Breaking News

Daily Archives: ಮಾರ್ಚ್ 3, 2020

ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಗೆ ದಾಖಲೆಯಾಗಿ ಶಿಶುವಿಗೆ ಜನ್ಮ ನೀಡಿದ್ದಾರೆ.

ರಾಂಚಿ,ಮಾ.2- ರಾಜಕಾರಣಿಗಳು, ದೊಡ್ಡ ದೊಡ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರೂ ಸಹ ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವಂತಹ ಸಂದರ್ಭದಲ್ಲಿ ಇಲ್ಲಿನ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಗೆ ದಾಖಲೆಯಾಗಿ ಶಿಶುವಿಗೆ ಜನ್ಮ ನೀಡಿದ್ದಾರೆ. ಜಾರ್ಖಂಡ್‍ನ ಗೊಡ್ಡಾ ಪ್ರದೇಶದ ಐಎಎಸ್ ಅಧಿಕಾರಿಯಾಗಿರುವ ಗೊಡ್ಡಾ ಡಿಸಿ ಕಿರಣ್‍ಕುಮಾರಿ ಪಾಸಿ ಅವರು ಖಾಸಗಿ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳದೇ ಸರ್ಕಾರಿ ಆಸ್ಪತ್ರೆಯಲ್ಲೇ ತಮ್ಮ ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಐಎಐಸ್ ಅಧಿಕಾರಿ ತಮ್ಮ …

Read More »

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ತಿಗಡಿ ಗ್ರಾಮದ ಹರಮ್ಯೆಯಆಗಮಿಸಿದ್ದಾರು. ಶಿವಬಸಪ್ಪಾ ರು ಪಾಟೀಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶ್ರೀ ಶಿವಬಸಪ್ಪಾ ರು ಪಾಟೀಲ . ತಿಗಡಿ ಗ್ರಾಮದಲ್ಲಿ ದಿನಾಂಕ 18/07/1984 ರಲ್ಲಿ ಜನಸಿ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು 1990ರಲ್ಲಿ ಪ್ರಾರಂಭಮಾಡಿ 1 ರಿಂದ 4ನೇ ತರಗತಿಯ ವರೆಗೆ GHS ತಿಗಡಿ ಶಾಲೆನಲ್ಲಿ ಮುಗಸಿ, 5 ರಿಂದ …

Read More »

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌

NPR ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆ ಉಂಟುಮಾಡಿದೆ: ಆಂಧ್ರ ಸಿಎಂ ಜಗನ್‌ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ರಾಜ್ಯದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್)ಗಾಗಿ 2010 ರಲ್ಲಿ ಇದ್ದ ಷರತ್ತುಗಳನ್ನು ಅನುಸರಿಸುವಂತೆ ಕೇಂದ್ರವನ್ನು ಕೋರಲಿದ್ದೇನೆ ಎಂದು ಘೋಷಿಸಿದರು. ಎನ್‌ಪಿಆರ್‌ನಲ್ಲಿ ಪ್ರಸ್ತಾಪಿಸಲಾದ ಕೆಲವು ಪ್ರಶ್ನೆಗಳು ನನ್ನ ರಾಜ್ಯದ ಅಲ್ಪಸಂಖ್ಯಾತರ ಮನಸ್ಸಿನಲ್ಲಿ ಅಭದ್ರತೆಯನ್ನು ಉಂಟುಮಾಡುತ್ತಿವೆ. ನಮ್ಮ ಪಕ್ಷದೊಳಗೆ ವಿಸ್ತಾರವಾದ ಸಮಾಲೋಚನೆಗಳ ನಂತರ, 2010 ರಲ್ಲಿ ಚಾಲ್ತಿಯಲ್ಲಿದ್ದ ಷರತ್ತುಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರವನ್ನು …

Read More »

ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ.

ಬೆಂಗಳೂರು: ನಿಮಗೆ ಮುಖ್ಯವಾದ ಬ್ಯಾಂಕ್​ ವ್ಯವಹಾರಗಳೇನಾದ್ರೂ ಇದ್ರೆ, ಅದನ್ನ ಮಾರ್ಚ್ 7ನೇ ತಾರೀಖಿನೊಳಗೆ ಮುಗಿಸಿಕೊಳ್ಳೋದು ಒಳ್ಳೆಯದು. ಯಾಕಂದ್ರೆ ಸಾಲು ಸಾಲು ರಜೆ ಹಿನ್ನೆಲೆ ಮಾರ್ಚ್ ಎರಡನೇ ವಾರದಲ್ಲಿ ಒಂದು ದಿನ ಮಾತ್ರ ಬ್ಯಾಂಕ್ ಸೇವೆ ಲಭ್ಯವಿರಲಿದೆ. ದೇಶದಾದ್ಯಂತ ಮತ್ತೆ ಬ್ಯಾಂಕ್​​ಗಳು ಬಂದ್ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಎಂಪ್ಲಾಯೀಸ್​ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್​ ಅಸೋಸಿಯೇಷನ್ ಮಾರ್ಚ್ 11ರಿಂದ …

Read More »

ಆರೋಪಿ ಧರ್ಮೇಂದ್ರ ಪ್ರಸಾದ್ ಈತನಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ

ಮೈಸೂರು: ಮೈಸೂರಿನಲ್ಲಿ ವಿವಿಧೆಡೆ ನಡೆದ ಸರಗಳ್ಳತನ ಪ್ರಕರಣದ ಆರೋಪಿಗೆ 3ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಮೈಸೂರು ನಿವಾಸಿ ಧರ್ಮೇಂದ್ರ ಪ್ರಸಾದ್ ಎಂಬಾತನೇ ಜೈಲುಶಿಕ್ಷೆಗೆ ಗುರಿಯಾದ ಆರೋಪಿ. ಆರೋಪಿ ಧರ್ಮೇಂದ್ರ ಪ್ರಸಾದ್ 2012ರಲ್ಲಿ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಮನ ಅಮಾವಾಸ್ಯೆಯ ದಿನ ಸರಗಳ್ಳತನ ನಡೆಸಿದ್ದನು. ಈ ವೇಳೆ ಧರ್ಮೇಂದ್ರ ಪ್ರಸಾದ್ ಬಂಧಿಸಿ ಪೊಲೀಸರು ಆತನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. …

Read More »

ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕ

ಬೆಂಗಳೂರು: ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕವನ್ನ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.    ರವಿ ಪೂಜಾರಿಯನ್ನ ಪೊಲೀಸರು FSL ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಪ್ರಶ್ನೆಗಳಿಗೆ ಉತ್ತರಿಸಿದ ರವಿ ಪೂಜಾರಿ, ಸರ್​ ಮಗಳು ನನ್ನನ್ನ ನೆನಪಿಸಿಕೊಳ್ಳುತ್ತ ಸರಿಯಾಗಿ  ಓದದೇ ಪರೀಕ್ಷೆಯಲ್ಲಿ ಫೇಲ್ ಆಗುತ್ತಾಳೆನೋ..? ಅನ್ನೋ ಆತಂಕ ವ್ಯಕ್ತಪಡಿಸಿದ್ದಾನೆಂದು ತಿಳಿದು ಬಂದಿದೆ.  ರವಿ ಪೂಜಾರಿ ಮಗಳು ಡಿಗ್ರಿ …

Read More »