ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದ್ದ ರಾಜ್ಯದ 2020-21ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ೨೦೦ ಕೋಟಿ ಅನುದಾನವನ್ನು ಒದಗಿಸುವ ಮೂಲಕ ರಾಜ್ಯದಲ್ಲಿನ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಇದಲ್ಲದೆ ರಾಜ್ಯದ ಎಲ್ಲ ಜಾತಿ, ಜನಾಂಗ, ಧರ್ಮದವರಿಗೂ ಅನುದಾನ ನೀಡುವ ಮೂಲಕ, ಸಮತೋಲನ, ಸೌಹಾರ್ದತೆ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಕ್ರೈಸ್ತ …
Read More »Daily Archives: ಮಾರ್ಚ್ 5, 2020
ಸಂವಿಧಾನ ಕುರಿತ ಚರ್ಚೆಯಲ್ಲಿ ವಿವಾದಕ್ಕೆ ತೆರೆ ಎಳೆದ ಸಿಎಂ
ಬೆಂಗಳೂರು: ಸಂವಿಧಾನ ರಚನೆಯ ಸಕಲ ಗೌರವವೂ ಡಾ. ಬಿ.ಆರ್. ಅಂಬೇಡ್ಕರ್ ಅವರೊಬ್ಬರಿಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕಮೂಲಕ ಸಂವಿಧಾನ ಮೂಲ ರಚನೆ ಯಾರು ಮಾಡಿದರು ಎಂಬ ವಿಷಯದಲ್ಲಿ ನಡೆಯುತ್ತಿದ್ದ ಚರ್ಚೆಗೆ ತೆರೆ ಎಳೆದ ಪ್ರಸಂಗ ನಡೆಯಿತು. ಸಂವಿಧಾನ ಕುರಿತ ವಿಶೇಷ ಚರ್ಚೆಯ ಅಧಿವೇಶನದ ಎರಡನೇ ದಿನವಾದ ಇಂದು, ಸಂವಿಧಾನ ರಚನೆ, ಉದ್ದೇಶ, ಧೇಯ್ಯೋದ್ದೇಶಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು. ಆರಂಭದಲ್ಲಿ ಸಚಿವ ಮಾಧುಸ್ವಾಮಿ ಈ ವಿಚಾರವಾಗಿ ಮಾತನಾಡಿ, …
Read More »
Laxmi News 24×7