ನವದೆಹಲಿ : ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಯೆಸ್ ಬ್ಯಾಂಕ್ ಮೇಲೆ ರಿಸರ್ವ್ ಬ್ಯಾಂಕ್ ನಿಷೇಧ ಹೇರಿದ್ದು, ಅದರ ನೇರ ಪರಿಣಾಮ ಫೋನ್ ಪೇ ಮೇಲೆ ಉಂಟಾಗಿ ಜನರು ಪರದಾಡುವಂತಾಗಿದೆ. . ಹಣ ವರ್ಗಾವಣಾ ಮೊಬೈಲ್ ಆಪ್ ಫೋನ್ ಪೇ ಯೆಸ್ ಬ್ಯಾಂಕ್ ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಆದರೆ ಇದೀಗ ಯೆಸ್ ಬ್ಯಾಂಕ್ ಮೇಲಿನ ನಿಷೇಧದಿಂದ ಫೋನ್ ಪೇ ಸೇವೆಗಳು ಸಿಗುತ್ತಿಲ್ಲ. ಈ ಕುರಿತು ಫೋನ್ ಪೇ ತನ್ನ ಅಧಿಕೃತ ಟ್ವಿಟ್ಟರ್ …
Read More »Daily Archives: ಮಾರ್ಚ್ 6, 2020
ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ
ಗೋಕಾಕ:ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಅವರು ದಿ.6, 7, 8ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ. ದಿ.6 ಶುಕ್ರವಾರದಂದು ಬೆಳಿಗ್ಗೆ 9ಗಂ ಬೆಂಗಳೂರು ರಸ್ತೆ ಮೂಲಕ ಸಂಜೆ ಗೋಕಾಕ ಆಗಮಿಸಿ ಗೋಕಾಕನಲ್ಲಿ ವಾಸ್ತವ್ಯ. ದಿ.7 ಶನಿವಾರದಂದು ಬೆಳಿಗ್ಗೆ 10.30ಗಂ ಎಮ್ ಕೆ ಹುಬ್ಬಳ್ಳಿಯಲ್ಲಿ ಜರುಗಲಿರುವ ಅಭಿನಂಧನಾ ಸಮಾರಂಭದಲ್ಲಿ ಭಾಗವಹಿಸಿ, ಮಧ್ಯಾಹ್ನ 11.30ಗಂ ಬೆಳಗಾವಿಯಲ್ಲಿ ನಗರಾಭಿವೃದ್ಧಿ ಸಚಿವರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಹಾಗೂ …
Read More »ಅಪಘಾತ ವಲಯಗಳಲ್ಲಿ ಅಪಘಾತ ವಲಯ, ನಿಧಾನವಾಗಿ ಸಾಗಿ
ಅಪಘಾತ ವಲಯಗಳಲ್ಲಿ ಅಪಘಾತ ವಲಯ, ನಿಧಾನವಾಗಿ ಸಾಗಿ ಎಂಬಂತಹ ಸೂಚನಾ ಫಲಕಗಳನ್ನು ಅಳವಡಿಸುವ ಕಾರ್ಯ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ಸೂಚಿಸಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಮುಖವಾಗಿ ೩೬ ಸ್ಥಳಗಳನ್ನು ಅಪಘಾತವಲಯಗಳೆಂದು ಗುರುತಿಸಿದ್ದು, ೩೬ ಸ್ಥಳಗಳಲ್ಲೂ ಕೂಡ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಅಪಘಾತ ವಲಯವಿದೆ ಎನ್ನುವಂತಹ …
Read More »ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ
ಗೋಕಾಕ:ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ ಕಳೆದ ಜನೆವರಿ ತಿಂಗಳಲ್ಲಿ ವಿದ್ಯಾರ್ಥಿಗಳನ್ನು ಥಳಿಸಿ ಜನರಿಂದ ಪ್ರತಿಭಟನೆಗೆ ಒಳಗಾಗಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಇಲ್ಲಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಹೆಡ್ಮಾಸ್ತರನು ಶಿಕ್ಷಕಿಯೊಬ್ಬಳ ಮೇಲೆ ಕೈಎತ್ತಿ ಯಡವಟ್ಟು ಮಾಡಿಕೊಂಡ ಘಟನೆ ಮಂಗಳವಾರದಂದು ಜರುಗಿದೆ. ಶಾಲೆಯ ಓರ್ವ ಶಿಕ್ಷಕಿ ಸಂಬಳ ಅತ್ಯಂತ ಕಡಿಮೆ ಎಂದು ಬೇರೆ ಶಾಲೆಗೆ ನೌಕರಿಗೆ ಹೋಗುವ ಇಚ್ಛೆಯಿಂದ ತನ್ನ ಸರ್ಟಿಫಿಕೇಟ ಹಿಂತಿರುಗಿ ಕೊಡುವಂತೆ ಕೇಳಿದಾಗ ಆಕೆಯನ್ನು …
Read More »
Laxmi News 24×7