Breaking News

Daily Archives: ಮಾರ್ಚ್ 1, 2020

ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ

ಬೆಂಗಳೂರು, ಮಾ.1- ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.ಈ ತಿಂಗಳ ಅಂತ್ಯದವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಒಂದು ವೇಳೆ ಕೃಷ್ಣಾರೆಡ್ಡಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ. ಹಾಗೊಂದು ವೇಳೆ ಅಧಿಕಾರದಲ್ಲಿ ಇನ್ನೂ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುತ್ತೇನೆಂದು ಕೃಷ್ಣಾರೆಡ್ಡಿ ಪಟ್ಟು ಹಿಡಿದರೆ ಅವರ ವಿರುದ್ಧ ಈ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ …

Read More »

ಚಳಿಗಾಲದಲ್ಲಿಯೂ ಬೆಳಗಾವಿಯಲ್ಲಿ ತಂಪೆರಗಿದ ಮಳೆ

ಬೆಳಗಾವಿ: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಆದ್ರೂ ಕೂಡ ಭಾನುವಾರ ಬೆಳಗಾವಿಯಲ್ಲಿ ಅನಿರೀಕ್ಷಿತವಾಗಿ ನಗರದ ಹಲವೆಡೆ ಮಳೆ ಸುರಿದಿದೆ. ದಿನವಿಡಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮಧ್ಯಾಹ್ನದ ನಂತರ ನಗರದ ವಿವಿಧೆಡೆ ಮಳೆ ಸುರಿದಿದೆ. ನಿನ್ನೆ ರಾತ್ರಿಯೂ ಕೂಡ ನಗರದ ವಿವಿಧೆಡೆ ಸಣ್ಣ ಪ್ರಮಾಣದ ಮಳೆ ಸುರಿದಿತ್ತು. ಇಂದು ಮಧ್ಯಾಹ್ನ 4 ಸುಮಾರಿಗೆ ಮತ್ತೆ ಕೆಲ ಕಾಲ ಸುರಿದ ಅನಿರೀಕ್ಷಿತ ಮಳೆಗೆ ಜನತೆಗೆ ಅಚ್ಚರಿ ಮೂಡಿಸಿದೆ.

Read More »

ಕೊಣ್ಣೂರಲ್ಲಿ 2 ಎಕರೆ ಜಾಗದಲ್ಲಿ ಶೀಘ್ರ 30 ಬೆಡ್ ಹೈಟೆಕ್ ಆಸ್ಪತ್ರೆ ನಿರ್ಮಾಣ: ಸಚಿವ ರಮೇಶ ಜಾರಕಿಹೊಳಿ ಭರವಸೆ

ಗೋಕಾಕ: ಕೊಣ್ಣೂರು ಪಟ್ಟಣದಲ್ಲಿ 2 ಎಕರೆ ಜಾಗದಲ್ಲಿ ಶೀಘ್ರದಲ್ಲಿ ಮತ್ತೊಂದು 30 ಬೆಡ್ ನೂತನ ಹೈಟೆಕ್ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದ್ರು. ಕೊಣ್ಣೂರು ಪಟ್ಟಣದಲ್ಲಿ 6 ಬೆಡ್ ಹೊಂದಿರುವ ನೂತನ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ ಯಲ್ಲಿ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ ಎಂಬ ಭಾವನೆ ಜನರ ಮನದಲ್ಲಿ ಬೇರುರಿದೆ. ಮೊದಲು ಅದನ್ನು ಹೊಡೆದು ಹಾಕಬೇಕು. ನನ್ನ ಮಗ ಸಂತೋಷ ಸರ್ಕಾರಿ …

Read More »