ಗೋಕಾಕ:ಯುವ ಶಕ್ತಿ ಶಿಕ್ಷಣದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ದೇಶದ ಬೆನ್ನೆಲುಬಾದ ಯುವ ಶಕ್ತಿ ಶಿಕ್ಷಣದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೋಳ್ಳುವಂತೆ ಬೆನಚನಮರಡಿ ಗ್ರಾಮದ ಗ್ರಾ.ಪಂ ಉಪಾಧ್ಯಕ್ಷ ಮುತ್ತೆಪ್ಪ ಬಿರನಗಡ್ಡಿ ಹೇಳಿದರು ಸೋಮವಾರದಂದು ತಾಲೂಕಿನ ಬೆನಚನಮರಡಿ ಗ್ರಾಮದಲ್ಲಿ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವತಿಯಿಂದ ದಿ.2 ರಿಂದ 8 ರವರಗೆ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು . ಯುವ …
Read More »Daily Archives: ಮಾರ್ಚ್ 2, 2020
ಹಿಂಬದಿಯಿಂದ ಕ್ಯಾಬ್ಗೆ ಗುದ್ದಿ ಪಲ್ಟಿಯಾದ ಪೊಲೀಸ್ ಜೀಪ್..!
ಬೆಂಗಳೂರು: ಚಲಿಸುತ್ತಿದ್ದ ಕ್ಯಾಬ್ಗೆ ಹಿಂಬದಿಯಿಂದ ಪೊಲೀಸ್ ಜೀಪ್ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಗರದ ಎಂಜಿ ರೋಡ್ನ ಟ್ರಿನಿಟಿ ಸರ್ಕಲ್ ಬಳಿ ಡಿಸಿಪಿ ಕುಲ್ ದೀಪ್ ಜೈನ್ ಮನೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಜೀಪ್ ಟ್ರಿನಿಟಿ ಸರ್ಕಲ್ ಬಳಿ ವೇಗವಾಗಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮೊದಲು ಟಾಟಾ ಇಂಡಿಗೊ ಕ್ಯಾಬ್ಗೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಲಸೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …
Read More »ದೆಹಲಿ ನಿರ್ಭಯ ಅಪರಾಧಿಗಳ ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅವರನ್ನು ನಾಳೆ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ.
ದೆಹಲಿ ನಿರ್ಭಯ ಅಪರಾಧಿಗಳ ಮರಣದಂಡನೆಯನ್ನು ತಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅವರನ್ನು ನಾಳೆ ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸಲಾಗುತ್ತದೆ. ತಮ್ಮ ಮರಣದಂಡನೆಯನ್ನು ತಡೆ ಹಿಡಿಯುವಂತೆ ಅಪರಾಧಿಗಳಾದ ಅಕ್ಷಯ್ ಠಾಕೂರ್ (31), ಪವನ್ ಗುಪ್ತ (25), ಮತ್ತು ಮುಖೇಶ್ ಸಿಂಗ್ (32) ಅವರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಪವನ್ ಗುಪ್ತಾ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದು ಅಪರಾಧಿಗಳ ಮುಂದೆ ಇದ್ದ ಎಲ್ಲಾ ಕಾನೂನು ಆಯ್ಕೆಗಳ ಅಂತ್ಯವನ್ನು ಸೂಚಿಸುತ್ತದೆ. …
Read More »ಸರ್ಕಾರಿ ಶಾಲಾ ಶಿಕ್ಷಕನ ಕಾಮದಾಟ ಬಯಲಾಗಿದೆ ಮಾಜಿ ಮಂತ್ರಿ ಡಿ.ಟಿ.ಜಯಕುಮಾರ್ ಆಪ್ತಸಹಾಯಕನಾಗಿದ್ದ ಶಿಕ್ಷಕನ ರಾಸಲೀಲೆ
ಮೈಸೂರು: ಸರ್ಕಾರಿ ಶಾಲಾ ಶಿಕ್ಷಕನ ಕಾಮದಾಟ ಬಯಲಾಗಿದೆ ಮಾಜಿ ಮಂತ್ರಿ ಡಿ.ಟಿ.ಜಯಕುಮಾರ್ ಆಪ್ತಸಹಾಯಕನಾಗಿದ್ದ ಶಿಕ್ಷಕನ ರಾಸಲೀಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ನೀತಿ ಪಾಠ ಹೇಳಿಕೊಟ್ಟಿದ್ದ ಶಾಲೆಯ ಹಳೆಯ ವಿಧ್ಯಾರ್ಥಿನಿಯನ್ನ ಮಂಚಕ್ಕೆ ಕರೆದ ಶಿಕ್ಷಕ ವಿಧ್ಯಾರ್ಥಿನಿಯೊಂದಿಗೆ ಸರಸ ಸಲ್ಲಾಪ ನೆಡೆಸಿರುವ ಫೋಟೋಗಳು ವೈರಲ್ ಆಗಿದೆ .ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಮುಕ ಶಿಕ್ಷಕನ ಬಣ್ಣ ಬಯಲಾಗಿದೆ ೫೮ ವರ್ಷದ ಶಿಕ್ಷಕ ಸಿದ್ದರಾಜು …
Read More »
Laxmi News 24×7