ಮಗನಿಗೆ ಈಜು ಕಲಿಸಲು ಭಾಂವಿಗೆ ಹೋದ ವ್ಯಕ್ತಿಯೊಬ್ಬ ಮಗನ ಜೊತೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾಯಕ ಘಟನೆ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಮಂಗಳವಾರದಂದು ಮುಂಜಾನೆ ಜರುಗಿದೆ. ಸತ್ತೆಪ್ಪ ರಾಮಪ್ಪ ಕಮತೆ (75) ಎಂಬವನು ತನ್ನ ಮಗ ಪರುಶರಾಮನಿಗೆ ಈಜು ಕಲಿಸಲು ಕಮತೆ ತೋಟದ ಭಾಂವಿಗೆ ಹೋಗಿದ್ದನು. ಮಗನ ಬೆನ್ನಿಗೆ ದಂಟಿನ ಸೂಡು ಕಟ್ಟಿ ಭಾಂವಿಯೊಳಗೆ ಇಳಿಸಿದಾಗ ದಂಟಿನ ಸೂಡು ಬಿಚ್ಚಿ ಪರುಶರಾಮ ಮುಳುಗ ತೊಡಗಿದಾಗ ತಂದೆ ಸತ್ತೆಪ್ಪ ತಾನೂ ಭಾಂವಿಗೆ …
Read More »Monthly Archives: ಮಾರ್ಚ್ 2020
ನಮಗೆ ಬಹಳ ತ್ರಾಸ ಆಗುತ್ತಿದೆ. ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ:ಸಚಿವ ಜಗದೀಶ್ ಶೆಟ್ಟರಗೆ ಕರೆ ಮಾಡ್ತಿದಾರಂತೆ ಜನ
ಬೆಳಗಾವಿ: ‘ನಮಗೆ ಬಹಳ ತ್ರಾಸ ಆಗುತ್ತಿದೆ. ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ ಎಂದು ಕೆಲವರು ನನಗೆ ಕರೆ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊರೊನಾ ವೈರಸ್ ಹತ್ತಿಕ್ಕಲು ದೇಶದಾದ್ಯಂತ ಏ.14ರವರೆಗ ಲಾಕ್ ಡೌನ್ ಘೋಷಿಸಿದೆ. ಈ ದಿನಗಳಲ್ಲಿ ಮಧ್ಯ ಕುಡಿಯದೆ ಇದ್ರೆ ಏನು ಆಗುವುದಿಲ್ಲ. ಆದರೆ ನನಗೆ ಕೆಲವರು ವೈನ್ ಶಾಪ್ ಗಳನ್ನು ಎರಡು ದಿನಗಳ …
Read More »ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ
ಕೋರೊನಾ ವೈರಸ್ ಹರಡದಂತೆ ಕಾರ್ಯನಿರ್ವಹಿಸುತ್ತಿರುವ ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆ, ಆಶಾಕಾರ್ಯಕರ್ತರು ಹಾಗೂ ಪುರಸಭೆ ಸಿಬ್ಬಂದಿಗಳಿಗೆ ಪಟ್ಟಣದ ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ಪುರಸಭೆ ಸದಸ್ಯ ಶಿವಾನಂದ ಚಂಡಕಿ, ಶ್ರೀ ಸಾಯಿ ಸೌಹರ್ದ ಬ್ಯಾಂಕಿನ ಅಧ್ಯಕ್ಷ ಮರೆಪ್ಪ ಮರೆಪ್ಪಗೋಳ ಮತ್ತು ಹಳ್ಳೂರ ಪಿಕೆಪಿಎಸ್ ಸದಸ್ಯ ಹನುಮಂತ ತೇರದಾಳ ಅವರು ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹನದ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಆನಂದ ಟಪಾಲದಾರ, …
Read More »ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕಿಂಗ್ ಸುದ್ದಿ ಮದ್ಯ ಮಾರಾಟದ ಮೇಲಿನ ನಿರ್ಬಂಧ ಏಪ್ರಿಲ್ 14ರವರೆಗೆ ಮುಂದುವರಿಯಲಿದೆ.
ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕಿಂಗ್ ಸುದ್ದಿಯನ್ನು ಕೊಟ್ಟಿದೆ. ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಏಪ್ರಿಲ್ 14 ರವರೆಗೆ ಮದ್ಯ ಮಾರಾಟ ಬಂದ್ ಮಾಡಿ ಆದೇಶ ಹೊರಡಿಸಿದೆ. ಅಬಕಾರಿ ಇಲಾಖೆ ಆಯುಕ್ತರು ಮಾರ್ಚ್ 21 ಹೊರಡಿಸಿದ್ದ ಆದೇಶದ ಪ್ರಕಾರ ಮಾರ್ಚ್ 31ರ ಮಧ್ಯರಾತ್ರಿಗೆ ಮದ್ಯ ಮಾರಾಟ ನಿಷೇಧ ಅಂತ್ಯವಾಗಲಿತ್ತು. ಆದರೆ, ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮದ್ಯ ಮಾರಾಟದ ಮೇಲಿನ ನಿರ್ಬಂಧ ಏಪ್ರಿಲ್ …
Read More »ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. :ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ಕೋವಿಡ್ ೧೯ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹೫ ಕೋಟಿಯನ್ನು ದೇಣಿಗೆಯಾಗಿ ನೀಡಲು ಕೆಎಂಎಫ್ ನಿರ್ಧರಿಸಿದೆ. ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಬೆಂಗಳೂರಿನಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸದಾಕಾಲ ಸಮಾಜ ಮತ್ತು ರಾಜ್ಯ ಸರ್ಕಾರದ ಜೊತೆಗಿರುವ ಕೆಎಂಎಫ್, ಕ್ಲಿಷ್ಟಕರ್ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಾಲಕಾಲಕ್ಕೆ …
Read More »ಕೊರೊನಾ ಬಗ್ಗೆ ರಾಮನಗರ ಜನ ಭಯಪಡೋ ಅವಶ್ಯಕತೆಯಿಲ್ಲ: ಮಾಜಿ ಸಿಎಂ
ರಾಮನಗರ: ಕೊರೊನಾ ತಡೆಗೆ ರಾಮನಗರ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಪರಿಣಾಮವಾಗಿ ಜಿಲ್ಲೆಯಲ್ಲಿ ಈವರೆಗೆ 200ಕ್ಕೂ ಹೆಚ್ಚು ಜನರು ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಗಂಭೀರವಾದ ಪ್ರಕರಣವಾಗಲಿ, ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ. ಹೀಗಾಗಿ ಸಾರ್ವಜನಿಕರು ಭಯಭೀತರಾಗುವಂತಹ ಅವಶ್ಯಕತೆಯಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 26 ಮಂದಿ ವೈದ್ಯಾಧಿಕಾರಿಗಳು ಇದ್ದು, 4 ಜನ ವೈದ್ಯರ ಕೊರತೆ ಇದೆ. ವೈದ್ಯರ ಮೂರು ಬ್ಯಾಚ್ಗಳನ್ನು ಮಾಡಿ ಕೆಲಸ …
Read More »“ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ “
ಬೆಳಗಾವಿ – ಶಾಸಕ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಂಗಳವಾರ ವಿವಿಧೆಡೆ ಸುತ್ತಾಡಿ ಕೊರೋನಾ ಸಂಬಂಧ ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸಿದರು. ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ ನೀಡಿದ್ದರು. ಸ್ಥಳೀಯ ಆಸ್ಪತ್ರೆ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಿಗೆ ಭೇಟಿ ನೀಡಿ, ಕೊರೋನಾ ಸಂಬಂಧ ಕೈಗೊಂಡಿರುವ ಮುನ್ನೆಚ್ಚರಿಕೆಗಳನ್ನು ವಿಚಾರಿಸಿದರು. ವೈದ್ಯರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿ ಜೊತೆ ಚರ್ಚೆ …
