ರೀಂಕೋರ್ಟ್ ಅನರ್ಹ ಮಾಡಿದ್ದು ಆಯ್ತು. ಅದರಲ್ಲಿ 11 ಜನ ಮತ್ತೆ ಚುನಾವಣೆಯಲ್ಲಿ ಗೆದ್ದು ಅರ್ಹರಾಗಿ ಸಚಿವರಾಗಿಯೂ ಆಯ್ತು. ಈಗ ಅನರ್ಹ ಅನ್ನೋ ಪದ ದೊಡ್ಡ ಗಲಾಟೆಗೆ ಕಾರಣವಾಗಿದೆ. ಅಷ್ಟಕ್ಕೂ ಈ ಗಲಾಟೆ ನಡೆದಿದ್ದು ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಚರ್ಚೆ ವೇಳೆ ಆಡಿದ ಆ ಒಂದು ಪದದಿಂದ ಕಲಾಪದಲ್ಲಿ ಗದ್ದಲ ಗಲಾಟೆ ಉಂಟಾಯ್ತು. ವಿಧಾನ ಪರಿಷತ್‍ನಲ್ಲಿ ಇಂದು ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಆಗುತ್ತಿತ್ತು. …

Read More »

ಮಂಗಳೂರು ಗಲಭೆಯನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು” ಸಿದ್ದರಾಮಯ್ಯ

ಬೆಂಗಳೂರು, ಫೆ.19- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರು ಪ್ರತಿಭಟನೆಯಲ್ಲಿ ಗೋಲಿಬಾರ್ ನಡೆದು ಇಬ್ಬರು ಸಾವನ್ನಪ್ಪಿರುವ ಪ್ರಕರಣ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆಗೆ ಒಳಗಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಂಗಿಕುಸ್ತಿಗೆ ಕಾರಣವಾಯಿತು. ಇಂದು ಬೆಳಗ್ಗೆ ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಿಯಮ 69ರ ಅಡಿ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತಂತೆ ಚರ್ಚೆ ಮಾಡಲು ಅವಕಾಶ ಕಲ್ಪಿಸಿದರು. ಚರ್ಚೆ ಆರಂಭಿಸಿದ ಸಿದ್ದರಾಮಯ್ಯ …

Read More »

ರಾಜ್ಯದ ಬಿಜೆಪಿ ಸರಕಾರವನ್ನು ಪತನಗೊಳಿಸುವ ಇಚ್ಛೆ ಇಲ್ಲ: ಎಚ್.ಡಿ.ದೇವೇಗೌಡ

ರಾಜ್ಯದ ಬಿಜೆಪಿ ಸರಕಾರವನ್ನು ಪತನಗೊಳಿಸುವ ಇಚ್ಛೆ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ. ನಾವು ಸೋಲನ್ನು ಸವಾಲಾಗಿ ಸ್ವೀಕರಿಸಿ ಕೆಳಮಟ್ಟದಿಂದ ಪಕ್ಷ ಸಂಘಟಿಸುವ ಕೆಲಸವನ್ನು ಮಾಡುತ್ತೇವೆ. ರಾಜ್ಯದ ಅಭಿವೃದ್ಧಿಯಾಗಬೇಕೆಂದರೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ. ಇದಕ್ಕೆ ಆಂದ್ರಪ್ರದೇಶ, ತಮಿಳುನಾಡು, ಪಶ್ಚಿಮಬಂಗಾಳ ಮೊದಲಾದವು ಸಾಕ್ಷಿಯಾಗಿವೆ ಎಂದು ಹೇಳಿದರು. ಸಮ್ಮಿಶ್ರ ಸರಕಾರ ಪತನಕ್ಕೂ ಸಿದ್ದರಾಮಯ್ಯ ಕಾರಣ, ನನ್ನ …

Read More »

– ತಾಳ್ಮೆಯಿಲ್ಲದೆ ಆವೇಶ ಭರಿತರಾಗಿ ಮಾತನಾಡಿದ್ದರಿಂದಾಗಿ ಡಿವೈಎಸ್‍ಪಿ ಗಣಪತಿ ಪ್ರಕರಣವನ್ನು ಮೈ ಮೇಲೆ ಎಳೆದುಕೊಂಡರುಜಾರ್ಜ್:.

ಬೆಂಗಳೂರು, ಫೆ.19- ತಾಳ್ಮೆಯಿಲ್ಲದೆ ಆವೇಶ ಭರಿತರಾಗಿ ಮಾತನಾಡಿದ್ದರಿಂದಾಗಿಯೇ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಐಎಎಸ್ ಅಧಿಕಾರಿ ಡಿ.ಕೆ.ರವಿ ಮತ್ತು ಡಿವೈಎಸ್‍ಪಿ ಗಣಪತಿ ಪ್ರಕರಣವನ್ನು ಮೈ ಮೇಲೆ ಎಳೆದುಕೊಂಡರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸಭೆಯಲ್ಲಿಂದು ಮಂಗಳೂರು ಗಲಭೆ ಪ್ರಕರಣದ ಕುರಿತು ಚರ್ಚೆ ನಡೆಯುತ್ತಿದ್ದಾಗ ಸಚಿವ ಸುರೇಶ್‍ಕುಮಾರ್ ಪೊಲೀಸರ ನೈತಿಕತೆ ಕುಗ್ಗಿಸುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು. ಆಗ ಮಧ್ಯ ಪ್ರವೇಶಿಸಿದ ಕೆ.ಜೆ.ಜಾರ್ಜ್ ಅವರು, ಬಿಜೆಪಿ ಆಡಳಿತ …

Read More »