ಬೆಳಗಾವಿ- ನಾಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ರಾಜ್ಯದ ಬಜೆಟ್ ಮಂಡಿಸಲಿದ್ದು ಬಜೆಟ್ ನಲ್ಲಿ ಏನೆಲ್ಲಾ ಇರಬಹುದು ಎಂಬುದು ರಾಜ್ಯದ ಜನರಲ್ಲಿರುವ ಕೌತುಕ… ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆ 18 ವಿಧಾನಸಭಾ ಕ್ಷೇತ್ರಗಳನ್ನು ಹದಿನಾಲ್ಕು ತಾಲ್ಲೂಕುಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿದ್ದು ಈ ಜಿಲ್ಲೆಯನ್ನು ಯಡಿಯೂರಪ್ಪ ಸರ್ಕಾರ ವಿಭಜನೆ ಮಾಡಬಹುದೇ ಎನ್ನುವದು ಬೆಳಗಾವಿ ಜಿಲ್ಲೆಯ ಜನರ ಪ್ರಶ್ನೆ ಆಗಿದೆ. ಕಾಂಗ್ರೆಸ್,ಬಿಜೆಪಿ ಪಕ್ಷಗಳು ಪಕ್ಷದ ಸಂಘಟನೆಗೆ ಅನಕೂಲವಾಗುವಂತೆ ಬೆಳಗಾವಿ …
Read More »Daily Archives: ಮಾರ್ಚ್ 4, 2020
ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ
ಗೋಕಾಕ:ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಪೋಲೀಸ ಇಲಾಖೆ ವಿನೂತನ ಕಾರ್ಯಕ್ರಮ ಗೋಕಾಕದಿಂದ ಘಟಪ್ರಭಾವರೆಗೆ ಕಾಲ್ನಡಿಗೆ ಜಾಥಾ ಬರುವ ದಿ. 5 ಎಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ವಿಭಾಗದ ಡಿ.ವೈ.ಎಸ್.ಪಿ. ಪ್ರಭು ಡಿ.ಟಿ. ಅವರು ತಿಳಿಸಿದರು. ಅವರು ನಗರದ ಪೋಲೀಸ ಠಾಣೆಯಲ್ಲಿ ಹೋಳಿ ಹುಣ್ಣಿಮೆ ನಿಮಿತ್ಯ ಕರೆದ …
Read More »
Laxmi News 24×7