Read More »‘ನೀವು ಬೀದಿಗೆ ಬಂದರೆ ನಾನು ನಿಮ್ಮ ಜೊತೆ ಬರುತ್ತೇನೆ’ : ಕೊರೋನಾ ಜಾಗೃತಿಗೆ ಪೊಲೀಸರ ವಿಭಿನ್ನ ಪ್ರಯತ್ನ
ತುಮಕೂರು : ಭಾರತ ಲಾಕ್ಡೌನ್ ಆಗಿ ಇಂದಿಗೆ ಹೇಳು ದಿನ ಕಳೆಯುತ್ತಿದ್ದ ಆದರೆ ಜನರು ಮಾತ್ರ ಸರ್ಕಾರಗಳ ಆದೇಶವನ್ನು ಧಿಕ್ಕರಿಸಿ ಬೈಕುಗಳಲ್ಲಿ ಕಾರುಗಳಲ್ಲಿ ಮನಸೋಇಚ್ಛೆ ಓಡುತ್ತಿರುವುದು ಎಷ್ಟೇ ಮನವಿ ಮಾಡಿದರೂ ಜನರು ಮಾತ್ರ ಓಡಾಡುತ್ತಿರುವುದನ್ನು ಬಿಡುತ್ತಿಲ್ಲ ಇದರಿಂದ ಬೇಸತ್ತ ಅಧಿಕಾರಿಗಳು ಜನರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಹಾಗೂ ಸರ್ಕಲ್ಗಳಲ್ಲಿ ಕೊರೊನಾ ವೈರಸ್ ಬಗ್ಗೆ ಪೋಲಿಸ್ ಅದಿಕಾರಿಗಳು ಸಿಬ್ಬಂದಿಗಳು ಜನರಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಬರೆಹಗಳನ್ನು ಬರೆಸುವ ಮೂಲಕ ಜನರ …
Read More »ಟೊಮೆಟೊವನ್ನು ರಸ್ತೆಗೆ ಸುರಿದ ರೈತರು – ಮುಗಿಬಿದ್ದ ಮಹಿಳೆಯರು,ಉಚಿತವಾಗಿ ಬಾಳೆಹಣ್ಣು ಕೊಟ್ಟ ರೈತ
ಕೋಲಾರ: ಕೊರೊನಾ ವೈರಸ್ ಜಿಲ್ಲೆಯ ರೈತರ ಪಾಲಿಗೆ ಮಾರಕವಾಗಿ ಪರಿಣಮಿಸಿದೆ. ಟೊಮೆಟೊ ಹಾಗೂ ಹೂವಿನ ಬೆಲೆ ತೀವ್ರವಾಗಿ ಕುಸಿತವಾದ ಪರಿಣಾಮ ರೈತರು ರಸ್ತೆಗೆ ಸುರಿಯುತ್ತಿದ್ದಾರೆ. ಇನ್ನೂ ರಸ್ತೆಗೆ ಸುರಿದ ಟೊಮೆಟೊಗಾಗಿ ಮಹಿಳೆಯರು ಮುಗಿಬಿದ್ದ ಸನ್ನಿವೇಶ ನಡೆದಿದೆ. ಬೆಳೆದ ಟೊಮೆಟೊಗೆ ಬೆಲೆ ಇಲ್ಲದ ಕಾರಣ ಕೋಲಾರ ನಗರದ ಬಸ್ ನಿಲ್ದಾಣ ಸಮೀಪ ರಸ್ತೆ ಮಧ್ಯೆದಲ್ಲಿ ಟೊಮೆಟೊವನ್ನು ರೈತ ಸುರಿದಿದ್ದಾನೆ. ಇನ್ನೂ ರಸ್ತೆಯಲ್ಲಿದ್ದ ಟೊಮೆಟೊವನ್ನು ಅನೇಕ ಮಹಿಳೆಯರು ಎತ್ತಿಕೊಂಡಿದ್ದಾರೆ. ಕೊರೊನಾದಿಂದ ಒಂದು ಕಡೆ …
Read More »ಕೊರೊನಾ ಎಫೆಕ್ಟ್- ಮದ್ಯ ಸಿಗದಿದ್ದಕ್ಕೆ ನೇಣಿಗೆ ಶರಣು
ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾದ ಘಟನೆ ಮಾಗಡಿ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಹುಲಿಕೆರೆ ಗ್ರಾಮದ ನಿವಾಸಿ ರಮೇಶ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದ್ದು, ಮದ್ಯ ಪ್ರಿಯರಿಗೆ ಎಣ್ಣೆ ಸಿಗದಂತಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ವೈನ್ ಸ್ಟೋರ್, ಬಾರ್ ಅಂಡ್ ರೆಸ್ಟೋರೆಂಟ್, ಎಂಎಸ್ಐಎಲ್ ಮಳಿಗೆಗಳಿಗೆ ಬೀಗ ಜಡಿಯಲಾಗಿದೆ. …
Read More »
Laxmi News 24×7