ಕೋಲಾರ : ಕೊರೊನಾ ವೈರಸ್ ವದಂತಿಗೆ ಕೋಳಿ ಮಾಂಸದ ಮಾರಾಟ ಭಾರಿ ಇಳಿಕೆ ಕಂಡಿತ್ತು, ಇದರಿಂದ ಕೋಳಿ ವ್ಯಾಪಾರದಲ್ಲಿ ಭಾರಿ ಹಿನ್ನಡೆಯಾಗಿ ವ್ಯಕ್ತಿಯೋರ್ವ 9 ಸಾವಿರ ಕೋಳಿಗಳನ್ನ ನಾಶ ಮಾಡಿದ್ದಾನೆ. ಕೋಳಿ ವ್ಯಾಪಾರದಲ್ಲಿ 60- 90 ರೂಪಾಯಿ ಕಡಿತಗೊಂಡಿದೆ. ಈಹಿನ್ನೆಲೆ ಬಂಗಾರಪೇಟೆ ತಾಲೂಕಿನ ಮಾಗೊಂದಿ ಗ್ರಾಮದ ಹೇಮಂತ್ ತಮ್ಮ ಕೋಳಿಫಾರಂನಲ್ಲಿರುವ ಎಲ್ಲಾ ಕೋಳಿಗಳಿಗೆ ವಿಷ ನೀಡಿ ನಾಶ ಮಾಡಿದ್ದಾನೆ
Read More »Daily Archives: ಮಾರ್ಚ್ 10, 2020
ಫೋನ್ ಮಾಡಿದ ತಕ್ಷಣ ಕೆಮ್ಮುವ ಧ್ವನಿ ಕೇಳ್ತಿದ್ದೀರಾ..? ಅದು ಕೊರೊನಾ ಕಾಲರ್ಟ್ಯೂನ್..!
ನಿನ್ನೆ ಮೊನ್ನೆಯಿಂದ ಯಾರಿಗಾದ್ರೂ ಫೋನ್ ಮಾಡಿದ ತಕ್ಷಣ ಆ ಕಡೆಯಿಂದ ಕೆಮ್ಮುವ ಧ್ವನಿಯನ್ನ ಹಲವರು ಕೇಳಿರಬಹುದು. ಇದನ್ನ ಕೇಳಿದ ಅನೇಕರು ಅರೇ ಇದೇನಪ್ಪಾ ಇನ್ನೂ ರಿಂಗ್ ಆಗಿಲ್ಲ ಆಗ್ಲೇ ಯಾರೋ ಕೆಮ್ಮುತ್ತಿದ್ದಾರಲ್ಲ ಅಂತಲೂ ಅಂದುಕೊಂಡಿರಬಹುದು.? ಇದಕೆಲ್ಲಾ ಕಾರಣ ಬೇರೇನೂ ಅಲ್ಲ. ಸದ್ಯ, ವಿಶ್ವಕ್ಕೇ ತಲೆನೋವಾಗಿ ಪರಿಣಮಿಸಿರೋ ಕೊರೊನಾವೈರಸ್ ಹೌದು. ಕೊರೊನಾವೈರಸ್ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ದೂರ ಸಂಪರ್ಕ ಇಲಾಖೆ ಈ ರೀತಿಯ ವಿಭಿನ್ನ ಪ್ರಯತ್ನ ಮಾಡಿದೆ. ಮೊಬೈಲ್ ಬಳಕೆದಾರರ …
Read More »ರಮೇಶ ಅಳಿಯನ ದಬ್ಬಾಳಿಕೆಗೆ ಹೆದರಿ ಮಠಕ್ಕೆ ಬೀಗ ಹಾಕಿ ಊರು ಬಿಟ್ಟ ಯೋಗಿಕೊಳ್ಳ ಮಠದ ವೀರಭದ್ರೆಶ್ವರ ಶ್ರೀ:ಆರೋಪ
ಗೋಕಾಕ: ಇಲ್ಲಿನ ಪ್ರತಿಷ್ಠಿತ ಯೋಗಿಕೊಳ್ಳದ ನಿರ್ವಾಣೇಶ್ವರ ಮಠದ ಪೀಠಾಧಿಪತಿ ವೀರಭದ್ರೆಶ್ವರ ಸ್ವಾಮೀಜಿಗಳ ಮೇಲೆ ಸಚಿವ ರಮೇಶ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ ದಬ್ಬಾಳಿಕೆಯಿಂದ ಭಯಪಟ್ಟು ಮಠಕ್ಕೆ ಬೀಗ ಹಾಕಿ ಶ್ರೀಗಳು ಊರು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅವಧೂತ ಪರಂಪರೆಯ ನಿರ್ವಾಣೇಶ್ವರ ಮಠದ ವೀರಭದ್ರ ಸ್ವಾಮೀಜಿ ಗೋಕಾಕ್ ತಾಲೂಕಿನ ಯೋಗಿಕೊಳ್ಳದಲ್ಲಿರುವ ಮಠಕ್ಕೆ 15 ವರ್ಷಗಳಿಂದ ಪೀಠಾಧಿಪತಿಯಾಗಿದ್ದಾರೆ. ಎರಡು ವರ್ಷಗಳ ಹಿಂದೆ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ತಮ್ಮ …
Read More »
Laxmi News 24×7